ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’
ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ ಶನಿವಾರ ನಡೆಯಿತು. ಪುತ್ತೂರು ನಗರ ಠಾಣಾ ಪೋಲೀಸ್ ಉಪ ನಿರೀಕ್ಷಕ ಅಂಜನೇಯ ರೆಡ್ಡಿ ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದು ಶಿಸ್ತು ಮತ್ತು ಸಮಯ ಪಾಲನೆಗಳೇ ಬದುಕಿನ ಪ್ರಮುಖ ಅಸ್ತ್ರಗಳಾಗಿದ್ದು ಅವುಗಳನ್ನು ರೂಢಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಸಹಕಾರಿ. ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ ಸಂಚಾಲಕತ್ವದಲ್ಲಿ ನಡೆಯುತ್ತಿರುವ ವಿದ್ಯಾರಶ್ಮಿ ಸಂಸ್ಥೆಗಳು ಅವರ ವ್ಯಕ್ತಿತ್ವದಂತೆಯೇ ಶಿಸ್ತುಬದ್ಧವಾಗಿದೆ ಮತ್ತು ಇಲ್ಲಿನ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬಹು ಎತ್ತರದಲ್ಲಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ […]
ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ Read More »










