ಆರ್ಎಸ್ಎಸ್ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ
ಸಾರ್ವಜನಿಕ ಸ್ಥಳ ಬಳಕೆ ಅಧಿಸೂಚನೆ ಮೇಲ್ಮನವಿ ಹೈಕೋರ್ಟಿನಲ್ಲಿ ವಜಾ ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯನ್ನು ನಿಷೇಧಿಸಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ಇಂದು ಮತ್ತೊಂದು ಹಿನ್ನಡೆಯಾಗಿದೆ. ಆರ್ಎಸ್ಎಸ್ಗೆ ಅಂಕುಶ ಹಾಕಲು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿಯನ್ನ ಹೈಕೋರ್ಟ್ ದ್ವಿಸದಸ್ಯ ಪೀಠ ವಜಾಗೊಳಿಸಿ ಏಕಸದಸ್ಯ ಪೀಠದಲ್ಲೇ ಇದನ್ನ ಇತ್ಯರ್ಥ ಮಾಡಿಕೊಳ್ಳಿ ಎಂದು ಧಾರವಾಡದ ವಿಭಾಗೀಯ ಪೀಠ ತಿಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ […]
ಆರ್ಎಸ್ಎಸ್ಗೆ ಅಂಕುಶ ಹಾಕಲು ಹೊರಟ ಸರ್ಕಾರಕ್ಕೆ ಮತ್ತೆ ಹಿನ್ನಡೆ Read More »










