ಶೈಕ್ಷಣಿಕ

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ

ಉದ್ಯೋಗ ಮಾಹಿತಿಅಗ್ನಿಪಥ್ 2023 : ಭಾರತೀಯ ವಾಯುಪಡೆ ಸೇನೆಯ ಅಗ್ನಿವೀರ ಹುದ್ದೆಗಳು, ವಿದ್ಯಾರ್ಹತೆ: ಪಿಯುಸಿ / ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಕೊನೆಯ ದಿನಾಂಕ: 31-03-2023. ಸಿಬ್ಬಂದಿ ನೇಮಕಾತಿ ಆಯೋಗ (SSC): ಫೇಸ್ XI ಹುದ್ದೆಗಳು. ವಿದ್ಯಾರ್ಹತೆ: ಪಿಯುಸಿ + ಪದವಿ + ಸ್ನಾತ್ತಕೋತ್ತರ ಪದವಿ. ಕೊನೆಯ ದಿನಾಂಕ: 27-03-2023. KMF: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ವಿವಿಧ ಹುದ್ದೆಗಳು. ವಿದ್ಯಾರ್ಹತೆ: ಪದವಿ/ಸ್ನಾತಕೋತ್ತರ ಪದವಿ/ಬಿ.ಇ/ಐಟಿಐ/ಡಿಪ್ಲೋಮಾ. ಕೊನೆಯ ದಿನಾಂಕ: 17-04-2023. ಕರ್ನಾಟಕ ಹೈಕೋರ್ಟ್‌ನಲ್ಲಿ 37 ಡ್ರೈವರ್ ಹುದ್ದೆಗಳು, ವಿದ್ಯಾರ್ಹತೆ: […]

ಉದ್ಯೋಗ ಮತ್ತು ವಿದ್ಯಾರ್ಥಿ ವೇತನ ಮಾಹಿತಿ Read More »

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ 80 ಲಕ್ಷ ರೂ. ವೆಚ್ಚದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಬೆಳಿಗ್ಗೆ ನೆಲ್ಲಿಕಟ್ಟೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ವಿವಿಧ ಕಾಮಗಾರಿಗಳಿಗೆ ಸಂಬಂಧಪಟ್ಟ ಸುಮಾರು ಐದು ಕೋಟಿ ರೂ. ಕಾಮಗಾರಿಗಳಿಗೆ ಮುಂದಿನ ಒಂದು ವಾರದಲ್ಲಿ ಶಿಲಾನ್ಯಾಸ ಮಾಡಲಿದ್ದೇವೆ. ಪ್ರಸ್ತುತ ಉಪ್ಪಿನಂಗಡಿ, ಪುತ್ತೂರು, ವಿಟ್ಲ ವಿಧಾನಸಭಾ ಕ್ಷೇತ್ರದಲ್ಲಿರುವ ಶಾಲಾ ಕಾಲೇಜು, ಪದವಿ ಕಾಲೇಜುಗಳಿಗೆ ಶಿಲಾನ್ಯಾಸ ಮಾಡಲಾಗಿದೆ. ಅಲ್ಲದೆ ಉಪ್ಪಿನಂಗಡಿ ಪದವಿಪೂರ್ವ ಕಾಲೇಜು ಲೋಕಾರ್ಪಣೆ ಜತೆಗೆ ಶಿಲಾನ್ಯಾಸವನ್ನೂ

ನೆಲ್ಲಿಕಟ್ಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಹಿಜಾಬ್‌ ನಿಷೇಧ ಮುಂದುವರಿಕೆ; ಪರೀಕ್ಷಾ ಕೇಂದ್ರಗಳಲ್ಲಿ ಬಿಗು ಬಂದೋಬಸ್ತ್‌ ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದ್ದು, ರಾಜ್ಯದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. 5,716 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವಂತಿಲ್ಲ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ Read More »

error: Content is protected !!
Scroll to Top