ಯಕ್ಷಭಾರತಿಯಿಂದ ಸಮಾಜಕ್ಕೆ ಉತ್ತಮ ಕೊಡುಗೆ: ಶರತ್ ಕೃಷ್ಣ ಪಡುವೆಟ್ಣಾಯ
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಕ್ಷೇತ್ರದ ಪರಿಸರದಲ್ಲಿ ನಡೆಯುತ್ತಿರುವ ಯಕ್ಷಭಾರತಿಯ ಕಲಾ ಸೇವೆ ಮತ್ತು ಸಾಮಾಜಿಕ ಸೇವಾ ಕಾರ್ಯಗಳು ಅಭಿನಂದನೀಯವಾಗಿದೆ. ಯಕ್ಷಭಾರತಿಯು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ್ದು ರಾಜ್ಯದಲ್ಲಿ ಗುರುತಿಸುವಂತಾಗಲಿಯೆಂದು ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ಜರಗಿದ ಯಕ್ಷ ಭಾರತಿ ದಶಮಾನೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ದೇವಳದ ಅನುವಂಶೀಯ ಆಡಳಿತ ಮೊಕ್ತೆಸರ ಶರತ ಕೃಷ್ಣ ಪಡುವೆಟ್ಣಾಯ ತಿಳಿಸಿದರು. ಯಕ್ಷ ಭಾರತಿ ಪ್ರಶಸ್ತಿ ಮತ್ತು ಸೇವಾ ಗೌರವ ಪ್ರದಾನ : ಉಚಿತವಾಗಿ ಯಕ್ಷಗಾನ ನಾಟ್ಯ ತರಬೇತಿ […]
ಯಕ್ಷಭಾರತಿಯಿಂದ ಸಮಾಜಕ್ಕೆ ಉತ್ತಮ ಕೊಡುಗೆ: ಶರತ್ ಕೃಷ್ಣ ಪಡುವೆಟ್ಣಾಯ Read More »