ಸುದ್ದಿ

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು […]

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್

ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ.9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ Read More »

ಸುಬ್ಬಪ್ಪನಿಗೆ ಪ್ರಥಮ ಬೆಳ್ಳಿರಥ ಸೇವೆ

ಸುಬ್ರಹ್ಮಣ್ಯ: ಸುಳ್ಯದ ಕುರುಂಜಿಯ ಕುಡಿ, ಧಾರ್ಮಿಕ ಶ್ರದ್ಧಾಳು ಆಗಿರುವ ಡಾಕ್ಟರ್ ಕೆ.ವಿ. ರೇಣುಕಾಪ್ರಸಾದ್ ಮತ್ತು ಅವರ ಕುಟುಂಬದರು ಸುಬ್ರಹ್ಮಣ್ಯಾಧೀಶ ಸುಬ್ಬಪ್ಪನಿಗೆ ಹರಕೆ ಸೇವೆಯಾಗಿ ಸಲ್ಲಿಸಿರುವ ಬೆಳ್ಳಿರಥಕ್ಕೆ ಅವರಿಂದಲೇ ಪ್ರಥಮ ಬೆಳ್ಳಿರಥ ಸೇವೆ ನಿನ್ನೆ ರಾತ್ರಿ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಪಸ್ಥಿತರಿದ್ದು ರಥಸೇವೆಯಲ್ಲಿ ಪಾಲ್ಗೊಂಡರು. ರೇಣುಕಾಪ್ರಸಾದ್ – ಜ್ಯೋತಿ ಆರ್. ಪ್ರಸಾದ್ ಮತ್ತು ಮನೆಯವರು ರಥ ಎಳೆಯಲು ಕೈ ಜೋಡಿಸಿದ್ದು ವಿಶೇಷವಾಗಿತ್ತು.

ಸುಬ್ಬಪ್ಪನಿಗೆ ಪ್ರಥಮ ಬೆಳ್ಳಿರಥ ಸೇವೆ Read More »

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ಉರೂಸ್ 2026ರ ಜನವರಿ 16 ರಿಂದ 25ರ ವರೆಗೆ ನಡೆಯಲಿದೆ.‌ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷರೂ ಆದ ಖುದುವತುಸ್ಸಾದಾತ್ ಅಸಯ್ಯಿದ್

ಜನವರಿ 16ರಿಂದ 25ರ ವರೆಗೆ ಕಾಜೂರು ಉರೂಸ್‌ Read More »

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು

ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಮನವಿ ಪಾಟ್ನಾ: ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವಿನ ಹಣಾಹಣಿಗೆ ಬಿಹಾರ ಕಣ ಸಜ್ಜಾಗಿದ್ದು, ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7ಕ್ಕೆ ಆರಂಭವಾಗಿದೆ. 3.7 ಕೋಟಿಗೂ ಅಧಿಕ ಅರ್ಹ ಮತದಾರರು ಈ ಹಂತದಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ ಶೇ ಶೇ.65.08 ರಷ್ಟು ಮತದಾನ ದಾಖಲಾಗಿದ್ದು, ಇತಿಹಾಸ ಸೃಷ್ಟಿಯಾಗಿತ್ತು. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಿಥಿಲಾದಿಂದ ಸೀಮಾಂಚಲ್‌ವರೆಗಿನ ಸ್ಥಾನಗಳು ಮತ್ತು ಚಂಪಾರಣ್

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು Read More »

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ

ಮಸೀದಿ ಬಳಿ 3 ತಾಸು ನಿಂತಿದ್ದ ಕಾರು, ಚಾಲಕನ ಮುಖ ಗೋಚರ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಬಳಸಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮೊದಲು ಸುಮಾರು ಮೂರು ಗಂಟೆ ಮಸೀದಿ ಬಳಿ ಪಾರ್ಕಿಂಗ್‌ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3.19ಕ್ಕೆ ಪ್ರವೇಶಿಸಿ ಸಂಜೆ 6.48ಕ್ಕೆ ನಿರ್ಗಮಿಸಿದೆ. ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6.52ಕ್ಕೆ ಸ್ಫೋಟಗೊಂಡಿದೆ. ಪಾರ್ಕಿಂಗ್

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ Read More »

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ

11 ಜನರನ್ನು ಬಲಿತೆಗೆದುಕೊಂಡ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್‌ ಬಳಕೆ ನವದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ಇರುವ ಮೆಟ್ರೋ ಸ್ಟೇಷನ್​ ಗೇಟ್ ಬಳಿ ಟ್ರಾಫಿಕ್ ಸಿಗ್ನಲ್​​ನಲ್ಲಿ ನಿನ್ನೆ ಸಂಜೆ ಸಂಭವಿಸಿದ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿ ಎಂಬ ತೀರ್ಮಾನಕ್ಕೆ ತನಿಖಾ ಏಜೆನ್ಸಿಗಳು ಬಂದಿವೆ. ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌ ಸ್ಫೋಟಕದ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಉಗ್ರಕೃತ್ಯ ಎಂಬ ಬಲವಾದ ಸಂಶಯ ಇದೆ. ಸ್ಫೋಟವಾದ ಕಾರಿನಲ್ಲೂ ಜನರಿದ್ದರು. ಕಾರೊಳಗಿದ್ದ ಜನರು ಸೇರಿದಂತೆ ಒಟ್ಟು 11 ಜನರು ಮೃತಪಟ್ಟಿದ್ದಾರೆ. 4

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ Read More »

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ರಾಜ್ಯ ಸರ್ಕಾರದ ಮಹತ್ವದ ಸಭೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ‌ ವಿಶೇಷ ಸವಲತ್ತುಗಳನ್ನು ನೀಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸಮಿತಿ ರಚನೆ ಮಾಡುವುದಕ್ಕೂ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಬಗ್ಗೆ ಇಂದು ಜೈಲಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು, ನಡೆದಿದೆ ಎನ್ನಲಾದ ಲೋಪಗಳ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ರಾಜ್ಯ ಸರ್ಕಾರದ ಮಹತ್ವದ ಸಭೆ Read More »

ತಿರುಪತಿ ಬೆಟ್ಟದಲ್ಲಿ ಮಾಂಸಾಹಾರ ಸೇವನೆ: ಇಬ್ಬರು ಸಿಬ್ಬಂದಿ ವಜಾ

ತಿರುಪತಿ: ತಿರುಮಲ ದೇಗುಲದ ಸಿಬ್ಬಂದಿ ಪವಿತ್ರ ಬೆಟ್ಟಗಳಲ್ಲಿ ಮಾಂಸಾಹಾರ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಹಿಂದೂಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲಿಪಿರಿ ‌ಕಾಲುದಾರಿಯ ಸಮೀಪ ಮಾಂಸಾಹಾರ ಸೇವನೆ ಮಾಡಿರುವ ಆಪಾದನೆ ಮೇಲೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ದೇವಾಲಯದ ಆಡಳಿತ ಮಂಡಳಿ ವಜಾ ಮಾಡಿದೆ. ಈ ಬಗ್ಗೆ ತಿರುಮಲದ ಎರಡು ಟೌನ್ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಮಾಂಸಾಹಾರ ಸೇವನೆ ಮಾಡಿದವರನ್ನು ರಾಮಸ್ವಾಮಿ, ಸರಸಮ್ಮ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಟಿಡಿ ಮಾಹಿತಿ ನೀಡಿದೆ.

ತಿರುಪತಿ ಬೆಟ್ಟದಲ್ಲಿ ಮಾಂಸಾಹಾರ ಸೇವನೆ: ಇಬ್ಬರು ಸಿಬ್ಬಂದಿ ವಜಾ Read More »

error: Content is protected !!
Scroll to Top