ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ
ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಐದು ಸಾಕಾನೆಗಳನ್ನು ಹುಣಸೇಹಳ್ಳಿಯ ಪುರ ಎಂಬಲ್ಲಿಗೆ ಕರೆ ತರಲಾಗಿದೆ. ಕೆಲ ದಿನದ ಹಿಂದೆ ಕಾಡಾನೆ ದಾಳಿಗೆ ತುತ್ತಾಗಿ ಯಲ್ಲಪ್ಪ ಎಂಬುವವರು ಸಾವನ್ನಪ್ಪಿದ್ದರು. ಈ ಘಟನೆಯಿಂದ ರೊಚ್ಚಿಗೆದ್ದ ರೈತರು ಹಾಗೂ ಸ್ಥಳೀಯರು ಬಾಳೆಹೊನ್ನೂರು ಅರಣ್ಯ ಇಲಾಖೆ ಕಚೇರಿ ಮುಂದೆ […]
ನರಹಂತಕ ಆನೆಯನ್ನು ಸೆರೆಹಿಡಿಯಲು ಸಕ್ರೆಬೈಲು ಸಾಕಾನೆಗಳ ಮೊರೆ ಹೋದ ಅರಣ್ಯ ಇಲಾಖೆ Read More »










