ಸಂಬಂಧಿಕ ಮಹಿಳೆಗೆ ಯಕೃತ್ ದಾನ ಮಾಡಿದ ಉಪನ್ಯಾಸಕಿ ಸಾವು
ಇನ್ನೊಬ್ಬರ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಮಹಿಳೆ ಮಂಗಳೂರು: ಸಂಬಂಧಿಕರೊಬ್ಬರ ಪ್ರಾಣ ಉಳಿಸುವ ಸಲುವಾಗಿ ತನ್ನ ಯಕೃತ್ ದಾನ ಮಾಡಿದ ನಗರದ ಕಾಲೇಜು ಉಪನ್ಯಾಸಕಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಿನ್ನೆ ಸಂಭಿವಿಸದೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದವರಾದ ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ […]
ಸಂಬಂಧಿಕ ಮಹಿಳೆಗೆ ಯಕೃತ್ ದಾನ ಮಾಡಿದ ಉಪನ್ಯಾಸಕಿ ಸಾವು Read More »