ಶೈಕ್ಷಣಿಕ

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು […]

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?

ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »

ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವ ನಡೆಯಿತು. ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವವನ್ನು  ಪಡುಕುತ್ಯಾರು ಸರಸ್ವತಿ ಪೀಠದ  ಶ್ರೀ ಕಾಳಹಸ್ತೇಂದ್ರ  ಸರಸ್ವತಿ ಮಹಾ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಉಡುಪಿ ಕಲಾ ರಂಗ (ರಿ)ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಗಾನ ತರಗತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಗುರುಗಳಾದ  ರಾಮಕೃಷ್ಣ ನಂದಿಕೂರು ಇವರನ್ನು

ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ Read More »

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಇಕೋ ಕ್ಲಬ್ ಘಟಕ ವತಿಯಿಂದ “ಜೇನು ಕೃಷಿ ಮತ್ತು ನಾವು” ಎಂಬ ವಿಶೇಷ ಉಪನ್ಯಾಸಕಾರ್ಯಕ್ರಮ ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜೇನು ಕೃಷಿಕರ ತರಬೇತುದಾರ ಮತ್ತು ಬೆಟ್ಟಂಪಾಡಿ ನವೋದಯ ಪ್ರೌಢ ಶಾಲಾ  ಶಿಕ್ಷಕ ರಾಧಾಕೃಷ್ಣ ಆರ್. ಕೋಡಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿಶಿಷ್ಟ ಕೃಷಿ ವಿಧಾನವಾಗಿರುವ ಜೇನು ಕೃಷಿಯಿಂದ ಪ್ರಕೃತಿ ಮತ್ತು ಮಾನವರಿಗೆ ಆಗುವ ವಿವಿಧ ಬಗೆಯ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ Read More »

ದ. ಕ. ಜಿಲ್ಲಾ. ಪಂಚಾಯತ್‍. ಉನ್ನತ. ಹಿರಿಯ. ಪ್ರಾಥಮಿಕ ಸತ್ತಿಕ್ಕಲ್ಲು ಶಾಲಾ  ಮಕ್ಕಳಿಗೆ  ಡೆಸ್ಕ್ ಮತ್ತು ಬೆಂಚು ವಿತರಣೆ

ಕೆದಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ  ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ  ಸತ್ತಿಕ್ಕಲ್ಲಿನ ದ. ಕ. ಜಿ. ಪಂ. ಉ. ಹಿ. ಪ್ರಾಥಮಿಕ ಶಾಲೆಯ ಮಕ್ಕಳಿಗೆ  5 ಡೆಸ್ಕ್ ಮತ್ತು 5 ಬೆಂಚನ್ನು ನೀಡಲಾಯಿತು. ಶಾಲಾ  ಮುಖ್ಯೋಪಾಧ್ಯಯ ಮಂಜುನಾಥ ಮತ್ತು  ಅಧ್ಯಾಪಕ ವೃಂದ ಹಾಗೂ  ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಿಯಾಝ್,  ಉಪಾಧ್ಯಕ್ಷ ಶ್ವೇತರವರಿಗೆ  ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ 5 ಡೆಸ್ಕ್ ಮತ್ತು 5 ಬೆಂಚನ್ನು ವಿತರಿಸಿದರು. ಈ ಸಂದರ್ಭದಲ್ಲಿ

ದ. ಕ. ಜಿಲ್ಲಾ. ಪಂಚಾಯತ್‍. ಉನ್ನತ. ಹಿರಿಯ. ಪ್ರಾಥಮಿಕ ಸತ್ತಿಕ್ಕಲ್ಲು ಶಾಲಾ  ಮಕ್ಕಳಿಗೆ  ಡೆಸ್ಕ್ ಮತ್ತು ಬೆಂಚು ವಿತರಣೆ Read More »

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು

ನೋ ಡಿಟೆನ್ಶನ್‌ ನಿಯಮ ರದ್ದು ಮಾಡಿದ ಕೇಂದ್ರ ಹೊಸದಿಲ್ಲಿ : 5 ಮತ್ತು 8ನೇ ತರಗತಿಗೆ ಇದ್ದ ನೋ ಡಿಟೆನ್ಶನ್‌ ನಿಯಮವನ್ನು ರದ್ದುಗೊಳಿಸುವ ಮೂಲಕ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟರ ತನಕ ನೋ ಡಿಟೆನ್ಶನ್‌ ನಿಯಮದ ಪ್ರಕಾರ ವಿದ್ಯಾರ್ಥಿ ಕಲಿಯುವುದರಲ್ಲಿ ಎಷ್ಟೇ ಹಿಂದೆ ಇದ್ದರೂ ಅವನನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಈ ನಿಯಮವನ್ನು ರದ್ದು ಮಾಡಿರುವ ಕೇಂದ್ರ 5 ಮತ್ತು 8ರಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಲು ಅವಕಾಶ ಕೊಟ್ಟಿದೆ. ಉಚಿತ ಮತ್ತು ಕಡ್ಡಾಯ

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು Read More »

ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕಲಾವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)  ಸ್ನಾತಕೋತ್ತರ  ವಾಣಿಜ್ಯ ವಿಭಾಗ ಐಕ್ಯೂಎಸಿ, ಎಚ್ ಇಎಫ್ ಮಹಿಳಾ ಘಟಕ ಮತ್ತು ರೇಡಿಯೋ ಪಾಂಚಜನ್ಯದ  ಸಂಯುಕ್ತ ಆಶ್ರಯದಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಗಾರ ಮತ್ತು ಸಂವಾದ ಕಾರ್ಯಕ್ರಮ ಪಿಜಿ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಸ್ನಾತಕೋತ್ತರ  ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಚ್. ಜಿ ಶ್ರೀಧರ್ ಕಾರ್ಯಾಗಾರ ಉದ್ಘಾಟಿಸಿದರು. ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ , ರವಿನಾರಾಯಣ ಎಂ, ಗಿರೀಶ್ ಎಂ, ಕೇಶವ ಪ್ರಸಾದ್ ಮುಳಿಯ, 

ವಿವೇಕಾನಂದ ಕಾಲೇಜಿನಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ Read More »

ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭದ ಸಮ್ಮಾನ ರಶ್ಮಿ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮುಖ್ಯ ಅತಿಥಿ ನೆಲೆಯಿಂದ ಮಾತನಾಡಿ, ಸಮಯವನ್ನು ಗೌರವಿಸುವವರನ್ನು ಮತ್ತು ಅಧ್ಯಯನ ಮಾಡುವವರನ್ನು ಲೋಕವೇ ಗೌರವಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ಸವಣೂರು ಸೀತಾರಾಮ ರೈಯವರೇ ಸಾಕ್ಷಿ ಎಂದರು. ಇದರ ಜೊತೆಗೆ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಸೋಲುವುದನ್ನು ಕಲಿತುಕೊಂಡರೆ ನಾವು ನಾಯಕರಾಗುತ್ತೇವೆ ಎಂದು ಕಿವಿಮಾತು ಹೇಳಿದರು. ಸವಣೂರು

ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ Read More »

ವಿದ್ಯಾರಶ್ಮಿಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬೋರ್ಡ್ ಉದ್ಘಾಟನೆ

ಸವಣೂರು : ಸವಣೂರು ಸೀತಾರಾಮ ರೈ ಅವರ ನೇತೃತ್ವದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಆಧುನಿಕ ಮಾದರಿಯ ಸ್ಮಾರ್ಟ್ ಬೋರ್ಡ್ ಮತ್ತು ಟಿ. ವಿ.ಯನ್ನು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್  ಉದ್ಘಾಟಿಸಿದರು. ಸುಮಾರು 1.75 ಲಕ್ಷ ರೂ. ವೆಚ್ಚದ ಈ ಉಪಕರಣವು ಕಂಪ್ಯೂಟರ್, ಟಿ.ವಿ., ರೇಡಿಯೋ, ಕರಿ ಹಲಗೆ, ನೋಟ್ ಪುಸ್ತಕ, ಯೂ ಟ್ಯೂಬ್ ಹಾಗೂ ಇತರ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ನಿರ್ದೇಶಕ ಎನ್. ಸುಂದರ ರೈ,

ವಿದ್ಯಾರಶ್ಮಿಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಬೋರ್ಡ್ ಉದ್ಘಾಟನೆ Read More »

error: Content is protected !!
Scroll to Top