ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ರಿಕ್ಷಾ
ಬಂಟ್ವಾಳ : ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ರಿಕ್ಷಾ ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ದೈಕಿನಕಟ್ಟೆ ಎಂಬಲ್ಲಿ ನಡೆದಿದೆ, ಈ ಘಟನೆಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮಂಗಳೂರು ದೇರೇಬೈಲ್ ಸಮೀಪದ ನೆಕ್ಕಿಲಗುಡ್ಡೆ ಮಾಲೆಮಾರ್ ನಿವಾಸಿ ರಾಮಣ್ಣ ನಾಯ್ಕ (63) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರು ಸಂಬಂಧಿಕರ ಆಟೋರಿಕ್ಷಾವೊಂದರಲ್ಲಿ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಳಕೆಬೈಲುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿ ರಾತ್ರಿಯೇ ವಾಪಾಸ್ ಮಂಗಳೂರಿನತ್ತ ಬರುತ್ತಿದ್ದಾಗ […]
ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ರಿಕ್ಷಾ Read More »










