ಸುದ್ದಿ

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌

ಒಂದು ವಾರದಿಂದ ಹೋಟೆಲ್‌ ಕೊಠಡಿಯಲ್ಲಿ ತಂಗಿದ್ದ ಯುವಕ-ಯುವತಿ ಬೆಂಗಳೂರು: ಎಂಟು ದಿನ ಪ್ರೇಯಸಿ ಜೊತೆಗೆ ಹೋಟೆಲಿನಲ್ಲಿ ತಂಗಿದ್ದ ಪುತ್ತೂರಿನ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳದ ಲಾಡ್ಜ್‌ವೊಂದರಲ್ಲಿ ಸಂಭವಿಸಿದ್ದು, ಈ ಘಟನೆ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಯುವಕನನ್ನು ಪುತ್ತೂರಿನ ತಕ್ಷಿತ್ (20) ಎಂದು ಗುರುತಿಸಲಾಗಿದೆ. ಅವನ ಜೊತೆಗಿದ್ದ ಯುವತಿ ಎಸ್ಕೇಪ್‌ ಆಗಿದ್ದಾಳೆ. ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ […]

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌ Read More »

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ. ಯಾವುದೇ ಖಾಸಗಿ ಸಂಘ – ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಅದನ್ನು ನಮ್ಮ ಸರ್ಕಾರ ಈಗ ಅನುಷ್ಠಾನಕ್ಕೆ ತಂದಿದೆ. ಅವರು ಕ್ರಮ ಕೈಗೊಂಡ ಸಂದರ್ಭದಲ್ಲಿ ಯಾಕೆ ಆರೆಸ್ಸೆಸ್ ವಿರೋಧ

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ Read More »

ಮಾವೋವಾದಿಗಳ ಶರಣಾಗತಿ ದೇಶ ಶಾಂತಿಯತ್ತ ‌ಸಾಗುತ್ತಿರುವುದಕ್ಕೆ ಸಾಕ್ಷಿ: ಪ್ರಧಾನಿ ಮೋದಿ

ನವದೆಹಲಿ: ಕಳೆದ ಒಂದು ದಿನದಲ್ಲಿ ಸುಮಾರು 300 ಕ್ಕೂ ಅಧಿಕ ಮಾವೋವಾದಿಗಳು ಶರಣಾಗಿದ್ದು, ಇದು ದೇಶದ ಭದ್ರತಾ ಇತಿಹಾಸದಲ್ಲಿ ದೊಡ್ಡ ಹೆಜ್ಜೆಯಾಗಿದೆ. ಈ ಬೆಳವಣಿಗೆಯನ್ನು ಪ್ರಧಾನಿ ಮೋದಿ ಅವರು ಭಾರತ ಶಾಂತಿಯತ್ತ ಇರಿಸುತ್ತಿರುವ ದೊಡ್ಡ ಹೆಜ್ಜೆ ಎಂಬುದಾಗಿ ಹೇಳಿದ್ದಾರೆ. ಈ ಬಗ್ಗೆ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದ‌ ಅವರು, ಕಳೆದ 75 ಗಂಟೆಗಳಲ್ಲಿ ಸುಮಾರು 303 ಮಂದಿ ನಕ್ಸಲರು ಶರಣಾಗತರಾಗಿದ್ದಾರೆ. ದಶಕಗಳ ಕಾಲ ಹಿಂಸಾತ್ಮಕ ಪ್ರದೇಶವಾಗಿದ್ದಲ್ಲೆಲ್ಲಾ ಈಗ ಅಭಿವೃದ್ಧಿಯ ಬೆಳಕು ಕಾಣಿಸುತ್ತದೆ. ಭಯವೇ ತುಂಬಿಕೊಂಡಿದ್ದ ಬಸ್ತಾರ್‌ನಲ್ಲಿ ಈಗ ಬಸ್ತಾರ್

ಮಾವೋವಾದಿಗಳ ಶರಣಾಗತಿ ದೇಶ ಶಾಂತಿಯತ್ತ ‌ಸಾಗುತ್ತಿರುವುದಕ್ಕೆ ಸಾಕ್ಷಿ: ಪ್ರಧಾನಿ ಮೋದಿ Read More »

ಪ್ರತಾಪ್ ಸಿಂಹ ವಿರುದ್ಧದ ಚು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಅಧಿಕಾರಿಗಳು ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಉದ್ದೇಶಪೂರ್ವಕವಾಗಿ ದೋಷಪೂರಿತ ಆರೋಪ ಪಟ್ಟಿ ಸಲ್ಲಿಕೆ ಮಾಡುತ್ತಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಈ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದು ಮಾಡುವಂತೆ ಸಿಂಹ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು‌. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣದ ಆರೋಪಗಳು ಐಪಿಸಿ ಸೆಕ್ಷನ್ 171ಎಚ್

ಪ್ರತಾಪ್ ಸಿಂಹ ವಿರುದ್ಧದ ಚು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಮಾಡಿದ ಹೈಕೋರ್ಟ್ Read More »

ರಾಹುಲ್ ಗಾಂಧಿಗೆ ಪ್ರಧಾನಿಯಾಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ವ್ಯಂಗ್ಯ ಮಾಡಿದ ಅಮೆರಿಕಾದ ಗಾಯಕಿ

ವಾಷ್ಂಗ್ಟನ್: ಅಮೆರಿಕಾದ ಗಾಯಕಿ ಮೇರಿ ಮಿಲ್ಟೆನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ವ್ಯಂಗ್ಯವಾಡಿ ಹೇಳಿಕೆಯೊಂದನ್ನು ‌ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಪ್ರಶಂಸಿಸಿ ಆಗಾಗ್ಗೆ ಹೇಳಿಕೆ ನೀಡುವ ಮೇರಿ, ಮೋದಿ ಅವರನ್ನು ಟೀಕೆ ಮಾಡಿದ ರಾಹುಲ್ ವಿರುದ್ಧ ಹೇಳಿಕೆ ನೀಡಿರುವುದಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಆಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ಅವಹೇಳನ ಮಾಡಿದ್ದಾರೆ. ಪ್ರಧಾನಿ ಮೋದಿ ಅಮೆರಿಕಾದ ಅಧ್ಯಕ್ಷ ಟ್ರಂಪ್‌ಗೆ ಹೆದರುತ್ತಾರೆ ಎನ್ನುವ ಹೇಳಿಕೆಯನ್ನು ರಾಹುಲ್ ನೀಡಿದ ಬೆನ್ನಲ್ಲೇ, ರಾಹುಲ್‌ನನ್ನು ತರಾಟೆಗೆ ತೆಗೆದುಕೊಂಡಿರುವ ಮೇರಿ,

ರಾಹುಲ್ ಗಾಂಧಿಗೆ ಪ್ರಧಾನಿಯಾಗುವಷ್ಟು ಬುದ್ಧಿವಂತಿಕೆ ಇಲ್ಲ ಎಂದು ವ್ಯಂಗ್ಯ ಮಾಡಿದ ಅಮೆರಿಕಾದ ಗಾಯಕಿ Read More »

ಅ.20: ಪುತ್ತೂರಿನಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮೀರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೆಬಲ್ ಟ್ರಸ್ಟ್ (ರಿ.) ಪುತ್ತೂರು ವತಿಯಿಂದ ದೀಪಾವಳಿ ಪ್ರಯುಕ್ತ 13 ನೇ ವರ್ಷದ ‘ಅಶೋಕ ಜನ ಮನ 2025 ಇದು ಜನಸಾಮಾನ್ಯರ ನಾಡಿ ಮಿಡಿತ ಕಾರ್ಯಕ್ರಮ ಅ. 20 ರಂದು ಬೆಳಗ್ಗೆ 9.30 ಕ್ಕೆ ಕೊಂಬೆಟ್ಟು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ದೀಪಾವಳಿಯ ಪ್ರಯುಕ್ತ ವಿಶೇಷ ಗೂಡುದೀಪ ಸ್ಪರ್ಧೆ ನಡೆಯಲಿರುವುದು. ಜೊತೆಗೆ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮ, ಸಾಮೂಹಿಕ ಸಹ ಭೋಜನ,

ಅ.20: ಪುತ್ತೂರಿನಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ Read More »

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು

ಈ ದೀಪಾವಳಿಗೆ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಲು ಅಯೋಧ್ಯೆ ಸಜ್ಜು ಲಖನೌ: ದೀಪಾವಳಿಯ ಸ್ವಾಗತಕ್ಕೆ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಸಜ್ಜಾಗಿದ್ದು, ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಅಂಗವಾಗಿ ಬರೋಬ್ಬರಿ 26.11 ಲಕ್ಷ ಮಣ್ಣಿನ ದೀಪಗಳನ್ನು ಅಕ್ಟೋಬರ್ 19ರಂದು ಬೆಳಗಿಸಲಾಗುತ್ತಿದೆ. ಇದು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಇದು ನಂಬಿಕೆ ಮತ್ತು ಸಮುದಾಯ ಮನೋಭಾವಕ್ಕೆ ಮಹತ್ವದ ಸಾಕ್ಷಿಯಾಗಿದೆ. ಈ ವರ್ಷ ದೀಪಾವಳಿಗೆ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಗಳಿವೆ. ಡಾ.ರಾಮ್ ಮನೋಹರ್ ಲೋಹಿಯಾ

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು Read More »

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು

ಕಾಂಗ್ರೆಸ್‌ ದ್ವೇಷದ ಕ್ರಮ ಎಂದು ಹರಿಹಾಯ್ದ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರು ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ಅ. 19ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕಾಗಿ ಅಳವಡಿಸಿದ ಅಲಂಕಾರಿಕ ಕೇಸರಿ ಧ್ವಜಗಳು, ಬ್ಯಾನರ್‌ಗಳನ್ನು, ಕೇಸರಿ ಪತಾಕೆಗಳನ್ನು ತೆರವುಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ವಿಜಯ ದಶಮಿ ಉತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಸಂಭ್ರಮಕ್ಕಾಗಿ ಭರ್ಜರಿ ತಯಾರಿಯನ್ನು ನಡೆಸಿಕೊಳ್ಳಲಾಗುತ್ತಿತ್ತು. ಚಿತ್ತಾಪುರ

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು Read More »

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ

ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ಕೊಟ್ಟಿದೆ ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ ಎಂದು ಮಾಜಿ‌ ಲೋಕಾಯುಕ್ತ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೇಳಿದ್ದಾರೆ. ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ಕ್ರಮವಾಗುತ್ತದೆ ಎಂದರು. ಒಂದು ವೇಳೆ ಸರ್ಕಾರ ಆರ್.ಎಸ್.ಎಸ್ ಸಂಘಟನೆ ನಿಷೇಧ

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ Read More »

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ

ಮುಂಬಯಿಯ ಆರ್ಥರ್‌ ರೋಡ್‌ ಜೈಲಿನಲ್ಲಿ ತಯಾರಾಗಿದೆ ಚೋಕ್ಸಿಗೆ ಸೆಲ್‌ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ, ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಭಾರತವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಬೆಲ್ಜಿಯಂನ ನ್ಯಾಯಾಲಯ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿದೆ. ನ್ಯಾಯಾಲಯವು ಭಾರತದ ಹಸ್ತಾಂತರ ವಿನಂತಿಯನ್ನು ಎತ್ತಿಹಿಡಿದ್ದು ಚೋಕ್ಸಿಯ ಬಂಧನ ಕಾನೂನುಬದ್ಧವಾಗಿದೆ ಎಂದು ಘೋಷಿಸಿದೆ. ಆದಾಗ್ಯೂ, ಚೋಕ್ಸಿಗೆ ಈ ನಿರ್ಧಾರವನ್ನು ಬೆಲ್ಜಿಯಂ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಆಯ್ಕೆ

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ Read More »

error: Content is protected !!
Scroll to Top