ಸುದ್ದಿ

ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜಿನಾಮೆ ಘೋಷಣೆ…?

ನಾಳೆ ಬೆಂಬಲಿಗರೊಂದಿಗೆ ಚರ್ಚಿಸಿ ಕಾಂಗ್ರೆಸ್‌ ಸೇರ್ಪಡೆಯ ತೀರ್ಮಾನ ಚಿಕ್ಕೋಡಿ : ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷದಿಂದ ಹೊರನಡೆಯಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಹೇಳಲಾಗಿದ್ದು, ನಾಳೆ ಬೆಂಬಲಿಗರ ಜತೆ ಚರ್ಚೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳೋದಾಗಿ ಲಕ್ಷ್ಮಣ ಸವದಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ಸಂಜೆ ಅಥಣಿಯಲ್ಲಿ ನಡೆದ ಬಣಜಿಗರ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸವದಿ, ಟಿಕೆಟ್‌ ಕೈತಪ್ಪಿದ್ದಕ್ಕೆ ದು:ಖಿತರಾಗಿ […]

ಬಿಜೆಪಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜಿನಾಮೆ ಘೋಷಣೆ…? Read More »

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಬಿಜೆಪಿ ಟಿಕೆಟ್‌ ದೊರೆಯದೇ ಇರುವುದಕ್ಕಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವೆಂಕಟ್ ವಳಲಂಬೆ ಹೇಳಿದ್ದಾರೆ. ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ, ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ

ಶಾಸಕ, ಸಚಿವ ಎಸ್.ಅಂಗಾರ ಅವರಿಗೆ ಟಿಕೆಟ್‌ ಮಿಸ್‌ : ವೆಂಕಟ್ ವಳಲಂಬೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಪಂಜಾಬ್‌ನ ಭಠಿಂಡ ಮಿಲಿಟರಿ ಸ್ಟೇಷನ್‌ನಲ್ಲಿ ಗುಂಡು ಹಾರಾಟ : ನಾಲ್ಕು ಯೋಧರ ಬಲಿ

ಭಯೋತ್ಪಾದಕ ದಾಳಿ ಅಲ್ಲ ಎಂದ ಪೊಲೀಸ್‌ ವರಿಷ್ಠ ಭಠಿಂಡ : ಪಂಜಾಬ್‌ನ ಭಠಿಂಡದಲ್ಲಿರುವ ಸೇನಾ ನೆಲೆ ʼಭಠಿಂಡ ಮಿಲಿಟರಿ ಸ್ಟೇಷನ್‌ʼನಲ್ಲಿ ಇಂದು ಸಂಭವಿಸಿದ ಗುಂಡು ಹಾರಾಟ ಪ್ರಕರಣದಲ್ಲಿ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇದು ಭಯೋತ್ಪಾದಕ ದಾಳಿಯೇ ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದರೆ ಪಂಜಾಬ್‌ ಪೊಲೀಸ್‌ ವರಿಷ್ಠರು ಭಯೋತ್ಪಾದಕ ದಾಳಿ ಅಲ್ಲ ಎಂದಿದ್ದಾರೆ.ನಸುಕಿನ 4.35ರ ವೇಳೆಗ ಗುಂಡಿನ ದಾಳಿಯಾಗಿದೆ. ಕೂಡಲೇ ಕ್ಡಿಕ್‌ ರೆಸ್ಪಾನ್ಸ್‌ ಫೋರ್ಸ್‌ ಕಾರ್ಯಾಚರಣೆಗಿಳಿದಿದೆ. ದಾಳಿ ಭಯೋತ್ಪಾದನೆ ಕೃತ್ಯದಂತೆ ಕಾಣಿಸುತ್ತಿಲ್ಲ, ಯಾರೋ ಹತಾಶ ಮನಸ್ಥಿತಿಯವರು ಎಸಗಿದ ಕೃತ್ಯವಾಗಿರುವ

ಪಂಜಾಬ್‌ನ ಭಠಿಂಡ ಮಿಲಿಟರಿ ಸ್ಟೇಷನ್‌ನಲ್ಲಿ ಗುಂಡು ಹಾರಾಟ : ನಾಲ್ಕು ಯೋಧರ ಬಲಿ Read More »

ಸಹಜ ಮುಂಗಾರು ಸಾಧ್ಯತೆ : ಹವಾಮಾನ ಇಲಾಖೆ

ದೂರವಾದ ಜನರ ಆತಂಕ ದೆಹಲಿ : ಈ ವರ್ಷ ಮಳೆ ಕೊರತೆಯಾಗಲಿದೆ ಎಂಬ ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್‌ನ ಭವಿಷ್ಯವನ್ನು ಸರಕಾರಿ ಹವಾಮಾನ ಸಂಸ್ಥೆ ಅಲ್ಲಗಳೆದಿದೆ. ಶೇ.20 ರಷ್ಟು ಮಳೆ ಕೊರತೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್‌ ಭವಿಷ್ಯ ನುಡಿದಿತ್ತು. ಅದಕ್ಕೆ ವ್ಯತಿರಿಕ್ತವಾಗಿ ಭಾರತೀಯ ಹವಾಮಾನ ಇಲಾಖೆ ಈ ಮುಂಗಾರಿನಲ್ಲಿ ‘ಎಲ್‌ ನಿನೋ’ ಹವಾಮಾನ ಸ್ಥಿತ್ಯಂತರ ಉಂಟಾಗದು. ವಾಡಿಕೆಯಂತೆ ಈ ಸಲವೂ ಸಾಮಾನ್ಯ ಮುಂಗಾರು ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.ಹವಾಮಾನ ಇಲಾಖೆಯ ಮುನ್ಸೂಚನೆಯನ್ನೇ ರೈತಾಪಿ

ಸಹಜ ಮುಂಗಾರು ಸಾಧ್ಯತೆ : ಹವಾಮಾನ ಇಲಾಖೆ Read More »

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ

ಉಡುಪಿಯಿಂದ ಯಶ್‌ಪಾಲ್‌ ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ ಕಣಕ್ಕೆ ಪುತ್ತೂರು, ಸುಳ್ಯ ಟಿಕೆಟ್‌ ಮಹಿಳೆಯರಿಗೆ ದೆಹಲಿ : ಗಜಪ್ರಸವದಂತಾಗಿದ್ದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರು.ನಿರೀಕ್ಷೆಯಂತೆಯೇ ಬಿಜೆಪಿ ಹಲವು ಪ್ರಯೋಗಗಳನ್ನು ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಲ್ಲಿ ಕರಾವಳಿಗರಿಗೆ ಅಚ್ಚರಿ Read More »

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು

ಪುತ್ತೂರು : ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವರು ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಎ. 10 ರಂದು ಸಂಭವಿಸಿದೆ. ನಂದಕುಮಾರ್ (50) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 20 ವರ್ಷಗಳ ಹಿಂದೆ ಪುತ್ತೂರಿಗೆ ಬಂದು ಬೊಳುವಾರಿನಲ್ಲಿ ತನ್ನ ಸಂಸಾರದೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಎ. 3 ರಂದು ನಂದಕುಮಾರ್ ರವರ ಪತ್ನಿ ಗೋಮತಿಯವರು ಮಗನೊಂದಿಗೆ ಸ್ವಂತ ಊರಿಗೆ ಹೋಗುವಾಗ ಅರಿವಳಗನ್(ನಂದಕುಮಾರ್‌ ರವರ ಗೆಳೆಯ) ಅವರಲ್ಲಿ ನಂದಕುಮಾರ್ ರವರನ್ನು ನೋಡಿಕೊಳ್ಳುವಂತೆ ತಿಳಿಸಿದ್ದರು. ಎ.10 ರಂದು ಗೋಮತಿಯವರು

ಪುತ್ತೂರು : ಮಲಗಿದಲ್ಲೇ ಬಟ್ಟೆ ವ್ಯಾಪಾರಿ ಸಾವು Read More »

ರಷ್ಯಾದ ಶಿವೆಲುಚ್ ಜ್ವಾಲಾಮುಖಿ ಸ್ಫೋಟ : ವಿಮಾನಯಾನಕ್ಕೆ ಅಡ್ಡಿ

ರಷ್ಯಾ : ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ರಷ್ಯಾದ ಶಿವೆಲುಚ್ ಜ್ವಾಲಾಮುಖಿ ಮಂಗಳವಾರ ಮುಂಜಾನೆ ಸ್ಫೋಟಗೊಂಡಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಸ್ಥಳೀಯ ಅಧಿಕಾರಿಗಳು ಶಾಲೆಗಳನ್ನು ಮುಚ್ಚಿದ್ದಾರೆ, ಸಾಮಾನ್ಯ ಹಳ್ಳಿಗಳಲ್ಲಿ ವಾಸಿಸುವ ನಿವಾಸಿಗಳನ್ನು ಮನೆಯೊಳಗೆ ಇರಲು ಆದೇಶಿಸಲಾಗಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ. ನಾಗರಿಕರು ಸುರಕ್ಷಿತವಾಗಿರುವಂತೆ ಉಸ್ಟ್-ಕಮ್ಚಾಟ್ಸ್ಕಿ ಪುರಸಭೆಯ ಪ್ರದೇಶದ ಮುಖ್ಯಸ್ಥ ಒಲೆಗ್ ಬೊಂಡರೆಂಕೊ ಟೆಲಿಗ್ರಾಮ್ ಪೋಸ್ಟ್‌ನಲ್ಲಿ ಕೇಳಿಕೊಂಡಿದ್ದಾರೆ. ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ರಷ್ಯಾದ ಶಿವೆಲುಚ್ ಜ್ವಾಲಾಮುಖಿ ಮಂಗಳವಾರ ಮುಂಜಾನೆ ಸ್ಫೋಟಗೊಂಡಿದೆ ಎಂದು

ರಷ್ಯಾದ ಶಿವೆಲುಚ್ ಜ್ವಾಲಾಮುಖಿ ಸ್ಫೋಟ : ವಿಮಾನಯಾನಕ್ಕೆ ಅಡ್ಡಿ Read More »

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಗುಮ್ಮಟಗದ್ದೆ ಎಂಬಲ್ಲಿ ಸಂಭವಿಸಿದೆ. ಪುಣ್ಯಶ್ರೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಎ. 4 ರಂದು ಇವರು ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ. 10 ರಂದು ರಾತ್ರಿ ಸುಮಾರು ಸಂಜೆ 3.55 ರ ವೇಳೆಗೆ ತನ್ನ ಪತಿ ಪುರುಷೋತ್ತಮ ರವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ತಮ್ಮ ಮನೆಯ ಬಳಿಗೆ ಬಂದು

ಪುತ್ತೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Read More »

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌

ಬೆಂಗಳೂರು : ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಮತ್ತು ಲಿಖಿತ ಪರೀಕ್ಷೆ ರದ್ದುಪಡಿಸಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ 145 ಮಂದಿ ಅಭ್ಯರ್ಥಿಗಳ ಪೈಕಿ ಯಾರೆಲ್ಲಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಜೂ.15ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಎನ್‌.ವಿ. ಚಂದನ್‌, ವಸಂತ್‌ ನಾಯಕ್‌, ಆಶಾ ಸಣಕಲ್ಲ ಮತ್ತು ರಾಜೇಶ್ವರಿ ಸೇರಿದಂತೆ 145 ಮಂದಿ ಅಭ್ಯರ್ಥಿಗಳು ಪ್ರತ್ಯೇಕವಾಗಿ ಸಲ್ಲಿಸಿರುವ

ಅಕ್ರಮ ಎಸಗಿದ ಎಸ್‌ಐ ಅಭ್ಯರ್ಥಿಗಳ ಪಟ್ಟಿ ನೀಡಿ : ಹೈಕೋರ್ಟ್‌ Read More »

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಶುಲ್ಕ ಸಂಗ್ರಹಣೆ ಮತ್ತು ಇತರ ಹಣಕಾಸು ಪ್ರಕ್ರಿಯೆಗಳಿಗಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್)ಯನ್ನು ಕಟ್ಟುನಿಟ್ಟಾಗಿ ಬಳಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಪ್ರಕ್ರಿಯೆಗಳನ್ನು ಕೈಗೊಳ್ಳಲು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಒಂದೇ ಡಿಜಿಟಲ್ ವೇದಿಕೆ ಒದಗಿಸುವ ಮಾರ್ಗವಾಗಿ UUCMS ಅನ್ನು ಕಳೆದ ವರ್ಷ ಜಾರಿಗೆ ತರಲಾಯಿತು. ಶಿಕ್ಷಣ ಇಲಾಖೆಯು ಈ ವ್ಯವಸ್ಥೆಯ ಅಡಿಯಲ್ಲಿ 10 ಮಾಡ್ಯೂಲ್‌ಗಳನ್ನು

ಕಾಲೇಜು, ವಿಶ್ವವಿದ್ಯಾಲಯಗಳು ಶುಲ್ಕ ಸಂಗ್ರಹಿಸಲು ಯುಸಿಎಂಎಸ್ ಬಳಸಬೇಕು : ರಾಜ್ಯ ಸರ್ಕಾರ ಆದೇಶ Read More »

error: Content is protected !!
Scroll to Top