ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ
ಪಾಲುದಾರಿಕೆ ವ್ಯವಹಾರದಲ್ಲಿ ಬೆನ್ನಿಗಿರಿದ ಪರಂಗಿಪೇಟೆಯ ಸ್ನೇಹಿತರು ಉಡುಪಿ : ಪಾಲುದಾರಿಕೆಯಲ್ಲಿ ವ್ಯವಹಾರ ನಡೆಸುವ ಭರವಸೆ ನೀಡಿ ಉದ್ಯಮಿಯೋರ್ವರಿಗೆ 2 ಕೋಟಿ ರೂ. ವಂಚಿಸಿದ ಪ್ರಕರಣ ಕಾರ್ಕಳದಲ್ಲಿ ಸಂಭವಿಸಿದೆ. ಈ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಮಹಾಲಕ್ಷ್ಮೀ ಪ್ರಭಾ ಕಾಂಪ್ಲೆಕ್ಸ್ನಲ್ಲಿ ಮೊಬೈಲ್ ಅಂಗಡಿ ಹೊಂದಿರುವ ಮರ್ಣೆಯ ದಾವುದುಲ್ ಹಕೀಂ ಎಂಬವರಿಗೆ ಕಳೆದ 20 ವರ್ಷಗಳಿಂದ ಪರಿಚಯಸ್ಥರಾಗಿರುವ ಫರಂಗಿಪೇಟೆಯ ಅಬ್ದುಲ್ ರಹಿಮಾನ್, ಹಫೀಜ್ ಟಿ.ಎ., ಅಯ್ಯೂಬ್, ಸದಕತ್ತುಲ್ಲಾ, ಮೊಹಮ್ಮದ್ ಎಂಬವರು ವಂಚನೆ […]
ಕಾರ್ಕಳದ ಉದ್ಯಮಿಗೆ 2 ಕೋಟಿ ರೂ. ವಂಚನೆ Read More »