ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್ ತಡೆ
ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು […]
ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್ ತಡೆ Read More »