ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ
ಅಂತ್ಯ ಕಾಣದ ಕಚ್ಚಾಟದಿಂದ ಕಾರ್ಯಕರ್ತರಿಗೆ ಹತಾಶೆ ಬೆಂಗಳೂರು: ಬಿಜೆಪಿಯ ಒಳಜಗಳ ಪರಾಕಾಷ್ಠೆಗೆ ತಲುಪಿದ್ದು, ಸದ್ಯ ಪಕ್ಷ ಗಟ್ಟಿ ನಾಯಕತ್ವವಿಲ್ಲದೆ ಸೂತ್ರ ಕಡಿದ ಗಾಳಿಪಟದಂತೆ ಸಿಕ್ಕದಲ್ಲೆಡೆಗೆ ಹಾರಾಡುತ್ತಿದೆ. ಕಳೆದ ಕೆಲವು ತಿಂಗಳಿಂದೀಚೆಗೆ ನಡೆಯುತ್ತಿರುವ ಬಣ ಜಗಳಕ್ಕೆ ಮದ್ದರೆಯಲು ಬಿಜೆಪಿ ಹೈಕಮಾಂಡ್ಗೆ ಸಾಧ್ಯವಾಗದಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಚಿಂತೆಗೀಡು ಮಾಡಿದೆ.ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಡಲು ಸಾಕಷ್ಟು ವಿಷಯಗಳಿದ್ದರೂ ಪ್ರಮುಖ ವಿಪಕ್ಷವಾಗಿರುವ ಬಿಜೆಪಿ ನಾಯಕರು ತಮ್ಮಲ್ಲೇ ಕಚ್ಚಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಸಾಮಾನ್ಯ ಕಾರ್ಯಕರ್ತರು ಮುಂದೇನು ಎಂದು ಭವಿಷ್ಯದ ಬಗ್ಗೆ […]
ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ Read More »