ಟೇಕಾಫ್ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ
ಬೆಂಗಳೂರು : ಜೋಧ್ಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನ ಟೇಕಾಫ್ ಆಗಲು ತಯಾರಾಗುತ್ತಿದ್ದಂತೆ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲು ತೆರೆದ ಘಟನೆ ಇಂದು ಬೆಳಗ್ಗೆ ಸಂಭವಿಸದೆ. ವಿಮಾನ ಇನ್ನೇನು ಟೇಕ್ ಆಫ್ ಆಗಬೇಕು ಎನ್ನುವ ಹೊತ್ತಲ್ಲಿ ಪ್ರಯಾಣಿಕ ಎಮರ್ಜೆನ್ಸಿ ಎಕ್ಸಿಟ್ ತೆರೆದಿದ್ದಾರೆ.ವಿಮಾನ ಬೆಳಗ್ಗೆ 10.10ಕ್ಕೆ ಹೊರಡಬೇಕಿತ್ತು, ಇದ್ದಕ್ಕಿದ್ದಂತೆ ಪ್ರಯಾಣಿಕರೊಬ್ಬರು ಫ್ಲಾಪ್ ಎಳೆದು ತುರ್ತು ನಿರ್ಗಮನ ದ್ವಾರವನ್ನು ತೆರೆದರು. ವಿಮಾನದಲ್ಲಿ ಗೊಂದಲ, ಭಯ ಸೃಷ್ಟಿಯಾಗಿದ್ದು, ಪ್ರಯಾಣಿಕನನ್ನು ಬಂಧಿಸಿ ಸಿಐಎಸ್ಎಫ್ಗೆ ಒಪ್ಪಿಸಲಾಗಿದೆ. ಆಕ್ಸಿಸ್ ಬ್ಯಾಂಕ್ ಉದ್ಯೋಗಿಯಾಗಿರುವ ಸಿರಾಜ್ ಕಿದ್ವಾಯಿ ತಪ್ಪಾಗಿ […]
ಟೇಕಾಫ್ಗೆ ರೆಡಿಯಾಗಿದ್ದ ವಿಮಾನದ ಎಮರ್ಜೆನ್ಸಿ ಬಾಗಿಲು ತೆರೆದ ಪ್ರಯಾಣಿಕ Read More »