ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ
ಒಂದೇ ಕುಟುಂಬದ ನಾಲ್ವರನ್ನು ಸಾಯಿಸಿದ್ದ ಪಾತಕಿ ಮಡಿಕೇರಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಗಲ್ಲು ಶಿಕ್ಷೆ ವಿಧಿಸಿದ ಮೊದಲ ತೀರ್ಪು ಇದು ಎನ್ನಲಾಗಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. 2024ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ […]
ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ Read More »










