ಸುದ್ದಿ

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ. […]

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ 

ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 76ನೇ , ಗಣರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿ Adv ಅಶ್ವಿನಿ ಎಲ್. ಶೆಟ್ಟಿ ಅವರು ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು ಮಕ್ಕಳು ಉತ್ತಮ ವ್ಯಕ್ತಿತ್ವ ಅಳವಡಿಸಿಕೊಂಡು ಸತ್ ಪ್ರಜೆಯಾಗಿ ಬದುಕಿ ಬಾಳಿ ಎಂದು ಕರೆಯಿತ್ತರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ  ಪ್ರತಿಭಾ ಭಟ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಲ್ ಎನ್ಫೀಲ್ಡ್ ರೈಡರ್ಸ್ ಪುತ್ತೂರು, ಸಂಸ್ಥೆಯ ಪ್ರಾಂಶುಪಾಲರುಗಳಾದ ಡಾ. ರಾಜಲಕ್ಷ್ಮಿ, ಶಶಿಕಲಾ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ  Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌

ಮಂಗಳೂರು : ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ ಕುಂಭಮೇಳದಲ್ಲಿ ಪಾಲ್ಗೊಂಡ ಖಾದರ್, ನಾಗಾಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅಲಹಾಬಾದ್‌ನಲ್ಲಿ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ ದರ್ಗಾ ಶರೀಫ್‌ಗೆ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸ್ಪೀಕರ್‌ ಯು.ಟಿ.ಖಾದರ್‌ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ

ಮೈಸೂರು: ಕಳೆದ ಕೆಲ ಸಮಯದಿಂದ ಜನರನ್ನು ಇನ್ನಿಲ್ಲದಂತೆ ಕಾಡಿ ಜೀವ ಹಿಂಡುತ್ತಿರುವ ಮೈಕ್ರೊ ಫೈನಾನ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರಕಾರ ಅಬ್ಬರಿಸುತ್ತಿದ್ದರೂ ಈ ಫೈನಾನ್ಸ್‌ ಸಂಸ್ಥೆಗಳು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಫೈನಾನ್ಸ್‌ನವರ ಕಾಟಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್ ಫೈವ್ ಸ್ಟಾರ್ ಮೈಕ್ರೊ ಫೈನಾನ್ಸ್‌

ಮೈಕ್ರೊ ಫೈನಾನ್ಸ್‌ ಕಾಟಕ್ಕೆ ಇನ್ನೊಂದು ಬಲಿ : ಮಹಿಳೆ ಆತ್ಮಹತ್ಯೆ Read More »

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್‌ಮೇಲ್‌ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್‌ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ

ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌ Read More »

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ

ಆಡಳಿತ ಮಂಡಳಿ, ನೌಕರಿಯಲ್ಲಿ ಮೀಸಲಾತಿ ಕೋರಿಕೆ ಮಂಗಳೂರು : ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಬೇಡಿಕೆಯಿರುವ ಮನವಿ ಪತ್ರವನ್ನು ಸಮುದಾಯದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮುಖಾಂತರ ಮುಖ್ಯ ಮಂತ್ರಿಗೆ ಹಾಗೂ ಸಹಕಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೋ-ಆಪರೇಟಿವ್ ಸೊಸೈಟಿಗಳ ಆಡಳಿತ ಮಂಡಳಿಯಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಒಂದು ಸ್ಥಾನ ಮೀಸಲು (ಚುನಾಯಿತ ಅಥವಾ ನಾಮನಿರ್ದೇಶಿತ ಸ್ಥಾನ) ಮತ್ತು ಸಹಕಾರ

ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ Read More »

ಗಣರಾಜ್ಯೋತ್ಸವ : ಕಣ್ಮನ ತಣಿಸಿದ ಪಥ ಸಂಚಲನ; ರೋಮಾಂಚಕ ಸೇನೆಯ ಸಾಹಸ ಪ್ರದರ್ಶನ

ಆಕರ್ಷಣೆಯ ಕೇಂದ್ರವಾದ ಕರ್ನಾಟಕದ ಲಕ್ಕುಂಡಿ ಬ್ರಹ್ಮ ಜಿನಾಲಯ ದೇವಾಲಯದ ಟ್ಯಾಬ್ಲೊ ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿದ್ದು, ಕರ್ತವ್ಯ ಪಥದಲ್ಲಿ ನಡೆದ ಪಥಸಂಚಲನ ಗಮನ ಸೆಳೆಯಿತು. ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳು ಪೂರ್ತಿಯಾದ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಯಿತು. ಸೇನಾ ಪರೇಡ್‌ನಲ್ಲಿ ಇಬ್ಬರು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರು, ಕಾರ್ಗಿಲ್‌ ಯುದ್ಧ ವೀರರು ಹಾಗೂ ಓರ್ವ ಅಶೋಕ ಚಕ್ರ ಪುರಸ್ಕೃತರು

ಗಣರಾಜ್ಯೋತ್ಸವ : ಕಣ್ಮನ ತಣಿಸಿದ ಪಥ ಸಂಚಲನ; ರೋಮಾಂಚಕ ಸೇನೆಯ ಸಾಹಸ ಪ್ರದರ್ಶನ Read More »

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ

ಎಲ್ಲ ತಂದೆಯಂದಿರೂ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ, ತಂದೆಯ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಮುಂಬಯಿ: ನಟ ಸೈಫ್‌ ಅಲಿ ಖಾನ್‌ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು ತನ್ನ ಮಗನಲ್ಲ ಎಂದಿರುವ ಆರೋಪಿ ಮೊಹಮ್ಮದ್‌ ಶೆರಿಫುಲ್ಲ ಷೆಹಜಾದ್‌ನ ತಂದೆಯ ಹೇಳಿಕೆಯನ್ನು ಮುಂಬಯಿ ಪೊಲೀಸರು ಅಲ್ಲಗಳೆದಿದ್ದಾರೆ. ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರನಾಗಿದ್ದು, ಸೈಫ್‌ ಮನೆಯಲ್ಲಿ ಸಿಕ್ಕಿರುವ ಬೆರಳಚ್ಚು ಮಾದರಿಗಳು ಅವನ ಬೆರಳಚ್ಚಿಗೆ ಹೋಲಿಕೆಯಾಗುತ್ತಿವೆ. ಎಲ್ಲ ತಂದೆಯಂದಿರೂ ತಮ್ಮ ಮಗ ಅಪರಾಧಿಯಲ್ಲ ಎಂದೇ ವಾದಿಸುತ್ತಾರೆ. ಹೀಗಾಗಿ ಆರೋಪಿಯ ತಂದೆಯ ಮಾತಿಗೆ

ಸೈಫ್‌ ಹಲ್ಲೆ ಪ್ರಕರಣ : ಆರೋಪಿಯ ಗುರುತು ದೃಢಪಡಿಸಲು ವೈಜ್ಞಾನಿಕ ಪರೀಕ್ಷೆ Read More »

error: Content is protected !!
Scroll to Top