ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು
ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ ಕಡಬ ನಿವಾಸಿ ಶರತ್ (29), 6 ತಿಂಗಳಿನಿಂದ ಕಡಬ ತಾಲೂಕು ಕುಂತೂರು ಗ್ರಾಮದ ಉದಯಶಂಕರ್ ಭಟ್ ಎಂಬವರ ಮನೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದು, ಮೇ 17 ರಂದು ಸಂಜೆ, ಉದಯಶಂಕರ್ ಭಟ್ ರವರ ಜಾಗದಲ್ಲಿರುವ ಶೆಡ್ನಲ್ಲಿ ಮೃತಪಟ್ಟಿರುವುದಾಗಿ ಉದಯಶಂಕರ್ ಭಟ್ […]
ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು Read More »