ಶೈಕ್ಷಣಿಕ

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದರು. ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ  ಮಯೂರಿ ಎಂ ಜಿ   ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ Read More »

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಭೀಮಾರಾವ್ ಅಂಬೇಡ್ಕರ್ ರವರ 134 ನೆಯ ಜನ್ಮ ದಿನಾಚರಣೆಯನ್ನು ಆಚರಿಸಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಎಸ್. ಡಿ. ಎಂ. ಸಿ. ಅದಕ್ಷರಾದ ರವಿಚಂದ್ರ ಇವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದರು. ಶಾಲಾ ಮುಖ್ಯಗುರು ತಾರಾನಾಥ ಪಿ ಇವರು ಅಂಬೇಡ್ಕರ್ರವರ ಬಾಲ್ಯ ಜೀವನವನ್ನು ಅವರ ಶೈಕ್ಷಣಿಕ ಬದುಕನ್ನು ವಿವರಿಸಿದರು. ಸಂವಿಧಾನದ ದಾಖಲಿಸಿದ ಸಂಗತಿಗಳನ್ನು ವಿವರಿಸಲಾಯಿತು.  ಶಾಲಾ ಶಿಕ್ಷಕರಾದ ಹರಿಣಾಕ್ಷಿ, ಶೋಭಾ,ಶ್ರೀಲತಾ, ಕವಿತಾ,ಹೇಮಾವತಿ,ಶಿಲ್ಪರಾಣಿ, ಸೌಮ್ಯ ಉಪಸ್ಥಿತರಿದ್ದರು

ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಡಾ. ಬಿ ಆರ್.  ಅಂಬೇಡ್ಕರ್ ಜಯಂತಿ ಆಚರಣೆ Read More »

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ

ಪುತ್ತೂರು: ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಎದುರಿನ ಒಕ್ಕಲಿಗ ಸೌಧದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಜೇಂದ್ರ ಪ್ರಸಾದ್ ಶೆಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಅದಿವ ಸಂಸ್ಥೆಯ ಪಾಲುದಾರರಾದ ವಚನಾ ಪ್ರದೀಪ್, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಪಾಳ್ಗೊಳ್ಳಲಿದ್ದಾರೆ ಎಂದು

ಇಂದು (ಏ.15) : “ಪ್ರೇರಣಾ ಬೇಸಿಗೆ ಶಿಬಿರ-2025” ಸಮಾರೋಪ ಸಮಾರಂಭ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಬಾಲಚಂದ್ರ ಸೊರಕೆಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ ಜಾರಿಯಾಗದ ಹೊರತು ಎಲ್ಲರಲ್ಲೂ ಸಮಾನ ಮನೋಭಾವ ಬೆಳೆಯಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ನಾವೆಲ್ಲರೂ ಸಮಾನರು ಎಂಬ ಭಾವನೆ ಎಲ್ಲರ ಮನಸ್ಸಿನಲ್ಲಿ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ

ಪುತ್ತೂರು : ಪ್ರಸಕ್ತ ಸನ್ನಿವೇಶದಲ್ಲಿ ನಿರುದ್ಯೋಗ’ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿಉದ್ಯೋಗ’ ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎರಡು ದಿನಗಳ ಅಕ್ಷಯ ವೈಭವ’ ಕಾರ್ಯಕ್ರಮ ಜರಗಲಿದ್ದು, ಎ.೯ ರಂದುಡಿ-ವಾಕ್’ ಹೆಸರಿನಲ್ಲಿ ಜರಗಿದ ಫ್ಯಾಶನ್ ಶೋ

ಅಕ್ಷಯ ಕಾಲೇಜಿನಲ್ಲಿ ‘ಅಕ್ಷಯ ವೈಭವ’ ಫ್ಯಾಶನ್ ಶೋ | ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ Read More »

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”

ಪುತ್ತೂರು : ಅಕ್ಷಯ    ಕಾಲೇಜಿನಲ್ಲಿ   ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು  ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025”  ನ್ನು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ., ಉದ್ಘಾಟಿಸಿದರು.   ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ್ ಹೆಚ್.ಜಿ.,  ಮಾತನಾಡಿ, ಮಾನವ  ಜೀವನದ  ಅತ್ಯಂತ  ಶ್ರೇಷ್ಠವಾದ  ಸಂಪತ್ತು  ಅಂದರೆ  ಅದು ವಿದ್ಯೆ.  ವಿದ್ಯೆಯು ಕಾಮಧೇನುವಿಗೆ

ಅಕ್ಷಯ  ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” Read More »

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ

ಸವಣೂರು : ಈ ಬಾರಿ ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಿಂದ ಹಾಜರಾಗಿದ್ದ ಎಲ್ಲಾ 23 ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಲಿಖಿತ್ ರಾಜ್  (510/600) ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದ ಎಲ್ಲಾ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಅಪೇಕ್ಷಾ ಜಿ. (575/600), ಅಮೀನಾಥ್ ಐಫಾ (562/600), ಶೈಬಾ (544/600), ನೂರುನ್ನೀಸಾ (530/600), ಶೈಮಾ (525/600) ಮತ್ತು ಯಶಸ್ವಿ ರೈ ಕೆ.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ 93.90 ಶೇ ಪಡೆದು ಪ್ರಥಮ ಸ್ಥಾನ ಗಳಿಸಿಕೊಂಡರೆ, 93.57 ಶೇ ಫಲಿತಾಂಶದೊಂದಿಗೆ ದ.ಕ 2ನೇ ಸ್ಥಾನ ಪಡೆದುಕೊಂಡಿದೆ. 48.45% ಫಲಿತಾಂಶ ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಗಳಿಸಿದೆ. ಇಲಾಖೆಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಫಲಿತಾಂಶವು ಮಧ್ಯಾಹ್ನ 1.30 ರ ನಂತರ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

ಫಲಿತಾಂಶ ಸಿಗುವ ವೆಬ್‌ಸೈಟ್‌ www.karresults.nic.in ಮತ್ತು kseab.karnataka.gov.in ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1.30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಅಪ್‌ಲೋಡ್‌ ಅಗಲಿದೆ.ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1ರಿಂದ ಆರಂಭಗೊಂಡು ಮಾರ್ಚ್ 20ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ

ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ Read More »

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌

ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆ ಪೊಲೀಸ್‌ ಕೇಸ್‌ Read More »

error: Content is protected !!
Scroll to Top