ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಕುಂದಾಪುರ : ಬಳ್ಳೂರು ಸಮೀಪದ ಹೊಳೆಯ ಬದಿಗೆ ಹೋಗಿದ್ದು ಅಲ್ಲಿ ಸ್ಕೂಟಿಯನ್ನು ನಿಲ್ಲಿಸಿ, ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ಶೃತಿ ಹಾಗೂ ವಿನಯ್ ಅಂತರ್ಜಾತಿ ವಿವಾಹವಾಗಿದ್ದು, ಸಾಲಿಗ್ರಾಮದ ಮೂಲದ ಶೃತಿ ಬ್ರಾಹ್ಮಣರಾಗದ್ದರು, ಕಾಲೇಜಲ್ಲಿರುವಾಗ ವಿನಯ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರಸ್ತುತವಾಗಿ ಬಳ್ಳೂರು ಸಮೀಪದ ಬಿಹೆಚ್ ನಲ್ಲಿ ನೆಲೆಸಿದ್ದ ವಿನಯ್ ಹಾಗೂ ಶೃತಿ ದಂಪತಿ, ಬಳ್ಳೂರಿನಲ್ಲಿ ಜಾಗ ಖರೀದಿ ಮಾಡಿದ್ದರು ಈ ಸಂಬಂಧ ಬುಧವಾರ ಜಾಗದ ನೋಂದಣಿಗೆ ಹೋಗಿ ಮರುಳಿದ ಬಳಿಕ ಶ್ರುತಿ ಅವರು […]
ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »