ಸುದ್ದಿ

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು

ಪೈಲಟ್‌ಗಳ ಕೊರತೆ, ತಾಂತ್ರಿಕ ದೋಷದಿಂದ ಉಂಟಾದ ಭಾರಿ ದೊಡ್ಡ ಸಮಸ್ಯೆ ವಿಮಾನ ಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ ನವದೆಹಲಿ: ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ ಶುಕ್ರವಾರ ಮತ್ತೆ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೂ 90ಕ್ಕೂ […]

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು Read More »

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ

ಹಣದುಬ್ಬರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡಿದ ಆರ್‌ಬಿಐ ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್​ಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದೂ

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ Read More »

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌

ವೃದ್ಧ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಹಣ ದೋಚಲು ಯತ್ನಿಸಿದ್ದ ಸೈಬರ್‌ ಚೋರರು ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬರ ಸಮಯಪ್ರಜ್ಞೆಯಿಂದಾಗಿ ಸೈಬರ್‌ ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಬರೋಬ್ಬರಿ 84 ಲ.ರೂ. ಉಳಿದಿದೆ. ಕಿನ್ನಿಗೋಳಿಯ ಸಮೀಪದ ದಾಮಸ್‌ಕಟ್ಟೆ ವೃದ್ಧ ದಂಪತಿಯನ್ನು ಸೈಬರ್‌ ವಂಚಕರು ಡಿಜಿಟಲ್‌ ಅರೆಸ್ಟ್‌ ಮಾಎಡಿ ಬೆದರಿಸಿ ಹಣ ಲೂಟಿ ಮಾಡಲು ಯತ್ನಿಸಿದ್ದರು. ಡಿಸೆಂಬರ್ 1ರಂದು ಸಂಜೆ ವಂಚಕರ ತಂಡವೊಂದು ಕಿನ್ನಿಗೋಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗೆ ಕರೆ ಮಾಡಿ ನೀವು ಯಾರದ್ದೋ ಖಾತೆಯಿಂದ

ವಂಚಕರ ಪಾಲಾಗುತ್ತಿದ್ದ ವೃದ್ಧ ದಂಪತಿಯ ಲಕ್ಷಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌ Read More »

ಕಡಬ : ತಡರಾತ್ರಿ ಮನೆಗೆ ನುಗ್ಗಿದ ಹೆಡ್‌ಕಾನ್‌ಸ್ಟಬಲ್‌ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಊರವರು

ಮನೆಯವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ ಕಡಬ : ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರೇ ಹಿಡಿದು ಧರ್ಮದೇಟು ಬಿಗಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಮನೆಯವರ ಕೈಗೆ ಸಿಕ್ಕಿಬಿದ್ದಾಗ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಈತ ಹಲ್ಲೆ ನಡೆಸಿದ್ದಾನೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈತ

ಕಡಬ : ತಡರಾತ್ರಿ ಮನೆಗೆ ನುಗ್ಗಿದ ಹೆಡ್‌ಕಾನ್‌ಸ್ಟಬಲ್‌ನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಊರವರು Read More »

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು

ಪ್ರತಿ ಭಾನುವಾರ ಮಂಗಳೂರಿನಿಂದ ಹೊರಡಲಿರುವ ರೈಲು ಮಂಗಳೂರು : ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌ ಮತ್ತು ತಿರುವನಂತಪುರ ನಾರ್ತ್‌ ನಿಲ್ದಾಣಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್‌-ತಿರುವನಂತಪುರ ನಾರ್ತ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ. 06041) ರೈಲು ಡಿ.7ರಿಂದ ಜ.18ರ ವರೆಗೆ ಪ್ರತಿ ಭಾನುವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್‌ ತಲುಪಲಿದೆ. ಅದೇ ರೀತಿ ತಿರುವನಂತಪುರ ನಾರ್ತ್‌-ಮಂಗಳೂರು ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ.06042)

ಶಬರಿಮಲೆಗೆ ಮಂಗಳೂರಿನಿಂದ ವಿಶೇಷ ರೈಲು Read More »

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌

ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಘೋಷಣೆ ಕೂಗಿದ್ದಕ್ಕೆ ನೋಟಿಸ್‌ ನೀಡಿದ ಕಾಂಗ್ರೆಸ್‌ ಮಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಕಾಂಗ್ರೆಸ್‌ನ ಕುರ್ಚಿ ಕದನ ಶಾಂತವಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಬುಧವಾರ ನಡೆದ ಘಟನೆ ಅದಿನ್ನೂ ಬೂದಿಮುಚ್ಚಿದ ಕೆಂಡ ಎನ್ನುವುದನ್ನು ಬಹಿರಘಪಡಿಸಿದೆ. ಕೊಣಾಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮುಂದೆ ಡಿಕೆ ಡಿಕೆ… ಎಂದು ಘೋಷಣೆ ಕೂಗಿದ ವಿಚಾರ ಈಗ ಹೈಕಮಾಂಡ್‌ನ ಉರಿಗಣ್ಣಿಗೆ ಗುರಿಯಾಗಿದೆ. ಆ ಪ್ರಸಂಗದ ರೂವಾರಿ

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌ Read More »

ಮಂಗಳೂರಿನಲ್ಲಿ ದೈವದ ಹರಕೆ ತೀರಿಸಿದ ಕಾಂತಾರ ಚಿತ್ರತಂಡ

ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ, ಬಂಟ ದೈವಸ್ಥಾನದಲ್ಲಿ ಹರಕೆ ನೇಮ ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿಯಾದ ಹಿನ್ನೆಲೆಯಲ್ಲಿ ಚಿತ್ರತಂಡದವರು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ನೇತೃತ್ವದಲ್ಲಿ ಗುರುವಾರ ಮಂಗಳೂರಿಗೆ ಬಂದು ದೈವಕ್ಕೆ ಹೇಳಿಕೊಂಡಿದ್ದ ಹರಕೆ ತೀರಿಸಿದ್ದಾರೆ. ಮಂಗಳೂರಿನಲ್ಲಿ ಕಾಂತಾರ ತಂಡದಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಮಂಗಳೂರಿನ ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ.

ಮಂಗಳೂರಿನಲ್ಲಿ ದೈವದ ಹರಕೆ ತೀರಿಸಿದ ಕಾಂತಾರ ಚಿತ್ರತಂಡ Read More »

ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡ ಪೋಕ್ಸೋ ಆರೋಪಿಯ ಬಂಧನ

ಕಾಸರಗೋಡು: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಪೋಕ್ಸೋ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನೆಕ್ರಾಜೆ ಕೊರೆಕ್ಕಾನದ ಅಶ್ವಥ್(19) ಎಂಬವನೇ ಪರಾರಿಯಾಗಿದ್ದ ಆರೋಪಿ. ಪೊಲೀಸರ ಕಸ್ಟಡಿಯಲ್ಲಿದ್ದ ಈತ ಕೆಲಕಾಲ ತಪ್ಪಿಸಿಕೊಂಡಿದ್ದು, ಆತನನ್ನು ಆನೆಬಾಗಿಲು ಬಳಿಯ ಪೊದೆಯೊಂದರಿಂದ ಮತ್ತೆ ಬಂಧಿಸಲಾಗಿದೆ. ಕಾಸರಗೋಡು ನಗರ ಠಾಣೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಪೊಲೀಸರ ಕಣ್ತಪ್ಪಿಸಿ ಈತ ಪರಾರಿಯಾಗಿದ್ದ. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಆತನನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡ ಪೋಕ್ಸೋ ಆರೋಪಿಯ ಬಂಧನ Read More »

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ಕೊಡವೂರು ಗ್ರಾಮದ ಮೂಡಬೆಟ್ಟು ಸರ್ಕಾರಿ ಶಾಲೆಯ ಸಮೀಪ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಿನೇಶ್ (37) ಎಂಬವರೇ ಮೃತ ದುರ್ದೈವಿ. ಮೃತ ದಿನೇಶ್ ಅವರು ಗರಡಿಮಜಲಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕೆಲಸವಿಲ್ಲದೆ ಇದ್ದರು ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಎವಿಜಿ ಶಾಲೆಯಲ್ಲಿ ಸ್ಕೌಟ್- ಗೈಡ್ ,ಕಬ್ – ಬುಲ್ ಬುಲ್, ಬನ್ನಿ ತಂಡಗಳ ಉದ್ಘಾಟನೆ

ಪುತ್ತೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನವಾಗಿ ಸ್ಕೌಟ್- ಗೈಡ್, ಕಬ್ -ಬುಲ್ ಬುಲ್, ಬನ್ನಿ ತಂಡಗಳ ಉದ್ಘಾಟನಾ ಸಮಾರಂಭವು ದಿನಾಂಕ 4.12.2025 ರಂದು ನಡೆಯಿತು.ಆರಂಭದಲ್ಲಿ ಸ್ಕೌಟ್ ಧ್ವಜವನ್ನು ಅರಳಿಸುವ ಮೂಲಕ ಕಾರ್ಯಕ್ರಮವು ಆರಂಭಗೊಂಡಿತು. ಭಾರತ ಸ್ಕೌಟ್ ಗೈಡ್ ನ ಪುತ್ತೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಸುದಾನ ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ. ವಿಜಯ ಹಾರ್ವಿನ್ ರವರು ದೀಪ ಬೆಳಗಿಸಿ , ಬ್ಯಾಜ್ ನೀಡಿ ,ಸ್ಕಾರ್ಫ್ ತೊಡಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎವಿಜಿ ಶಾಲೆಯಲ್ಲಿ ಸ್ಕೌಟ್- ಗೈಡ್ ,ಕಬ್ – ಬುಲ್ ಬುಲ್, ಬನ್ನಿ ತಂಡಗಳ ಉದ್ಘಾಟನೆ Read More »

error: Content is protected !!
Scroll to Top