ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ, ಖ್ಯಾತ ಕಾದಂಬರಿಕಾರ ಕೆ. ಟಿ. ಗಟ್ಟಿ ನಿಧನ
ಮಂಗಳೂರು: ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ, ಹಿರಿಯ ಸಾಹಿತಿ ಕೆ. ಟಿ. ಗಟ್ಟಿ (86) ನಿಧನ ರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಅದರಲ್ಲೂ ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಅವರು ಮೂಲತಃ ಕಾಸರಗೋಡಿನ ಕೂಡ್ಲುವಿನಲ್ಲಿ 1938 ರಲ್ಲಿ ಜನಿಸಿದ್ದರು. 1957 ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ವೃತ್ತಿಯಲ್ಲಿ ಕೃಷಿಕರಾದರೂ ಯಕ್ಷಗಾನ ಪ್ರಿಯರಾದ ಧೂಮಪ್ಪನವರು ಕೂಡ್ಲು ಯಕ್ಷಗಾನ ನಾಟಕ ಮಂಡಳಿಯೊಡನೆ ಊರೂರು ಸುತ್ತುತ್ತಿದ್ದು, ಸಿಕ್ಕಿದ ಪುಸ್ತಕಗಳನ್ನು ಮನೆಗೆ […]
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ, ಖ್ಯಾತ ಕಾದಂಬರಿಕಾರ ಕೆ. ಟಿ. ಗಟ್ಟಿ ನಿಧನ Read More »









