ಸುದ್ದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವ 

ಉಪ್ಪಿನಂಗಡಿ : ಇಲ್ಲಿನ  ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವವು   ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳಲ್ಲಿ ಜರಗಿತು. ಫೆಬ್ರವರಿ 6ರಂದು ಸುತ್ತಮುತ್ತಲಿನ ಗ್ರಾಮಗಳಿಂದ ಹೊರೆಕಾಣಿಕೆ, ‌ಮಹಾಪೂಜೆ, ಅನ್ನಸಂತರ್ಪಣೆ, ಭಜನೆ ಮಹಾರಂಗಪೂಜೆ ಬಳಿಕ ನಾಗ ಮಾಣಿಕ್ಯ ನಾಟಕ ನಡೆಯಿತು.  ಮರುದಿನ ಕೆಮ್ಮಿಂಜೆ ಬ್ರಹ್ಮ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಪಂಚ ವಿಂಶತಿ ಕಲಶಾಭಿಶೇಕ, ಪರಿವಾರ ದೈವಗಳಿಗೆ ಕಲಶ ತಂಬಿಲ, ಶ್ರೀ ಆಂಜನೇಯ ಯಕ್ಷಗಾನ ಮಹಿಳಾ ಸಂಘ ಬೊಳುವಾರು ಪುತ್ತೂರು ಇವರಿಂದ ಶ್ಯಮಂತಕ […]

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವ  Read More »

ಫೆ.15 : “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ | ಒಕ್ಕಲಿಗ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅವಕಾಶ

ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ, ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಗೌಡ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಫೆ.15 ಶನಿವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಅಪರಾಹ್ನ 2.30 ಕ್ಕೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಕೆಳಗೆ ನಮೂದಿಸಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಫೆ.14 ರ ಮುಂಚಿತವಾಗಿ ತಮ್ಮ ಹೆಸರನ್ನು ತರಗತಿಯೊಂದಿಗೆ ನೊಂದಾಯಿಸಿ ಕೊಳ್ಳುವಂತೆ

ಫೆ.15 : “ಒಕ್ಕಲಿಗ ಗೌಡರ ಇತಿಹಾಸ” ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ | ಒಕ್ಕಲಿಗ ಸಮುದಾಯದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅವಕಾಶ Read More »

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ

ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಡ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಜನವಸತಿ ಇರುವ ಮೊಗಪ್ಪೆಯಲ್ಲಿ ರಾತ್ರಿ ವೇಳೆ ಹೈ ಮಾಸ್ಕ್ ದೀಪದ ಅಗತ್ಯ ಇದ್ದು ಗ್ರಾಮಸ್ಥರ ಹಿತದೃಷ್ಟಿಯಿಂದ ದೀಪ ಅಳವಡಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ ಈ ಸಂದರ್ಭದಲ್ಲಿ ಎನ್ ಎಸ್ ಯು

ಮೊಗಪ್ಪೆಯಲ್ಲಿ‌ ಹೈ ಮಾಸ್ಟ್ ದೀಪ ಅಳವಡಿಸಲು ಶಾಸಕರಿಗೆ ಮನವಿ Read More »

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.27, 28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 100 ಜೋಡಿಗೆ ಉಚಿತ ವಿವಾಹ ಸಮಾರಂಭದ ಕುರಿತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ವಿವರ ನೀಡಿದರು. ಸೋಮವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಡಿಸೆಂಬರಿನಲ್ಲಿ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದೆ. ಅದೇ ರೀತಿ ಈ

ಡಿ.27-28-29 : ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಸಮಾರಂಭ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪುತ್ತಿಲ ಪರಿವಾರ ಸಂಚಾಲಕ ಅರುಣ್ ಕುಮಾರ್ ಪುತ್ತಿಲ Read More »

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ

ಕಾವೂರು, ಫೆ. 9: ಸಂತೃಪ್ತ ಗ್ರಾಹಕರನ್ನು ಹೊಂದಿರುವ ಮಂಗಳೂರಿನ ಕೊಟ್ಟಾರ ಚೌಕಿಯ ‘ವಿ ಗ್ರೂಪ್’ ಅಸೋಸಿಯೇಟ್ ಕಾವೂರಿನ ಗೊಲ್ಲರಬೆಟ್ಟು ಪ್ರಕೃತಿ ರಮಣೀಯ ಪರಿಸರದಲ್ಲಿ 2 ಬಿಎಚ್‌ಕೆ ಮತ್ತು 3 ಬಿಎಚ್‌ಕೆಯ 15 ಮನೆಗಳನ್ನು ನಿರ್ಮಿಸಿದ್ದು, ಕೇವಲ 60ರಿಂದ 80 ಲಕ್ಷ ರೂ.ಗಳಿಗೆ ಲಭ್ಯವಿವೆ. ನಗರದ ಎಲ್ಲ ಅನುಕೂಲಗಳು ಇರುವ ಈ ವಸತಿ ಪ್ರದೇಶಕ್ಕೆ ಬಹು ಹತ್ತಿರದಲ್ಲಿಯೇ ಹೆಸರಾಂತ ಶಾಲಾ ಕಾಲೇಜುಗಳು, ಮೆಡಿಕಲ್ ಕಾಲೇಜು ಆಸ್ಪತ್ರೆ ಇರುವುದರಿಂದ ಗ್ರಾಹಕರು ಇಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ Read More »

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌

ಭಕ್ತರ ದಟ್ಟಣೆ ನಿಭಾಯಿಸಲಾಗದೆ ರೈಲು ನಿಲ್ದಾಣವೇ ಬಂದ್‌ ಪ್ರಯಾಗ್‌ರಾಜ್‌ : ಮಹಾಕುಂಭಮೇಳಕ್ಕೆ ನಿರೀಕ್ಷೆಗೂ ಮೀರಿ ಜನ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಜಾಮ್‌ ದಿನನಿತ್ಯ ಉಂಟಾಗುತ್ತಿದೆ. ಭಾನುವಾರ ಸುಮಾರು 300 ಕಿ.ಮೀ. ಟ್ರಾಫಿಕ್‌ ಜಾಮ್‌ ಆಗಿ ಭಕ್ತರು ಇನ್ನಿಲ್ಲದ ಬವಣೆ ಅನುಭವಿಸಿದ್ದಾರೆ. ಅನೇಕರು ಇದನ್ನು ಜಗತ್ತಿನ ಅತಿದೊಡ್ಡ ಟ್ರಾಫಿಕ್‌ ಜಾಮ್‌ ಎಂದು ಬಣ್ಣಿಸಿದ್ದಾರೆ. ಸಂಗಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಕ್ಕಿಬಿದ್ದಿದ್ದವು. ಸರತಿ ಸಾಲಿನ ಬಾಲ ಸುಮಾರು 300 ಕಿ.ಮೀ. ದೂರವಿತ್ತು ಎಂದು ಹಲವರು ಅನುಭವ ಹಂಚಿಕೊಂಡಿದ್ದಾರೆ.

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌ Read More »

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ

ಮಂಗಳೂರು :  ಇಲ್ಲಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ದು, ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ. ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರು ಸಹ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಖಾಸಗಿ ಜಾಗದಲ್ಲಿ ಅಕ್ರಮವಾಗಿ ವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಪ್ರತಿನಿತ್ಯ ಗೋವು, ಆಡು, ಕುರಿಗಳ ವಧಿಸುವ ಕುರಿತಾಗಿ ದೂರುಗಳಿದ್ದವು. ಈ ದೂರಿನನ್ವಯ ಮಂಗಳೂರು

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ Read More »

ಹೀರೋಯಿನ್‌ ಮಾಡುತ್ತೇವೆ ಎಂದು ನಂಬಿಸಿ ಮಾಜಿ ಮುಖ್ಯಮಂತ್ರಿ ಮಗಳಿಗೆ 4 ಕೋ.ರೂ ವಂಚನೆ

ಬಾಲಿವುಡ್‌ ಸಿನಿಮಾಗಳಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಮೋಸ ಮುಂಬಯಿ : ಬಾಲಿವುಡ್‌ ಸಿನಿಮಾಗಳಲ್ಲಿ ಹೋರೊಯಿನ್‌ ಮಾಡುತ್ತೇವೆ ಎಂದು ನಂಬಿಸಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ವಂಚಕರು 4 ಕೋಟಿ ರೂ. ಪಂಗನಾಮ ಪ್ರಕರಣ ಬೆಳಕಿಗೆ ಬಂದಿದೆ. ಮುಂಬಯಿಯ ಜುಹು ಪ್ರದೇಶದ ಇಬ್ಬರು ವ್ಯಕ್ತಿಗಳು ಚಲನಚಿತ್ರ ನಿರ್ಮಾಪಕರೆಂದು ಹೇಳಿಕೊಂಡು ಆರುಷಿಯಿಂದ 4 ಕೋಟಿ ರೂ. ಸುಲಿಗೆ ಮಾಡಿದ್ದಾರೆ. ಆರುಷಿಗೆ ಬಾಲ್ಯದಿಂದಲೇ ನಟನೆಯತ್ತ ಆಕರ್ಷಣೆಯಿತ್ತು. ಈಗಾಗಲೇ

ಹೀರೋಯಿನ್‌ ಮಾಡುತ್ತೇವೆ ಎಂದು ನಂಬಿಸಿ ಮಾಜಿ ಮುಖ್ಯಮಂತ್ರಿ ಮಗಳಿಗೆ 4 ಕೋ.ರೂ ವಂಚನೆ Read More »

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು

ದೇಶ ವಿದೇಶಗಳನ್ನು ಆಕರ್ಷಿಸುವ ಏರ್‌ ಶೋ ಪ್ರಾರಂಭಕ್ಕೆ ಕ್ಷಣಗಣನೆ ಬೆಂಗಳೂರು: ರೋಮಾಂಚಕಾರಿ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ-2025ʼ ಇಂದಿನಿಂದ ಶುರುವಾಗಲಿದ್ದು, ಇದಕ್ಕಾಗಿ ಬೆಂಗಳೂರು ಸರ್ವಸಜ್ಜಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ–ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯಾ ಸೇರಿದಂತೆ ವಿವಿಧ ದೇಶಗಳ

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

error: Content is protected !!
Scroll to Top