ಸುದ್ದಿ

ಋತುಚಕ್ರ ರಜೆಗೆ ಪುರುಷ ನೌಕರರಿಂದ ವಿರೋಧ

ಉಳಿದ ನೌಕರರ ಮೇಲೆ ಹೆಚ್ಚು ಕೆಲಸದೊತ್ತಡ ಬೀಳುತ್ತಿದೆ ಎಂದು ಆಕ್ಷೇಪ ಬೆಂಗಳೂರು: ಸರ್ಕಾರಿ ಮಹಿಳಾ ನೌಕರರಿಗೆ ಸರ್ಕಾರ ವಿಶೇಷ ಕೊಡುಗೆಯಾಗಿ ನೀಡಿರುವ ಋತುಚಕ್ರ ರಜೆಗೆ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಈ ಕುರಿತು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಶಿಷ್ಟಾಚಾರ ವಿಭಾಗದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ […]

ಋತುಚಕ್ರ ರಜೆಗೆ ಪುರುಷ ನೌಕರರಿಂದ ವಿರೋಧ Read More »

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ

ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್‌ ನಾಯಕ ನವದೆಹಲಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನ ಸಹಿತ 15 ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹತ್ಯೆಯಾದ ನಕ್ಸಲ್‌ ಮುಖಂಡನನ್ನು ಮಾವೋವಾದಿ ಕೇಂದ್ರ ಸಮಿತಿಯ ಸದಸ್ಯ ಪತಿರಾಮ್ ಮಾಂಝಿ ಎಂದು ಗುರುತಿಸಲಾಗಿದೆ. 1 ಕೋಟಿ ಬಹುಮಾನ

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ Read More »

ವಿಧಾನಮಂಡಲವನ್ನು ಸುಳ್ಳಿನ ಕಾರ್ಖಾನೆಯಾಗಿ ಮಾಡಿದ ಕಾಂಗ್ರೆಸ್‌ : ಕ್ಯಾ.ಚೌಟ

ರಾಜ್ಯಪಾಲರನ್ನು ಅವಮಾನಿಸಿದ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಘಟನೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಜಂಟಿ ಅಧಿವೇಶನ ವೇಳೆ ರಾಜ್ಯಪಾಲರನ್ನು ತಡೆದು ಅಗೌರವದಿಂದ ನಡೆದುಕೊಂಡು ಕಾಂಗ್ರೆಸ್‌ನವರ ಮಾನಸಿಕತೆಯನ್ನು ಟೀಕಿಸಿರುವ ಕ್ಯಾ.ಚೌಟ ನಿರಂತರವಾಗಿ ಕೇಂದ್ರ ಸರ್ಕಾರದ ಯೋಜನೆಗಳ

ವಿಧಾನಮಂಡಲವನ್ನು ಸುಳ್ಳಿನ ಕಾರ್ಖಾನೆಯಾಗಿ ಮಾಡಿದ ಕಾಂಗ್ರೆಸ್‌ : ಕ್ಯಾ.ಚೌಟ Read More »

ಸರ್ಕಾರಿ ಉದ್ಯೋಗ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳ : ಸಂಪುಟ ತೀರ್ಮಾನ

ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹೆಚ್ಚಳ ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಉದ್ಯೋಗ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳ : ಸಂಪುಟ ತೀರ್ಮಾನ Read More »

ಮೂರನೇ ತಲೆಮಾರಿಗೂ ಮುಂದುವರಿದ ಎಂಡೋಸಲ್ಫಾನ್‌ ದುಷ್ಪರಿಣಾಮ

ಹೊಸದಾಗಿ 543 ಜನರಲ್ಲಿ ಎಂಡೋಸಲ್ಫಾನ್‌ ಅಂಶ ಪತ್ತೆ ಬೆಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಹಲವು ದಶಕಗಳಿಂದ ಜನರ ಜೀವ ಹಿಂಡುತ್ತಿರುವ ಎಂಡೋಸಲ್ಫಾನ್ ಕ್ರಿಮಿನಾಶಕದ ಪರಿಣಾಮ ಮೂರನೇ ತಲೆಮಾರಿನ ತನಕ ಮುಂದುವರಿದುಕೊಂಡು ಬಂದಿರುವ ಆಘಾತಕಾರಿ ಅಂಶ ಪತ್ತೆಯಾಗಿದೆ. ಎಂಡೋಸಲ್ಫಾನ್‌ ಸಿಂಪಡಣೆಯಿಂದ ಜನರ ವಂಶವಾಹಿಯ ಮೇಲೆ ಪರಿಣಾಮವಾಗಿದ್ದು, ಹುಟ್ಟುವ ಮಕ್ಕಳು ಕೂಡ ಅಂಗವೈಕಲ್ಯಕ್ಕೊಳಗಾಗಿದ್ದರು. ಜನರ ಜೀವವನ್ನೇ ಹಿಂಡುತಿದ್ದ ರೋಗ ಈಗ 3ನೇ ತಲೆಮಾರಿಗೂ ಹಬ್ಬಿದೆ. ಹೊಸದಾಗಿ 543 ಜನರಿಗೆ ಎಂಡೋಸಲ್ಫಾನ್ ಅಂಶ ಇರುವುದು ಪತ್ತೆಯಾಗಿದೆ. ಒಂದೆಡೆ ಅಂಗವೈಕಲ್ಯದಿಂದ ನೋವು ಅನುಭವಿಸುತ್ತಿರುವ

ಮೂರನೇ ತಲೆಮಾರಿಗೂ ಮುಂದುವರಿದ ಎಂಡೋಸಲ್ಫಾನ್‌ ದುಷ್ಪರಿಣಾಮ Read More »

ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ

1997ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಕೊಲೆ, ದರೋಡೆ ಕೃತ್ಯದ ಆರೋಪಿ ಮಂಗಳೂರು : ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಓರ್ವ ಸದಸ್ಯನನ್ನು ಮಂಗಳೂರು ಪೊಲೀಸರು ಬರೋಬ್ಬರಿ 29 ವರ್ಷಗಳ ಬಳಿಕ ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಆಂಧ್ರ ಪ್ರದೇಶದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್

ಕುಖ್ಯಾತ ದಂಡುಪಾಳ್ಯ ಗ್ಯಾಂಗಿನ ಸದಸ್ಯ 29 ವರ್ಷಗಳ ಬಳಿಕ ಸೆರೆ Read More »

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ

ಒಂದೇ ವಾರದಲ್ಲಿ ಎರಡನೇ ಸಲ ಬಂಧಿಸಿದ ಪೊಲೀಸರು ಬೆಂಗಳೂರು: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ಮಾಡುತ್ತಿರುವ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು

ಅಕ್ರಮ ವಲಸಿಗರ ಪತ್ತೆ ಕಾರ್ಯ : ಪುನೀತ್‌ ಕೆರೆಹಳ್ಳಿ ಮತ್ತೆ ಬಂಧನ Read More »

ಕೆಲಸ ಹುಡುಕಿ ಹೋಗಿದ್ದ ಯುವತಿಯ ಕೊಲೆ: ಆಕೆಯ ಪ್ರಿಯಕರನೇ ಆರೋಪಿ

ಧಾರವಾಡ: ಕೆಲಸ ಹುಡುಕಿ ಜ. 19 ರಂದು ಮನೆಯಿಂದ ಹೋಗಿದ್ದ ಯುವತಿ ಝಕಿಯಾ ಮುಲ್ಲ(19) ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆಕೆಯ ಪ್ರಿಯಕರ ಸಾಬೀರ್ ಮುಲ್ಲಾ‌ನೇ ಶಾಲಿನಿಂದ ಕತ್ತು ಹಿಸುಕಿ, ಕೊಲೆ ನಡೆಸಿದ್ದಾಗಿ ತಿಳಿದು ಬಂದಿದೆ. ಝಕಿಯಾ ಮತ್ತು ಸಾಬೀರ್ ಸಂಬಂಧಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಮನೆಯವರು ಸಹ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ನಡೆಸುವುದಕ್ಕೂ ಚಿಂತನೆ ನಡೆಸಿದ್ದರು. ಜ. 20 ರಂದು ಆತನ ಜೊತೆ ಆಕೆ ಸುತ್ತಾಡಲು ಹೋಗಿದ್ದಾಳೆ. ಈ ವೇಳೆ ಮದುವೆಗೆ ಸಂಬಂಧಿಸಿದ

ಕೆಲಸ ಹುಡುಕಿ ಹೋಗಿದ್ದ ಯುವತಿಯ ಕೊಲೆ: ಆಕೆಯ ಪ್ರಿಯಕರನೇ ಆರೋಪಿ Read More »

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಪುತ್ತೂರು: ಹಿಂದೂ ನಾಯಕ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ‌ಸಂಬಂಧಿಸಿದ ಹಾಗೆ ಮಹತ್ವದ ಆದೇಶವೊಂದನ್ನು ಹೈ ಕೋರ್ಟ್ ನೀಡಿದೆ. ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆದಿದ್ದು, ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಯಾವುದೇ ಬಲವಂತದ ಅಥವಾ ಒತ್ತಡದ ಕ್ರಮ ತೆಗೆದುಕೊಳ್ಳದಂತೆ ಆದೇಶಿಸಿದೆ. ಈ ಸಂಬಂಧದ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದ್ದು, ಪ್ರಭಾಕರ ಭಟ್

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ Read More »

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ

ನವದೆಹಲಿ: ರೈಲಿನ ಶೌಚಾಲಯದೊಳಗೆ ಸೇರಿಕೊಂಡ ಲಾಕ್ ಮಾಡಿ ಜೋಡಿಯೊಂದು ಎರಡು ಗಂಟೆಗೂ ಅಧಿಕ ಕಾಲ ಅದರೊಳಗೆ ಕಳೆದು ಬೇರೆ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದಾಗ ಯುವತಿ ನೀಡಿದ ಹಾರಿಕೆಯ ಉತ್ತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೂ ತುತ್ತಾಗಿದೆೆ. ಎರಡು ಗಂಟೆಯ ಬಳಿಕ ಶೌಚಾಲಯದಿಂದ ಹೊರ ಬಂದ ಜೋಡಿಯನ್ನು ಸಹ ಪ್ರಯಾಣಿಕರು ಪ್ರಶ್ನಿಸಿದ್ದು, ಈ ವೇಳೆ ಯುವತಿ ನನ್ನ ಇಷ್ಟ. ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕು ಎನ್ನುವುದು

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ Read More »

error: Content is protected !!
Scroll to Top