ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು
ತಾಯಿ ಹುಲಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನ.29ರಂದು ತಾಯಿಯೊಂದಿಗೆ ಸೆರೆ ಹಿಡಿದಿದ್ದ 4 ಹುಲಿ ಮರಿಗಳು ಆಹಾರ ಸೇವಿಸದೆ ಅಸ್ವಸ್ಥಗೊಂಡು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್ […]
ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು Read More »










