ನಮ್ಮನ್ನು ಬೊಳುವಾರಿನಲ್ಲಿ ಇಳಿಸುತ್ತಾರೆ: ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು
ಪುತ್ತೂರು: ನಾವು ಉಪ್ಪಿನಂಗಡಿಯಿಂದ ವಿಟ್ಲ ಐಟಿಐ ಕಾಲೇಜಿಗೆ ವ್ಯಾಸಂಗಕ್ಕೆ ಬರುತ್ತಿದ್ದೇವೆ, ನಮಗೆ ಬೊಳುವಾರಿನಿಂದ ವಿಟ್ಲ ಎಂದು ಬಸ್ ಪಾಸ್ ಕೊಟ್ಟಿದ್ದಾರೆ. ಮನೆಯಿಂದ ಕಾಲೇಜಿಗೆ ಬರುವಾಗ ನಾವು ಬೊಳುವಾರಿನ ಇಳಿಯಬೇಕು ಕಾಲೇಜು ಮುಗಿಸಿ ಬರುವಾಗಲೂ ನಾವು ಬೊಳುವಾರಿನಲ್ಲೇ ಇಳಿಯಬೇಕು. ಬೊಳುವಾರಿನಲ್ಲಿ ಇಳಿದರೆ ನಮಗೆ ಬಸ್ ಸಿಗುವುದಿಲ್ಲ ನಮಗೆ ಬಸ್ ಸ್ಟ್ಯಾಂಡ್ ವರೆಗೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ವಿಟ್ಲ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲಿ ಸಿದ್ದಾರೆ. ವಿಟ್ಲದ ಐಟಿಐ ಕಾಲೇಜಿನಲ್ಲಿ ಕಾಮಗಾರಿ […]
ನಮ್ಮನ್ನು ಬೊಳುವಾರಿನಲ್ಲಿ ಇಳಿಸುತ್ತಾರೆ: ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು Read More »