ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ
ಬೆಳ್ತಂಗಡಿ/ಮಂಗಳೂರು : ಮನೆಯ ಮೇಲೆ ತೆಂಗಿನಮರ ಬಿದ್ದು ಸಂಪೂರ್ಣ ಹಾನಿಗೀಡಾಗಿರುವ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಎಂಬಲ್ಲಿ ಎ.8 ರಂದು ಸಂಭವಿಸಿದೆ. ಪಡಂಗಡಿಯ ಜೊಬೆಲ್ಲಾ ಫೆಲಿಕ್ಸ್ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ತಪ್ಪಿದೆ.ಫೆಲಿಕ್ಸ್ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್ಗೆ […]
ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ Read More »