ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ
ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥ ನಡೆಯಿತು. ಆಡಳಿತ ಸೇವಾ ಟ್ರಸ್ಟ್ ನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯರು ವೈದಿಕ ವಿಧಿ ವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿಸಿಕೊಟ್ಟರು. ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ ಆಡಳಿತ ಸೇವಾ ಟ್ರಸ್ಟ್ ನ ಟ್ರಸ್ಟಿಗಳು ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, […]
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ Read More »