ಶೈಕ್ಷಣಿಕ

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆಯಾಗಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ನಿಶಾ ಗೌರಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ 17.03.2025 ರಿಂದ 21.03.2025 ರವರೆಗೆ ನಡೆಯುವ ಯೂಥ್ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ Read More »

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ

ಪುತ್ತೂರು : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ ಯನ್ನು  ಪೂರ್ವ  ವಿದ್ಯಾರ್ಥಿ  ಶ್ರೀ ಚಂದ್ರಶೇಖರ ಕಿಲಾರ್ ಕಜೆ   ನಿರ್ವಹಿಸಿ,  ಅಕ್ಷಯ ಕಾಲೇಜ್  ತನ್ನ ಪೂರ್ವದಲ್ಲಿ  ಶ್ರೀಯುತ  ದಿ. ಆನಂದ ಆಚಾರ್ಯ  ಅವರು  ಸ್ಥಾಪಿಸಿದ ಗ್ಲೋರಿಯಾ  ಎಂಬ ಸಂಸ್ಥೆ ಯನ್ನು ಮುನ್ನಡೆಸಿದ ಮತ್ತು ಕಟ್ಟಿ  ಬೆಳೆಸಿದ ಕೀರ್ತಿ  ಜಯಂತ್  ನಡು ಬೈಲ್  ಅವರಿಗೆ  ಸಲ್ಲುತ್ತದೆ . ಪುತ್ತೂರಿನಲ್ಲಿ  ವಿದ್ಯಾಭ್ಯಾಸ  ಕ್ಷೇತ್ರಕ್ಕೆ  ದಿ. ಆನಂದ ಆಚಾರ್ಯ ಕೊಟ್ಟ  ಕೊಡುಗೆ, ಅವರ ನೆನಪು ಮತ್ತು  ಸಾಧನೆ  ಸದಾ  ಜೀವಂತವಾಗಿದೆ. ಹಳೇ  ವಿದ್ಯಾರ್ಥಿ

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ (MA-Education) ಪರೀಕ್ಷೆಯಲ್ಲಿ  ಹರ್ಷಿತಾ ಕೆ ಅವರಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ. ಪೆರ್ಲಂಪಾಡಿ ಕಜೆ ಜಯಾನಂದ ಕೆ ಮತ್ತು ಶಕುಂತಲಾ ದಂಪತಿ ಪುತ್ರಿ, ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ್ ಟಿ ಅವರ ಪತ್ನಿ.ಯಾಗಿರುವ ಹರ್ಷಿತಾ ಕೆ. ಎಂಎಸ್ಸಿ ಗಣಿತಶಾಸ್ತ್ರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮತ್ತು ಬಿ.ಎಡ್ ಪದವಿಯನ್ನು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ಪೂರೈಸಿರುತ್ತಾರೆ. ಡಾ. ಶಿವಪ್ರಕಾಶ್ ಮತ್ತು ಡಾ. ಕುಮಾರಸ್ವಾಮಿ ಇವರ ಮಾರ್ಗದರ್ಶನದಲ್ಲಿ ”ICT use

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14  ರಂದು ಒಂದು ದಿನದ ಕಾರ್ಯಗಾರ  ನಡೆಯಿತು. ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ Read More »

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ವಿಟ್ಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾದ ರಮೇಶ್  ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್, ಸದಸ್ಯೆ ನಳಿನಾಕ್ಷಿ,

ಕಡೇಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಪುತ್ತೂರು : ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ನಂತರ ನಡೆದ ಉದ್ಘಾಟನಾ ಸಮಾರಂಭದಲ್ಲಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ Read More »

ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ

ಪುತ್ತೂರು : ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ ಮಾರ್ಚ್ 10 ರಂದು ಪುತ್ತೂರು ಸ್ಟೇಷನ್, ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿ ಕಾರ್ಯಕ್ರಮ ನಡೆಯಿತು. ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಪಡೆದರು  ಪಠ್ಯಕ್ಕೆ ಸಂಬಂಧಪಟ್ಟಂತೆ ಅನುಭವಾತ್ಮಕ ಕಲಿಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಅಂಶಗಳ ಮಾಹಿತಿ

ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ Read More »

ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಸಂಬಂಧಿಸಿ ಪೋಷಕರಿಗೆ ಕಾರ್ಯಾಗಾರ ಗುರುವಾರ ನಡೆಯಿತು. ವಿದ್ಯಾಭಾರತಿ ಕ್ಷೇತ್ರೀಯ ಶಿಶುಶಿಕ್ಷಣ ಸಹಪ್ರಮುಖರಾದ ತಾರಾ ಕಾಳಿಚರಣ್ ಬೆಂಗಳೂರು ಶಾಲಾ ಪೂರ್ವ ಪ್ರಾಥಮಿಕ, ಒಂದನೇ ಹಾಗೂ 2ನೇ ತರಗತಿ ಪೋಷಕರೊಂದಿಗೆ ಮಾತನಾಡಿ, ಸೊನ್ನೆಯಿಂದ 9 ವರ್ಷದ ವರೆಗಿನ ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸಮಾಜ ಪ್ರಮುಖ ಪಾತ್ರ ವಹಿಸುತ್ತಿದ್ದು ಮನೆ ಮತ್ತು ಶಾಲೆ ಒಂದೇ ನಾಣ್ಯದ ಮುಖಗಳಂತೆ ಕಾರ್ಯನಿರ್ವಹಿಸಬೇಕು. ಈ ಸಂದರ್ಭ ಮಗು ನೋಡಿ ಕಲಿಯುವ ಸಂಗತಿಗಳೇ ಅತೀ ಹೆಚ್ಚಾಗಿರುವುದರಿಂದ

ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ Read More »

ಮಾ.8 : ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ‘ವಿವೇಕ ಚೇತನ್-2025’ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆ

ಪುತ್ತೂರು: ಮಾರ್ಚ್ 8 ಶನಿವಾರ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಯುವ ಪ್ರತಿಭಾ ಸಂಗಮವಾಗಲಿದ್ದು, ಅಂದು ‘ವಿವೇಕ ಚೇತನ್- 2025’ ಶಿರೋನಾಮೆಯಲ್ಲಿ ಅಂತರ್ ಕಾಲೇಜು ಮಟ್ಟದ ವಿವಿಧ ಹನ್ನೆರಡು ಸ್ಪರ್ಧೆಗಳು ನಡೆಯಲಿವೆ. ಛಾಯಾಗ್ರಹಣ, ಕಿರುಚಿತ್ರ ತಯಾರಿ, ಚರ್ಚೆ, ಪೋಸ್ಟರ್ ವಿನ್ಯಾಸಗಳು ಸೇರಿದಂತೆ ವಿವಿಧ ಆಕರ್ಷಕ ಚಿಂತನಾಶೀಲ ಸ್ಪರ್ಧೆಗಳು ನಡೆಯಲಿದ್ದು, ನೂರಾರು ಪ್ರತಿಭೆಗಳು ಅನಾವರಣಗೊಳ್ಳಲಿವೆ. ಹೆಚ್ಚಿನ ಮಾಹಿತಿಗಾಗಿ ಅಸಿಸ್ಟೆಂಟ್ ಪ್ರೊಫೆಸರ್’ಗಳಾದ ಹವ್ಯಶ್ರೀ ಪಿ. ಕೆ. (9482306026) ಮತ್ತು ಸುತನ್ ಕೇವಳ (9141142201) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ

ಮಾ.8 : ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ‘ವಿವೇಕ ಚೇತನ್-2025’ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆ Read More »

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ

ಮಾ.22ರಂದು 7,8,9ನೇ ತರಗತಿ ಪರೀಕ್ಷೆ ನಿಗದಿಯಾಗಿರುವಂತೆ ನಡೆಯಲಿದೆ ಬೆಂಗಳೂರು: ಮಾರ್ಚ್‌ 22ರಂದು ಕರ್ನಾಟಕ ಬಂದ್‌ ಇದ್ದರೂ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು.ಮಕ್ಕಳಿಗೆ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ ಮನವಿ ಮಾಡುತ್ತೇನೆ. ಹೋರಾಟ

ಬಂದ್‌ ದಿನ ಪರೀಕ್ಷೆ ಮುಂದೂಡಿಕೆ ಇಲ್ಲ : ಮಧು ಬಂಗಾರಪ್ಪ Read More »

error: Content is protected !!
Scroll to Top