ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ
ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು […]
ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »