ಸುದ್ದಿ

ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಸಂಘ ಬೊಳುವಾರು ಪುತ್ತೂರು ಇದರ ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವವು ಡಿಸೆಂಬರ್ 25 ರಂದು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಅಪರಾಹ್ನ ಗಂಟೆ 2 ರಿಂದ ನಡೆಯಲಿದೆ. ಹಿರಿಯ ಕಲಾವಿದರಿಂದ ತಾಳಮದ್ದಳೆ,ಶ್ರೀ ಶ್ರೀ ಎಡನೀರು ಶ್ರೀಗಳ ಸಾನಿಧ್ಯದಲ್ಲಿ ಶ್ರೀಯಕ್ಷಾಂಜನೇಯ ಪ್ರಶಸ್ತಿ ಮತ್ತು ಶ್ರೀಮತಿ ಶಾಂತ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಆವಾರ್ಡ್ ಪ್ರದಾನಿಸುವುದೆಂದು ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದರು. ಪರ್ಲಡ್ಕದ ಶಿವಪೇಟೆಯ ಅಗಸ್ತ್ಯದಲ್ಲಿ ಜರಗಿದ […]

ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ Read More »

ಆಂಧ್ರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ನಕ್ಸಲರು ಯಮಪುರಕ್ಕೆ

ನವದೆಹಲಿ: ಆಂಧ್ರಪ್ರದೇಶದ ಮಾರೆಡುಮಿಲ್ಲಿಯ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಒಟ್ಟು ಏಳು ಮಂದಿ ನಕ್ಸಲರನ್ನು ಯಮಪುರಕ್ಕೆ ‌ಕಳುಹಿಸಲಾಗಿದೆ. ಈ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ‌ಸೇರಿ ಆರು ಮಂದಿ ನಕ್ಸಲರನ್ನು ಕೊಲ್ಲಲಾಗಿತ್ತು. ಇಂದು ಎನ್‌ಕೌಂಟರ್‌ಗೆ ಗುರಿಯಾದ ನಕ್ಸಲರು ಪೈಕಿ ಮೂವರು ಮಹಿಳೆಯರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ಕಾರ್ಯಾಚರಣೆ ಆರಂಭ ಮಾಡಿದ 7 ಕಿಮೀ ದೂರದ ಪ್ರದೇಶದಿಂದ ಇಂದು ಕಾರ್ಯಾಚರಣೆ ಆರಂಭ ಮಾಡಲಾಗಿತ್ತು. ಇಂದು ಹತ್ಯೆಯಾದ

ಆಂಧ್ರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ನಕ್ಸಲರು ಯಮಪುರಕ್ಕೆ Read More »

ಪಾಲಕರಿಂದ ಉಗ್ರನಾಗುವಂತೆ ಒತ್ತಡ: ಬಾಲಕನಿಂದ ಪೊಲೀಸರಿಗೆ ದೂರು

ತಿರುವನಂತಪುರ: ತನ್ನನ್ನು ಉಗ್ರನಾಗುವಂತೆ ಪಾಲಕರು ಪೀಡಿಸುತ್ತಿರುವುದಾಗಿ ‌ಕೇರಳದ ಬಾಲಕನೊಬ್ಬ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ. ತನ್ನ ತಾಯಿ ಮತ್ತು ಮಲತಂದೆ ಮತೀಯವಾದದ ವಿಡಿಯೋ‌ಗಳನ್ನು ತೋರಿಸಿ, ತನ್ನನ್ನು ಉಗ್ರಗಾಮಿಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು 16 ವರ್ಷದ ಹುಡುಗನೊಬ್ಬ ಪೊಲೀಸರ ಮೊರೆ ಹೋಗಿರುವುದಾಗಿದೆ. ಈತನ ದೂರನ್ನಾಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣವನ್ನು ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ದಾಖಲು ಮಾಡಿಕೊಳ್ಳಲಾಗಿದೆ. ಬಾಲಕನ ದೂರನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.

ಪಾಲಕರಿಂದ ಉಗ್ರನಾಗುವಂತೆ ಒತ್ತಡ: ಬಾಲಕನಿಂದ ಪೊಲೀಸರಿಗೆ ದೂರು Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ಸಂಭ್ರಮದಿಂದ ನಡೆಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿ ಕಾರಣವಾದ ಶಾಲಾ ವಾರ್ಷಿಕೋತ್ಸವವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಧ್ವಜಾರೋಹಣಗೈದು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದಾಮೋದರ ಕುಲಾಲ್ ಉಪಸ್ಥಿತರಿದ್ದರು. ಶಾಲೆಗೆ ಚಯರ್ ಕೊಡುಗೆ ನೀಡಿದ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ Read More »

ಪುರುಷೋತ್ತಮ ಬಿಳಿಮಲೆ ‌ವಿರುದ್ಧ ಹರಿಹಾಯ್ದ ಬಿ. ವೈ. ವಿಜಯೇಂದ್ರ

ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಹಲವರು ಸಲಿಂಗ ಕಾಮಿಗಳಿದ್ದಾರೆ ಎಂದು ಹೇಳುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದ ಸೃಷ್ಟಿ ಮಾಡಿದ್ದು, ಅವರನ್ನು ತಕ್ಷಣವೇ ಹುದ್ದೆಯಿಂದ ವಜಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಬಿಳಿಮಲೆ ಕೇವಲ ಯಕ್ಷಗಾನಕ್ಕೆ ಮಾತ್ರವಲ್ಲ, ಕರಾವಳಿ ಭಾಗಕ್ಕೆ, ಹಿಂದೂ ಸಮಾಜಕ್ಕೆ ಅವಮಾನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮನಸ್ಥಿತಿ ಇದು. ಕರಾವಳಿಯ ಸಂಸ್ಕೃತಿ, ಪರಂಪರೆಯ ಬಗ್ಗೆ ಕೊಂಚವಾದರೂ ಗೌರವ ಇದ್ದಿದ್ದರೆ ಅವರು ಈ ತರದ ಹೇಳಿಕೆ

ಪುರುಷೋತ್ತಮ ಬಿಳಿಮಲೆ ‌ವಿರುದ್ಧ ಹರಿಹಾಯ್ದ ಬಿ. ವೈ. ವಿಜಯೇಂದ್ರ Read More »

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ

ಕಲಾವಿದರ ನೋವನ್ನು ಕಂಡು ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟನೆ ಬೆಂಗಳೂರು: ಯಕ್ಷಗಾನ ಕಲಾವಿದರಿಗೆ ನಾನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ತನ್ನ ಹೇಳಿಕೆ ವಿವಾದವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಈಗ ಸಲಿಂಗಕಾಮ ಇಲ್ಲ. 60-70 ರ ದಶಕದಲ್ಲಿದ್ದಾಗ ಇದು ಯಕ್ಷಗಾನದಲ್ಲಿ ಇತ್ತು. ನಾನು ವಿದ್ಯಾರ್ಥಿಯಾಗಿದ್ದಾಗ ನೋಡಿದ್ದನ್ನು ಹೇಳಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶದಿಂದ ಈ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಸ್ಪಷ್ಟನೆ

ಯಕ್ಷಗಾನ ಹೇಳಿಕೆ ವಿವಾದ : ಕ್ಷಮೆ ಯಾಚಿಸಿದ ಪುರುಷೊತ್ತಮ ಬಿಳಿಮಲೆ Read More »

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ

ವಿವಾದಾತ್ಮಕ ಹೇಳಿಕೆಗೆ ಕಲಾವಿದರು, ಯಕ್ಷಗಾನ ಅಭಿಮಾನಿಗಳಿಂದ ವಿರೋಧ ಮಂಗಳೂರು : ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು, ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಯಕ್ಷಗಾನದ ತವರು ನೆಲವಾದ ಕರಾವಳಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಫೇಸ್‌ಬುಕ್‌, ವಾಟ್ಸಪ್‌, ಇನ್‌ಸ್ಟಾಗ್ರಾಂ ಮುಂತಾದ ಸೋಷಿಯಲ್‌ ಮೀಡಿಯಾಗಳಲ್ಲಿರುವ ಯಕ್ಷಗಾನ ಗ್ರೂಪ್‌ಗಳಲ್ಲಿ ಬಿಳಿಮಲೆ ಹೇಳಿಕೆ ಭಾರಿ ಚರ್ಚೆಗೆ ಗುರಿಯಾಗಿದ್ದು, ಅನೇಕರು ಬಿಳಿಮಲೆ ವಿರುದ್ಧ

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂದ ಬಿಳಿಮಲೆ ವಿರುದ್ಧ ಆಕ್ರೋಶ Read More »

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌

ವೈಟ್‌ ಕಾಲರ್‌ ಟೆರರ್‌ ಜಾಲದ ಕೇಂದ್ರವಾಗಿದ್ದ ವಿವಿಯ ಸ್ಥಾಪಕ ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿಯನ್ನು ನ್ಯಾಯಾಲಯ ಡಿಸೆಂಬರ್ 1ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ದೆಹಲಿ ಸ್ಫೋಟ ಮತ್ತು ವೈಟ್ ಕಾಲರ್ ಉಗ್ರ ಜಾಲದ ಹಿಂದಿನ ಭಯೋತ್ಪಾದಕ ಘಟಕದ ಕೇಂದ್ರ ಬಿಂದುವಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌ Read More »

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಅಪಾಯಕಾರಿ ರಿಸಿನ್‌ ವಿಷ ತಯಾರಿಸಿ ಜನರನ್ನು ಸಾಯಿಸಲು ಸಂಚು ಮಾಡಿದ್ದ ಉಗ್ರ ಅಹಮದಾಬಾದ್ : ರಿಸಿನ್ ಎಂಬ ಅತ್ಯಂತ ಅಪಾಯಕಾರಿ ವಿಷ ಪದಾರ್ಥದ ಮೂಲಕ ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಡಾ.ಅಹ್ಮದ್ ಮೊಹಿಯುದ್ದೀನ್ ಸಯ್ಯದ್ ಮೇಲೆ ಜೈಲಿನಲ್ಲಿ ಸಹಕೈದಿಗಳು ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ವೈಟ್‌ ಕಾಲರ್‌ ಟೆರರ್‌ ಜಾಲದ ಭಾಗವಾಗಿರುವ ಡಾ.ಅಹ್ಮದ್‌ನನ್ನು ಇತ್ತೀಚೆಗೆ ಹೈದರಾಬಾದ್​ನಿಂದ ಬಂಧಿಸಿ ಗುಜರಾತ್‌ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಗಲಾಟೆಯಲ್ಲಿ ಡಾ.ಅಹ್ಮದ್ ಮೇಲೆ ಸಹ ಕೈದಿಗಳು ಹಲ್ಲೆ

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ

ಚಿತ್ತಾಪುರದಲ್ಲಿ ನಡೆದ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ 2019ರ ಆಗಸ್ಟ್‌ನಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. 2019ರ ಆಗಸ್ಟ್‌ನಲ್ಲಿ ಬಕ್ರೀದ್​ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ

ಕಲ್ಲು ತೂರಿದವರ ಮೇಲಿನ ಕೇಸ್‌ ವಾಪಸ್‌ ಪಡೆದ ನಿರ್ಧಾರಕ್ಕೆ ಕೋರ್ಟ್‌ ತಡೆ Read More »

error: Content is protected !!
Scroll to Top