ಸುದ್ದಿ

ಅಟಲ್‌ಜಿ ನೆನಪಿನಲ್ಲಿ ನವದೆಹಲಿಯಲ್ಲಿ 100 ಕ್ಯಾಂಟೀನ್‌ಗಳನ್ನು ಆರಂಭಿಸಿದ ರೇಖಾ ಗುಪ್ತಾ ಸರ್ಕಾರ

ನವದೆಹಲಿ: ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಜಯಂತಿಯ ಹಿನ್ನೆಲೆ ನವದೆಹಲಿ ಸರ್ಕಾರ ರಾಜ್ಯದೆಲ್ಲೆಡೆ 100 ಅಟಲ್ ಕ್ಯಾಂಟೀನ್‌ಗಳನ್ನು ಆರಂಭ ಮಾಡಿದ್ದು, ಈ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ 5 ರೂ. ಗೆ ಊಟ ಸಿಗಲಿದೆ. ನೂರು ಕ್ಯಾಂಟೀನ್‌ಗಳ ಪೈಕಿ ಮೊದಲ ಕ್ಯಾಂಟೀನ್ ಅನ್ನು ನವದೆಹಲಿ ಸಿ ಎಂ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಉದ್ಘಾಟಿಸಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕ್ಯಾಂಟೀನ್‌ಗಳನ್ನು ಆರಂಭ ಮಾಡಲಾಗಿದ್ದು, ಪ್ರತಿ ಕ್ಯಾಂಟೀನಿನಲ್ಲಿ ದಿನಕ್ಕೆ ಸುಮಾರು ಐನೂರು […]

ಅಟಲ್‌ಜಿ ನೆನಪಿನಲ್ಲಿ ನವದೆಹಲಿಯಲ್ಲಿ 100 ಕ್ಯಾಂಟೀನ್‌ಗಳನ್ನು ಆರಂಭಿಸಿದ ರೇಖಾ ಗುಪ್ತಾ ಸರ್ಕಾರ Read More »

ಮಗಳನ್ನು ವಿವಾಹ ಮಾಡಿಕೊಡಲು ನಿರಾಕರಣೆ: ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಆರೋಪಿ

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಹೇಳಿದ ಕಾರಣಕ್ಕೆ ಯುವತಿಯ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿ ಆರೋಪಿ ಪರಾರಿಯಾದ ಘಟನೆ ಸಾಣೆಗುರುವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ (40) ಎಂದು ಗುರುತಿಸಲಾಗಿದೆ. ಆರೋಪಿ ಮುತ್ತು ತಲೆಮರೆಸಿಕೊಂಡಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡು ಮೂಲದ ಗೀತಾ ಅವರು ಸಾಣೆಗುರುವನಹಳ್ಳಿಯಲ್ಲಿ ವಾಸವಿದ್ದು, ಅಲ್ಲೇ ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದರು. ಮುತ್ತು ಟೀ ಸ್ಟಾಲ್ ಇಟ್ಟುಕೊಂಡಿದ್ದ. ಮುತ್ತುವಿಗೆ ತಮ್ಮ ಮಗಳನ್ನು ಮದುವೆ ಮಾಡಿ ಕೊಡಲು ಗೀತಾ

ಮಗಳನ್ನು ವಿವಾಹ ಮಾಡಿಕೊಡಲು ನಿರಾಕರಣೆ: ಯುವತಿಯ ತಾಯಿಗೆ ಬೆಂಕಿ ಹಚ್ಚಿದ ಆರೋಪಿ Read More »

ಚಿತ್ರದುರ್ಗ ಭೀಕರ ಅಪಘಾತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಸಮೀಪ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಸೀ ಬರ್ಡ್ ಬಸ್ಸು ಮತ್ತು ಕಂಟೇನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಈ ಅಪಘಾತದಲ್ಲಿ ಸುಮಾರು 21 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಸುಮಾರು 17 ಜನರು ಮೃತಪಟ್ಟಿದ್ದಾರೆ. ಬಸ್ಸು ಸಂಪೂರ್ಣವಾಗಿ ಸುಟ್ಟು

ಚಿತ್ರದುರ್ಗ ಭೀಕರ ಅಪಘಾತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ಮೋದಿ Read More »

ಉಚಿತ ಡ್ರೋನ್ ಹಾರಾಟ ತರಬೇತಿ ಉದ್ಘಾಟನೆ

ಪುತ್ತೂರು: ಇಲ್ಲಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಮಹಿಳೆಯರಿಗಾಗಿ ಡ್ರೋನ್ ಹಾರಿಸುವ ಉಚಿತ ತರಬೇತಿ ಆರಂಭಗೊಂಡಿತು. ಪುತ್ತೂರಿನ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್, ಎವಿಜಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅರಸ್ ಟ್ರಸ್ಟ್’ಗಳ ಕೂಡುವಿಕೆಯಲ್ಲಿ ತರಬೇತಿರೂಪುಗೊಂಡಿತ್ತು. ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಡಾಕ್ಟರ್ ಅಂತೋನಿ ಪ್ರಕಾಶ್ ಮೊಂತೆರೊ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ ವೇಗವಾಗಿ ಬದಲಾಗುತ್ತಿರುವ ಸಮಾಜದಲ್ಲಿ ಉಳಿಯಬೇಕಾದರೆ ವೇಗವಾಗಿ ಕಾರ್ಯಾಚರಣೆ ಮಾಡಬೇಕಿದೆ. ಇದಕ್ಕೆ ಡ್ರೋನ್ ಹಾರಿಸುವ ವಿದ್ಯೆ ಪೂರಕವಾಗಿದೆ ಎಂದರು. ಇಂತಹ ತರಬೇತಿಯನ್ನು

ಉಚಿತ ಡ್ರೋನ್ ಹಾರಾಟ ತರಬೇತಿ ಉದ್ಘಾಟನೆ Read More »

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ

ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್‌ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ದಿನ ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ Read More »

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ

ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ ಒಳಗಿದ್ದವರು ಜೀವಂತ ದಹನ ಬೆಂಗಳೂರು: ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್‌ ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಗುದ್ದಿದ ಕಾರಣ ಬಸ್ಸಿಗೆ ಕ್ಷಣಾರ್ಧದಲ್ಲಿ ಬೆಂಕಿಹತ್ತಿಕೊಂಡು ಭೀಕರ ದುರಂತ ಸಂಭವಿಸಿದೆ ಎಂದು ಚಿತ್ರದುರ್ಗದಲ್ಲಿ ಸುಟ್ಟು ಕರಕಲಾದ ಸೀಬರ್ಡ್‌ ಬಸ್‌ ಮಾಲೀಕ ನಾಗರಾಜು ಎಂಬವರು ತಿಳಿಸಿದ್ದಾರೆ. ಚಿತ್ರದುರ್ಗದ ಗೊರ್ಲತ್ತು ಗ್ರಾಮದ ಬಳಿ ರಾತ್ರಿ 1.30-2 ಗಂಟೆ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸ್ಲೀಪರ್‌ ಬಸ್ಸಿನಲ್ಲಿ 29 ಜನ ಪ್ರಯಾಣಿಸುತ್ತಿದ್ದರು. ಟ್ರಕ್‌

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ Read More »

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿದ್ದ ಲತೀಶ ಪೂಜಾರಿ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಭಾನುವಾರ ಮೂಡುಬಿದಿರೆಯ ಹೊಸಂಗಡಿಯಲ್ಲಿರುವ ಹೆಂಡತಿ ಬಂದಿದ್ದರೆನ್ನಲಾಗಿದೆ. ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್‌ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದರು. ಅಣ್ಣ ಸರಿಮಾಡುವ, ಆತುರದ ನಿರ್ಧಾರ ಬೇಡ ಎಂದು

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : 17 ಪ್ರಯಾಣಿಕರು ಸಜೀವ ದಹನ

ಗೋಕರ್ಣಕ್ಕೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿ.25ರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಜೀವಂತ ಸುಟ್ಟು ಕರಕಲಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : 17 ಪ್ರಯಾಣಿಕರು ಸಜೀವ ದಹನ Read More »

ಶಬರಿಮಲೆಯಿಂದ ಚಿನ್ನ ಕಳ್ಳತನ: ಎರಡನೇ ಬಾರಿ ಬಳ್ಳಾರಿಯಲ್ಲಿ ಶೋಧ ನಡೆಸಿದ SIT

ಬಳ್ಳಾರಿ: ಶಬರಿಮಲೆಯ ಅಯ್ಯಪ್ಪ ದೇಗುಲದಿಂದ 4.5 ಕೆ.ಜಿ. ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕೇರಳದ SIT ತಂಡ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ‌ಯಲ್ಲಿ ತಪಾಸಣೆ ನಡೆಸಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ರೊದ್ದಂ ಆಭರಣ ಸಂಸ್ಥೆಯ ಮಾಲಕ ಗೋವರ್ಧನ್‌ನನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಾಕ್ಷ್ಯ, ಮಾಹಿತಿ ಸಂಗ್ರಹದ ದೃಷ್ಟಿಯಿಂದ ಈ ಶೋಧ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ SIT ರೊದ್ದಂ ಸಂಸ್ಥೆಯ ಮೇಲೆ ದಾಳಿ ನಡೆಸಿ ತನಿಖೆ ಮಾಡಿತ್ತು. ಸದ್ಯ ಎರಡನೇ ಬಾರಿಗೆ

ಶಬರಿಮಲೆಯಿಂದ ಚಿನ್ನ ಕಳ್ಳತನ: ಎರಡನೇ ಬಾರಿ ಬಳ್ಳಾರಿಯಲ್ಲಿ ಶೋಧ ನಡೆಸಿದ SIT Read More »

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕೋಲ್ಡ್ ವಾರ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಸಿಎಂ ‌ಸಿದ್ದರಾಮಯ್ಯ ಆಪ್ತ, ಸಚಿವ ಕೆ. ಎನ್. ರಾಜಣ್ಣ ಅವರು ರಾಹುಲ್ ಗಾಂಧಿಗೆ ‌ಸಾಲು ಸಾಲು ಪತ್ರಗಳನ್ನು ಬರೆದಿದ್ದು, ಈ ಬೆಳವಣಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಣ್ಣ ತಮ್ಮ ಪತ್ರದಲ್ಲಿ ಕೆ ಪಿ ಸಿ ಸಿ ಅಧ್ಯಕ್ಷರ ಆಯ್ಕೆ ಸರಿಯಾಗಿದ್ದಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಅವರು ಉಲ್ಲೇಖ ಮಾಡಿದ್ದರು. ಈ ವಿಚಾರ

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ? Read More »

error: Content is protected !!
Scroll to Top