ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕ, ಕಾಂಗ್ರೆಸ್ ಮುಖಂಡ ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಕೊನೆಯುಸಿರೆಳೆದಿದ್ದಾರೆ. ಮೇ 9ರಂದು ಮುಂಜಾನೆ ಪಾರ್ಥಿವ ಶರೀರ […]
ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ Read More »