ಪುತ್ತೂರು ಜಾತ್ರಾ ಪ್ರಯುಕ್ತ ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ವಿಶೇಷ ಸಾರಿಗೆ ಬಸ್ಗಳ ವ್ಯವಸ್ಥೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ಗ್ರಾಮಾಂತರ ಭಾಗದ ಭಕ್ತರ ಅನುಕೂಲಕ್ಕಾಗಿ KSRTC ಯು ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದೆ. ಪ್ರತಿ ವರ್ಷ ಪುತ್ತೂರು ಜಾತ್ರೆಯ ವಿಶೇಷ ದಿನಗಳಂದು ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಭಕ್ತರಿಗೆ ಒದಗಿಸಿ ಕೊಡುವಂತೆಯೇ ಈ ಬಾರಿಯೂ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಒದಗಿಸಿ ಕೊಡಲಿದೆ. ಎ. 16 ರಂದು ನಡೆಯುವ ಕೆರೆ ಉತ್ಸವಕ್ಕೆ, ಎ. 17 ರಥೋತ್ಸವದ ಸಂದರ್ಭಗಳನ್ನು ಕಣ್ತುಂಬಿಕೊಳ್ಳಲು ಬರುವ ಭಕ್ತರ ಅನುಕೂಲಕ್ಕೆ ಹೆಚ್ಚುವರಿ ಸಾರಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಂಸ್ಥೆ […]
ಪುತ್ತೂರು ಜಾತ್ರಾ ಪ್ರಯುಕ್ತ ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ವಿಶೇಷ ಸಾರಿಗೆ ಬಸ್ಗಳ ವ್ಯವಸ್ಥೆ Read More »










