77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ
ಗಣರಾಜ್ಯೋತ್ಸವಕ್ಕೆ ವಂದೇ ಮಾತರಂಗೆ 150 ವರ್ಷ, ಆಪರೇಷನ್ ಸಿಂದೂರ ಸ್ಪರ್ಶ ನವದೆಹಲಿ : 77ನೇ ಗಣರಾಜ್ಯೋತ್ಸವ ಆಚರಿಸಲು ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆ ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ಇದೇ ಮೊದಲ […]
77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ Read More »










