ಮೇ 25 : ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ | ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸಹಯೋಗದಲ್ಲಿ
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕದ ಜಂಟಿ ಆಶ್ರಯದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಮೇ 25 ಭಾನುವಾರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸಮಿತಿ ಹಾಗೂ ಪುತ್ತೂರು ಘಟಕ ಸೇರಿದಂತೆ ಸುಮಾರು […]