ಶೈಕ್ಷಣಿಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ, ಲಲಿತ ಕಲಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಭವನದಲ್ಲಿ  ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ  ಡಾ.ವಿಜಯಕುಮಾರ್ ಎಂ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ರಂಗಭೂಮಿ  ವಿಕಾಸ,ರಂಗ ಭೂಮಿಯ  ಪ್ರಕಾರಗಳು ಮತ್ತು ರೂಪಗಳು, ರಂಗ ಭೂಮಿಯ ಯಶಸ್ಸಿನಲ್ಲಿ ನಾಟಕಕಾರರು, ನಿರ್ದೇಶಕರು, ನಟರು ಮತ್ತು ವಿನ್ಯಾಸಕರ ಪಾತ್ರ,  ರಂಗಭೂಮಿ ಸಂಸ್ಕೃತಿಯು ತೋರಿಸುವ ಜೀವನ ಮೌಲ್ಯಗಳು, ಸಾಮಾಜಿಕ ಸಮಸ್ಯೆಗಳು, […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನಿಂದ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢ ಶಾಲೆ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ  ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ಮಾ.23 ರಂದು ನಡೆಯಿತು. ರಾಮಕೃಷ್ಣ ಪ್ರೌಢ ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಟ್ರಸ್ಟ್ ಮೂಲಕ ಸಮಾಜದಲ್ಲಿ ನೊಂದವರ ಕಣ್ಣೀರೊರೆಸುತ್ತಿದ್ದ ಶಾಸಕ ಅಶೋಕ್ ರೈ ಯವರು ಶಾಸಕರಾದ ಬಳಿಕ ಎಲ್ಲಾ ರಂಗದಲ್ಲೂ ತನ್ನ ಸೇವೆ

ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನಿಂದ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ಗೂಡುದೀಪ ರಚನೆ, ನಕ್ಷತ್ರ ರಚನೆ, ರಾಷ್ಟ್ರಧ್ವಜದ ಚಿತ್ರ ರಚನೆ, ಎಲೆಗಳಿಂದ ಆಕೃತಿ ತಯಾರಿ ನಡೆಯಿತು. ರಂಗಬೆಳಕು ತಂಡ ಪುತ್ತೂರು ವತಿಯಿಂದ ಕೃಷ್ಣಪ್ಪ ಬಂಬಿಲ ನೇತೃತ್ವದಲ್ಲಿ ಜಾಗೃತಿ ಗೀತೆಗಳ ಗಾಯನ ನಡೆಯಿತು. ದರ್ಬೆ ವೃತ್ತದಿಂದ 352 ವಿದ್ಯಾರ್ಥಿಗಳು,

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೇ ಸಾಲಿನ ಯು.ಕೆ.ಜಿ. ತರಗತಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನವನ್ನು ಏರ್ಪಡಿಸಲಾಯಿತು. ಸಮಾರಂಭವನ್ನು ಕಸ್ತೂರಿಕಲಾ ಎಸ್. ರೈ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿ ಆರೆಲ್ತಡಿ ಅಂಗನವಾಡಿ ಶಿಕ್ಷಕಿ ಮಮತಾ ಸಿ. ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮಾತನಾಡಿ, ಮಕ್ಕಳನ್ನು ರೂಪಿಸುವ ಕೆಲಸ ಕೇವಲ ಶಾಲೆಯದ್ದು ಮಾತ್ರವಲ್ಲ. ಬದಲಿಗೆ ಅದು ಶಿಕ್ಷಕರು ಮತ್ತು ಪೋಷಕರು ಇಬ್ಬರಿಗೂ ಸೇರಿದ್ದು. ಎರಡೂ ಕೈ ಸೇರಿದಾಗ ಚಪ್ಪಾಳೆ ಆಗುವಂತೆ ಶಾಲೆ

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ Read More »

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ 2023ರಲ್ಲಿ ನಡೆಸಿದ ಎಂ.ಡಿ.ಎಸ್ (Oral and Maxillofacial Surgery)ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ವಾಸ್ತವ್ಯವಿರುವ ಬಿರ್ಮುಕಜೆ ಸುಧಾಕರ ಗೌಡ ಮತ್ತು  ಉದಯಗೌರಿ ದಂಪತಿ ಪುತ್ರ. ಅವರು ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್ ಪದವಿ ಪಡೆದಿದ್ದಾರೆ. ಪ್ರಸ್ತುತ

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ Read More »

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ

ಮಂಗಳೂರು: ಎಸ್‍.ಎಸ್‍.ಎಲ್‍.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯ 2024 ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ಮಾ.25 ರಿಂದ ಏ.6 ರ ತನಕ ಹಾಗೂ ಪಿಯುಸಿ ಪರೀಕ್ಷೆ ಮಾ.1 ರಿಂದ 22 ರ ತನಕ ನಡೆಯಲಿದೆ. ವೇಳಾಪಟ್ಟಿ ಈ ಕೆಳಗಿನಂತಿದೆ: ಎಸ್‍.ಎಸ್‍.ಎಲ್‍.ಸಿ. ಪರೀಕ್ಷೆ ವೇಳಾಪಟ್ಟಿ ಮಾ.25 ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್‍.ಸಿ.ಆರ್‍.ಟಿ. ಮಾ.27 ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏ.2 ರಂದು

ಎಸ್‍.ಎಸ್‍.ಎಲ್‍.ಸಿ., ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಎಸ್‍.ಎಸ್‍.ಎಲ್‍.ಸಿ. ಯಲ್ಲಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ Read More »

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ

ಸುಳ್ಯ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್, ತನ್ನ ಸರಣಿಯ ಎರಡನೇ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸುಳ್ಯ ಎಂ.ಬಿ. ಫೌಂಡೇಷನ್ ಪ್ರವರ್ತಿತ ಸಾಂದೀಪ್ ವಿಶೇಷ ಶಾಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಧನ ಸಹಾಯ ನೀಡಲಾಯಿತು. ಕಾರ್ಯಕ್ರಮದ ಬಳಿಕ ಸಹಭೋಜನ ಜರಗಿತು. ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ ಮಾತನಾಡಿ, ವಿಶೇಷ ಶಾಲೆ ನಡೆಸುವುದೆಂದರೆ ಸಣ್ಣ ವಿಚಾರವಲ್ಲ. ಹಾಗಿದ್ದು ಎಂ.ಬಿ. ಫೌಂಡೇಷನ್ ದೊಡ್ಡ ಸಾಹಸವನ್ನೇ ಮಾಡುತ್ತಿದೆ. ಫೌಂಡೇಶನಿನ ಸಾಮಾಜಿಕ ಕಾರ್ಯ ಶ್ಲಾಘನೀಯ

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ Read More »

ಡಿ.1 – 4: ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ | ಕ್ಷೇತ್ರದಾದ್ಯಂತ ಸಂಚರಿಸಲಿದೆ ಕ್ರೀಡಾ ರಥ, ಕ್ರೀಡಾಜ್ಯೋತಿ | 35 ಜಿಲ್ಲೆಗಳಿಂದ 2500 ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ

ಪುತ್ತೂರು: ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ಡಿ.1, 2, 3 ಹಾಗೂ 4ರಂದು ನಡೆಯುವ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಾಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟ ಪುತ್ತೂರಿಗೆ ಮೆರುಗು ತರಲಿದ್ದು, ಈ ನಿಟ್ಟಿನಲ್ಲಿ ವ್ಯವಸ್ಥೆಗಳು ಸಮರೋಪಾದಿಯಲ್ಲಿ ಸಜ್ಜುಗೊಳ್ಳುತ್ತಿವೆ ಎಂದು ಕ್ರೀಡಾಕೂಟ ಸಂಚಾಲಕ, ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ತಿಳಿಸಿದರು. ಅವರು ಶುಕ್ರವಾರ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಕ್ರೀಡಾಕೂಟದ ಯಶಸ್ಸಿಗಾಗಿ ಸುಮಾರು 18 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ನಾಲ್ಕು ದಿನಗಳ ಕಾಲ

ಡಿ.1 – 4: ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ | ಕ್ಷೇತ್ರದಾದ್ಯಂತ ಸಂಚರಿಸಲಿದೆ ಕ್ರೀಡಾ ರಥ, ಕ್ರೀಡಾಜ್ಯೋತಿ | 35 ಜಿಲ್ಲೆಗಳಿಂದ 2500 ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ

ಪುತ್ತೂರು : ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ’ಪ್ರತಿಭಾ ಪುರಸ್ಕಾರ-೨೦೨೩’ ಕಾರ್ಯಕ್ರಮ ಭಾನುವಾರ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಜನರ ಕಣ್ಣೀರೊರೆಸುವ ಕಾರ್ಯ ನಮ್ಮಿಂದ ಹಾಗೂ ಸರಕಾರದಿಂದ ಆಗುತ್ತಿದೆ ಎಂದರು. ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ Read More »

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ

ಮಂಗಳೂರು: ಶಿಕ್ಷಕರ ದಿನಾಚರಣೆಯಂದೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ 24ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ತರಲಾಗಿದ್ದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ Read More »

error: Content is protected !!
Scroll to Top