ಘಾಟಿ ರಸ್ತೆಯಲ್ಲಿ ಭೂ ಕುಸಿತ ಆತಂಕ : ವಾಹನ ಸವಾರರಿಗೆ ಎಚ್ಚರಿಕೆಯಿಂದಿರಲು ಸೂಚನೆ
ಚಾರ್ಮಾಡಿ, ಶಿರಾಡಿ ಘಾಟಿಗಳಲ್ಲಿ ಅಲ್ಲಲ್ಲಿ ಗುಡ್ಡೆ ಕುಸಿದು ಸಂಚಾರಕ್ಕೆ ಅಡಚಣೆ ಮಂಗಳೂರು: ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣಾರ್ಭಟ ಜೋರಾಗಿದ್ದು, ಮಂಗಳೂರನ್ನು ಬೆಂಗಳೂರಿಗೆ ಸಂಪರ್ಕಿಸುವ ಚಾರ್ಮಾಡಿ ಮತ್ತು ಶಿರಾಡಿ ಘಾಟಡಿಯಲ್ಲಿ ಈ ವರ್ಷವೂ ಭೂಕುಸಿತದ ಭೀತಿ ಎದುರಾಗಿದೆ. ಈ ವರ್ಷ ಮುಂಗಾರಿನ ಮೊದಲ ಮಳೆಗೆ ಹತ್ತಾರು ಕಡೆ ಭೂಕುಸಿತಗಳು ಸಂಭವಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ ಉಂಟಾಗಿದೆ. ಸೋಮವಾರ ಚಾರ್ಮಾಡಿ ಘಾಟಿಯ ಬಿದಿರುತಳ ಮತ್ತು ಅಲೆಕಾನ್ ಮಧ್ಯೆ ಭೂಕುಸಿತವಾಗಿ ಹಲವು ತಾಸು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಈ ಭಾಗದಲ್ಲಿ […]
ಘಾಟಿ ರಸ್ತೆಯಲ್ಲಿ ಭೂ ಕುಸಿತ ಆತಂಕ : ವಾಹನ ಸವಾರರಿಗೆ ಎಚ್ಚರಿಕೆಯಿಂದಿರಲು ಸೂಚನೆ Read More »