ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ
ಪುತ್ತೂರು: ತಿಥಿಗಳಿಗೆ ಅನುಸಾರವಾಗಿ ಹಬ್ಬಗಳನ್ನು ಆಚರಿಸುವುದು ನಮ್ಮ ದೇಶದ ಸಂಸ್ಕೃತಿ. ಶ್ರಾವಣ ಹುಣ್ಣಿಮೆಯ ಪುಣ್ಯ ದಿನದಂದು ನಾವು ರಕ್ಷಾ ಬಂಧನವನ್ನು ಆಚರಿಸುತ್ತೇವೆ. ವಿವೇಕಾನಂದ ರಂತಹ ಶ್ರೇಷ್ಠ ವ್ಯಕ್ತಿಗಳ ಹೆಸರಲ್ಲಿ ನಡೆಯುತ್ತಿರುವ ಈ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ನಿಮ್ಮಂತ ವಿದ್ಯಾರ್ಥಿಗಳು ನಿಜಕ್ಕೂ ಪುಣ್ಯವಂತರು. ರಕ್ಷೆಯಲ್ಲಿ ಕೇಸರಿ ಬಣ್ಣವನ್ನು ಯಾಕೆ ಬಳಸುತ್ತೇವೆ ಎಂದರೆ ಕೇಸರಿ ತ್ಯಾಗದ ಸಂಕೇತವಾಗಿದೆ. ತ್ಯಾಗ ಮತ್ತು ಸೇವೆ ನಮ್ಮ ದೇಶದ ಆತ್ಮವಿದ್ದಂತೆ ಅದನ್ನು ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಮಂಗಳೂರು ವಿಭಾಗ ಸಹ ಕಾರ್ಯವಾಹರಾದ ಸುಭಾಶ್ಚಂದ್ರ ಕಳಂಜ […]
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ Read More »










