ಅಕ್ಷಯ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ ಉದ್ಘಾಟನೆ ಯನ್ನು ಶ್ರೀ ಅರುಣ್ ನಾಗೇ ಗೌಡ ಡಿ.ವೈ.ಎಸ್. ಪಿ ಪುತ್ತೂರು ವಿಭಾಗ ಇವರು ನಿರ್ವಹಿಸಿ ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು ಸಮರ್ಪಕವಾಗಿ ನಿಭಾಯಿಸಿ ತಮ್ಮ ಪೋಷಕರಿಗೆ, ತಮಗೆ ಶಿಕ್ಷಣ ನೀಡಿದ ಸಂಸ್ಥೆಗೆ ಕೀರ್ತಿಯನ್ನು ತರಬೇಕು. ಕಲಿಕೆ ಮತ್ತು ಕ್ರಮ ಬದ್ಧವಾದ ಜೀವನ ಉತ್ತಮ ಸಂಸ್ಕಾರವನ್ನು ಕಲಿಸುತ್ತದೆ ಮಾತ್ರವಲ್ಲ ಸಮಾಜದಲ್ಲಿ […]
ಅಕ್ಷಯ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ Read More »










