ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ
ಆಡಳಿತ ಮಂಡಳಿ, ನೌಕರಿಯಲ್ಲಿ ಮೀಸಲಾತಿ ಕೋರಿಕೆ ಮಂಗಳೂರು : ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಬೇಡಿಕೆಯಿರುವ ಮನವಿ ಪತ್ರವನ್ನು ಸಮುದಾಯದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮುಖಾಂತರ ಮುಖ್ಯ ಮಂತ್ರಿಗೆ ಹಾಗೂ ಸಹಕಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೋ-ಆಪರೇಟಿವ್ ಸೊಸೈಟಿಗಳ ಆಡಳಿತ ಮಂಡಳಿಯಲ್ಲಿ ವಿಶ್ವಕರ್ಮ ಸಮುದಾಯದವರಿಗೆ ಒಂದು ಸ್ಥಾನ ಮೀಸಲು (ಚುನಾಯಿತ ಅಥವಾ ನಾಮನಿರ್ದೇಶಿತ ಸ್ಥಾನ) ಮತ್ತು ಸಹಕಾರ […]
ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ : ಮನವಿ ಸಲ್ಲಿಕೆ Read More »