ಸುದ್ದಿ

ಹೃದಯಾಘಾತದಿಂದ ಅರುಣ್ ಆಚಾರ್ಯ ನಿಧನ

ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ, ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಅರುಣ್ ಆಚಾರ್ಯ ಅವರು ಹೃದಯಾಘಾತದಿಂದ ಡಿ. 19 ರಂದು ನಿಧನರಾಗಿದ್ದಾರೆ. ಅರುಣ್ ಅವರಿಗೆ 51 ವರ್ಷವಾಗಿತ್ತು. ಪುತ್ತೂರಿನ ಬೈಪಾಸ್ ರಸ್ತೆಯಲ್ಲಿನ ಹೊಟೇಲೊಂದರಲ್ಲಿ ಉಪಹಾರ ಮುಗಿಸಿ ಹೊರಬರುತ್ತಿದ್ದಾಗ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತರಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ, ಪತ್ನಿ, ಪುತ್ರ, ಸಹೋದರರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಅರುಣ್ ಆಚಾರ್ಯ ನಿಧನ Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರಾ ಸಭೆ

ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಜ. 31 ರಂದು ನಡೆಯುವ ದೊಂಪದ ಬಲಿ ನೇಮ ಬಗ್ಗೆ ಆಡಳಿತ ಸೇವಾ ಟ್ರಸ್ಟ್‌ನ ಸಭೆಯು ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ, ಪುತ್ತೂರು ಅಧ್ಯಕ್ಷತೆಯಲ್ಲಿ ಜರಗಿತು. ಲೆಕ್ಕ ಪತ್ರ ಮಂಡನೆ, ಗತಸಭೆಯ ನಿರ್ಣಯಗಳ ಅನುಷ್ಠಾನ, ಫೆ. 6 ಮತ್ತು 7 ರಂದು ನಡೆಯಲಿರುವ ವಾರ್ಷಿಕ ಜಾತ್ರಾ ಉತ್ಸವ ಸಮಿತಿ ರಚನೆ ಬಗ್ಗೆ ಚರ್ಚೆ ನಡೆಸಲಾಯಿತು. ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಉಪಾಧ್ಯಕ್ಷ ನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರಾ ಸಭೆ Read More »

ನಿವೃತ್ತ ಪ್ರಾಂಶುಪಾಲ ಎ. ವಿ. ನಾರಾಯಣ ಅವರ ಮನೆಗೆ ನುಗ್ಗಿದ ಖದೀಮರಿಂದ ಕಳ್ಳತನಕ್ಕೆ ಪ್ರಯತ್ನ

ದಂಪತಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೊಂಬೆಟ್ಟು ನಿವಾಸಿ ಎ. ವಿ. ನಾರಾಯಣ ಅವರ ಮನೆಗೆ ನಿನ್ನೆ ರಾತ್ರಿ ಹೆಲ್ಮೆಟ್ ತೊಟ್ಟ ಕಳ್ಳರು ನುಗ್ಗಿದ್ದು, ದಂಪತಿಯ ಸಮಯಪ್ರಜ್ಞೆಯಿಂದ ಅಪಾಯ ತಪ್ಪಿದೆ. ಮನೆಯ ಹಿತ್ತಲ ಬಾಗಿಲು ತೆರೆದಿದ್ದು, ಆ ಬಾಗಿಲಿನ ಮೂಲಕ ಇಬ್ಬರು ಖದೀಮರು ಮನೆಯೊಳಕ್ಕೆ ಪ್ರವೇಶಿಸಿ ನಾರಾಯಣ ಅವರ ಪತ್ನಿ ನಿವೃತ್ತ ಪ್ರಾದ್ಯಾಪಕಿ ವತ್ಸಲಾ ರಾಜ್ನಿ ಅವರ ಬಾಯಿ, ಕಣ್ಣುಗಳನ್ನು ಒತ್ತಿ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಕುರ್ಚಿಯಿಂದ ಕೆಳಕ್ಕೆ ಬಿದ್ದ ಅವರು

ನಿವೃತ್ತ ಪ್ರಾಂಶುಪಾಲ ಎ. ವಿ. ನಾರಾಯಣ ಅವರ ಮನೆಗೆ ನುಗ್ಗಿದ ಖದೀಮರಿಂದ ಕಳ್ಳತನಕ್ಕೆ ಪ್ರಯತ್ನ Read More »

ಕಲ್ಲರಕೋಡಿ ಸರ್ಕಾರಿ ಶಾಲಾ ದೈ. ಶಿ. ಶಿಕ್ಷಕನ ಶವ ಮನೆಯ ಬಾವಿಯಲ್ಲಿ ಪತ್ತೆ

ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಶಂಕೆ ಉಳ್ಳಾಲ: ನರಿಂಗಾಣದ ಕಲ್ಲರಕೋಡಿ ಸರ್ಕಾರಿ ಶಾಲಾ ದೈಹಿಕ ಶಿಕ್ಷಕ ಪ್ರಭಾಕರ ಜೋಗಿ (51) ಎಂಬವರ ಶವ ಕೊಂಡಾಣದ ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ನಿನ್ನೆ ಸಂಜೆಯ ವೇಳೆಗೆ ಅವರು ತಮ್ಮ ಪುತ್ರಿಯನ್ನು ಉಚ್ಚಿಲದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಬಿಟ್ಟು ಬಂದಿದ್ದರು. ಆ ಬಳಿಕ ತಮ್ ಪತ್ನಿ ಮತ್ತು ಮಗನ ಜೊತೆಗೆ ವಾರ್ಷಿಕೋತ್ಸವಕ್ಕೆ ಹೋಗಲು ತಯಾರಿ ಸಹ ಮಾಡಿಕೊಂಡಿದ್ದರು. ಆ ಬಳಿಕ ಪ್ರಭಾಕರ್

ಕಲ್ಲರಕೋಡಿ ಸರ್ಕಾರಿ ಶಾಲಾ ದೈ. ಶಿ. ಶಿಕ್ಷಕನ ಶವ ಮನೆಯ ಬಾವಿಯಲ್ಲಿ ಪತ್ತೆ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್

ಪುತ್ತೂರು: ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿರುತೆರೆ ಬೆಳ್ಳಿತೆರೆ, ರಂಗಭೂಮಿ ಕಲಾವಿದೆ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಪವಿತ್ರಾ ಹೆಗ್ಡೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ, ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಆಸಕ್ತಿಯನ್ನು ಬೆಳೆಸಿ ಉಳಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿ ಗಾಯಕ ಕಲಾವಿದ ಚಂದ್ರಶೇಖರ್ ಅವರು, ಯಾವುದೇ ಕಲೆಗೆ ಜಾತಿಯ ಕಟ್ಟುಪಾಡುಗಳಿಲ್ಲ. ನಮ್ಮ ಮಧ್ಯೆ ಇರುವ

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉತ್ಕರ್ಷ್- 2025 ಕಲ್ಚರಲ್ ಫೆಸ್ಟ್ Read More »

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು

ತಿಮರೋಡಿ, ಮಟ್ಟಣ್ಣವರ್‌ನಿಂದ ಜೀವ ಬೆದರಿಕೆ ಇದೆ ಎಂದು ದೂರು ಮಂಗಳೂರು: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಬುರುಡೆ ಮ್ಯಾನ್ ಚಿನ್ನಯ್ಯ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾನೆ. 2 ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಕಾರಾಗೃಹದಿಂದ ಬಿಡುಗಡೆಯಾಗಿರುವ ಚಿನ್ನಯ್ಯ, ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್‌ ವಿರುದ್ಧ ದೂರು ನೀಡಿದ್ದಾನೆ. ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಯೂಟ್ಯೂಬರ್‌ ಸಮೀರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ತನಗೆ ಹಾಗೂ

ಬುರುಡೆ ಗ್ಯಾಂಗ್‌ ವಿರುದ್ಧವೇ ಚಿನ್ನಯ್ಯ ದೂರು Read More »

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್‌ ನಿಧನ

225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ನಟ, ನಿರ್ಮಾಪಕ, ನಿರ್ದೇಶಕ ಕೊಚ್ಚಿ : ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್

ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್‌ ನಿಧನ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಇಲ್ಲಿನ ಕೃಷ್ಣನಗರದ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 2025ಗೆ 26ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು. ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ನಾಯ್ತೊಟ್ಟು ಸುಂದರ ಗೌಡರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮಾತನಾಡುತ್ತಾ ಅವರು ನಿರಂತರ ಸಾಧನೆ ನಿಮ್ಮನ್ನು ಅಂತಾರಾಷ್ಟ್ರೀಯ ಮಟ್ಟದ ತನಕ ಕೊಂಡೊಯ್ಯಬಲ್ಲದು ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಬೆಂಬಲ ನೀಡುವ ಸಾಮರ್ಥ್ಯ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗಿದೆ ಎಂದರು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಆದರ್ಶ ಕೃಷಿಕ ಮತ್ತು

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ವಾರ್ಷಿಕ ಕ್ರೀಡಾಕೂಟ Read More »

3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

ಎಸ್‌ಐಟಿ ತನಿಖೆಯಲ್ಲಿ ಬಯಲಾದ ಆಕಸ್ಮಿಕ ಸಾವಿನ ಪ್ರಕರಣದ ರಹಸ್ಯ ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ಮಕ್ಕಳೇ ಇನ್ಶೂರೆನ್ಸ್ ಹಣಕ್ಕಾಗಿ ಹುಟ್ಟಿಸಿದ ತಂದೆಯನ್ನು ಹಾವು ಕಚ್ಚಿಸಿ ಕೊಂದಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಸ್‌ಐಟಿ ತನಿಖೆಯಲ್ಲಿ ಮಕ್ಕಳಿಬ್ಬರು ಮಾಡಿದ ಹತ್ಯೆ ಸಂಚು ಬಯಲಾಗಿದೆ. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದರೆ ಇನ್ಶೂರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು.

3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು Read More »

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ

ಹರಿದ ಜೀನ್ಸ್‌, ಸ್ಲೀವ್‌ಲೆಟ್‌ ಡ್ರೆಸ್‌, ಬಿಗಿ ಬಟ್ಟೆ ಧರಿಸುವಂತಿಲ್ಲ ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ Read More »

error: Content is protected !!
Scroll to Top