ಸುದ್ದಿ

ಬೈಕ್ ಗುದ್ದಿ ‌ವ್ಯಕ್ತಿ ಸ್ಥಳದಲ್ಲೇ ಸಾವು

ಪಡುಬಿದ್ರೆ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಚ ಘಟನೆ ತೆಂಕ ಎರ್ಮಾಳಿನ ಸತ್ಯಂ ಬಾರ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ತೆಂಕ ಎರ್ಮಾಳಿನ ಅಣ್ಣಯ್ಯ ಬಂಗೇರ (67) ಅವರೇ ಮೃತ ದುರ್ದೈವಿ. ಬೈಕ್ ಸವಾರ ಬಾದಾಮಿ ಮೂಲದ ಹಸನ್ ಅವರು ಕಾಪುವಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಅಣ್ಣಯ್ಯ ಅವರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಸನ್ ಅವರಿಗೂ ತೀವ್ರ ತರದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. […]

ಬೈಕ್ ಗುದ್ದಿ ‌ವ್ಯಕ್ತಿ ಸ್ಥಳದಲ್ಲೇ ಸಾವು Read More »

ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕನ 4 ವರ್ಷದ ಪುತ್ರ ಸಾವು

ಬೆಂಗಳೂರು: ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಆಕಸ್ಮಿಕವಾಗಿ ಲಿಫ್ಟ್ ಒಳಗಡೆ‌‌ ಸಿಕ್ಕಿ ಮೃತಪಟ್ಟ ನತದೃಷ್ಟ ಬಾಲಕ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಜಿಎಫ್ ಚಾಪ್ಚರ್-2 ಸಹ ನಿರ್ದೇಶಕನ 4 ವರ್ಷದ ಪುತ್ರ ಸಾವು Read More »

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು

ಬೆಂಗಳೂರು: ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರಿಗೆ ಮಹಿಳೆಯೊಬ್ಬಳು ರಕ್ತದಲ್ಲಿ ಪತ್ರ ಬರೆದು, ಕಜ್ಜಾಯದ ಡಬ್ಬ, ಬೊಕ್ಕೆ ಹಾಗೂ ಎರಡು ಶೀಟ್ ಮಾತ್ರೆಗಳನ್ನು ಅವರ ಟೇಬಲ್ ಮೇಲಿರಿಸಿ ತನ್ನನ್ನು ಪ್ರೀತಿ ಮಾಡುವಂತೆ ಪೀಡಿಸಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅದೇ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಎಂಬವರಿಗೆ ಅದೇ ನಗರದ ನಿವಾಸಿ ವನಜಾ ಎಂಬಾಕೆ ಪ್ರೀತಿ ಮಾಡುವಂತೆ ಪೀಡಿಸಿ, ಬೆದರಿಕೆ ಹಾಕಿರುವುದಾಗಿದೆ. ಮೆಸೇಜ್ ಮೂಲಕ ನಿರಂತರವಾಗಿ ಈಕೆ ತನ್ನನ್ನು ಪ್ರೀತಿ ಮಾಡುವಂತೆ ಸತೀಶ್ ಅವರ ಬೆನ್ನು ಬಿದ್ದಿದ್ದಾಳೆ. ಸತೀಶ್

ಪ್ರೀತಿಸುವಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಒತ್ತಡ, ಆತ್ಮಹತ್ಯೆಯ ಬೆದರಿಕೆ: ಯುವತಿಯ ವಿರುದ್ಧ FIR ದಾಖಲು Read More »

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು

ಪೊಲೀಸರನ್ನು ಕಂಡು ಓಡಿಹೋಗಲು ಯತ್ನಿಸಿದಾಗ ಚರಂಡಿಗೆ ಬಿದ್ದ ಕಾರು ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ ಒಬ್ಬನನ್ನು ಬೆನ್ನಟ್ಟಿ ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡುಬಿದಿರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು. ಮೂಡುಬಿದಿರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಹಿಡಿದ ಪೊಲೀಸರು Read More »

ಸರ್ಕಾರಿ ಉದ್ಯೋಗ ನೇಮಕಾತಿ ನಡೆಯದ ಕಾರಣ ಯುವತಿ ಆತ್ಮಹತ್ಯೆ

4 ವರ್ಷಗಳಿಂದ ತಯಾರಿ ನಡೆಸಿದರೂ ನೇಮಕಾತಿ ಆಗದೆ ಆತ್ಮಹತ್ಯೆ ಬೆಂಗಳೂರು: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಏಂದು ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪಲ್ಲವಿ ಕಗ್ಗಲ್ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಸರ್ಕಾರಿ ಉದ್ಯೋಗ ನೇಮಕಾತಿ ನಡೆಯದ ಕಾರಣ ಯುವತಿ ಆತ್ಮಹತ್ಯೆ Read More »

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ

ಶೌಚಾಲಯದ ಗುಂಡಿಯಲ್ಲಿ ಶವ ಮುಚ್ಚಿ ಹಾಕಿದ ಪ್ರಕರಣ ಹತ್ತು ದಿನಗಳ ಬಳಿಕ ಬೆಳಕಿಗೆ ಲಖನೌ: ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಢಿ ದೌಲತ್‌ ಎಂಬ ಹಳ್ಳಿಯಲ್ಲಿ ನಡೆದಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೋದದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಎಂಬಾತ ಮೂವರನ್ನು ಕೊಲೆ ಮಾಡಿ ಹೂತು ಹಾಕಿದ ಆರೋಪಿ. ಫಾರೂಕ್‌ನ

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ Read More »

ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು

ಬೆಳ್ತಂಗಡಿ : ಇಲ್ಲಿನ ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಆಭರಣ ಮಳಿಗೆಯ ವ್ಯವಸ್ಥಾಪಕ ಮಕ್ಕಳ ಮೇಲೆ ವಿನಾಕಾರಣ ಹಲ್ಲೆ ಮಾಡಿದ ಕುರಿತು ದೂರ ಉದಾಖಲಾಗಿದೆ. ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಡಿ.16ರಂದು ಬಿಎನ್ ಎಸ್ u/s 126(2),115(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಡಿ.15ರಂದು

ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು Read More »

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ

ದಕ್ಷಿಣ ಆಫ್ರಿಕಾದ ಮೇಲೆ ಗೆಲ್ಲಲೇ ಬೇಕಾದ ಒತ್ತಡ ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಇಂದು ಉತ್ತರ ಪ್ರದೇಶದ ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ. ಭಾರತ ತಂಡದ ನಾಯಕ

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ Read More »

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು

ನೀರು ಸೇದುವಾಗ ಕೈಯಿಂದ ಜಾರಿದ ಒಂದೂವರೆ ವರ್ಷದ ಮಗು ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ಮಂಗಳವಾರ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಮಗು ಬಾವಿಯೊಳಗೆ ಬಿದ್ದಿದೆ. ಆಯತಪ್ಪಿ ಬಿದ್ದ ಮಗುವಿನ ರಕ್ಷಣೆಗೆ ತಕ್ಷಣವೇ ತಾಯಿ ಬಾವಿಗಿಳಿದಿದ್ದಾರೆ. ತಾಯಿ ನಯನ ಹಗ್ಗದ ಸಹಾಯದಿಂದ ಬಾವಿಗಿಳಿದಿದ್ದಾರೆ. ಆದರೆ ಅಷ್ಟು ಹೊತ್ತಿಗಾಗಲೇ ಮಗು ಕೊನೆಯುಸಿರೆಳೆದಿತ್ತು. ಘಟನಾ

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು Read More »

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ

ಡೆಸಿಬಲ್‌ ಮಿತಿ ಉಲ್ಲಂಘಿಸಿದರೂ ಪ್ರಶ್ನಿಸುವ ದಮ್‌ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ಆರೋಪ ಬೆಳಗಾವಿ : ಮಸೀದಿಗಳಲ್ಲಿ ಆಜಾನ್ ಕೂಗುವುದರಿಂದ ಆಗುವ ತೊಂದರೆಗಳ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಭಾರಿ ಚರ್ಚೆ ನಡೆದಿದೆ. ಮಸೀದಿಗಳಲ್ಲಿ ಡೆಸಿಬಲ್ ಮಿತಿ ಮೀರಿ ಧ್ವನಿವರ್ಧಕಗಳನ್ನು ಬಳಸುವ ವಿಚಾರವಾಗಿ ವಿಧಾನ ಪರಿಷತ್​​ನಲ್ಲಿ ಬಿಜೆಪಿಯ ಡಿ.ಎಸ್ ಅರುಣ್ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಇಲಾಖೆ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ದೀಪಾವಳಿಯ ಸಮಯದಲ್ಲಿ ಪಟಾಕಿಗಳು ಮತ್ತು ಧ್ವನಿವರ್ಧಕಗಳು ಸಹ ಅತಿಯಾದ ಶಬ್ದವನ್ನು ಉಂಟುಮಾಡುತ್ತವೆ. ಈ

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ Read More »

error: Content is protected !!
Scroll to Top