ಸುದ್ದಿ

ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಮೈಸೂರು ಸಹ ಇದಕ್ಕೆ ಹೊರತಾಗಿಲ್ಲ. ಮೈಸೂರಿಗೆ ಎಸಿಪಿ ಆಗಹೇಕಾದರೆ ಒಂದು ಕೋಟಿ ರೂ. ಕೊಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಹುದ್ದೆಗೆ 75 ಲಕ್ಷ ರೂ., ಎಸ್‌ಐ ಹುದ್ದೆಗೆ 50 ಲಕ್ಷ ರೂ. ನೀಡಬೇಕು. ಈಗ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಲ್ಲ ಬದಲಾಗಿ ಶಾಸಕರ ಕೃಪಾ ಪೋಷಿತರು. ಸಿಕ್ಕ ಸಿಕ್ಕಲ್ಲೆಲ್ಲಾ ಅಕ್ರಮ, ಅನ್ಯಾಯ ನಡೆಯುತ್ತಿದೆ. ಈ ಬಗ್ಗೆ ಸಿ ಎಂ ಸಿದ್ದರಾಮಯ್ಯಗೆ […]

ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ Read More »

ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು

ಕಾರ್ಕಳ: ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ಸುಡುಮದ್ದು‌ಗಳನ್ನು ಕಾರ್ಕಳ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಖಚಿತ, ಗುಪ್ತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ಮೂರು ಕಂಟೇನರ್‌ನಷ್ಟು ಪ್ರಮಾಣದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಕ್ಷಾಂತರ ಮೌಲ್ಯದ ಈ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದೀಪಾವಳಿ ಹಬ್ಬದ ಕಾರಣಕ್ಕೆ ಪಟಾಕಿ ಮಾರಾಟಗಾರರ ಮೇಲೆ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು, ಅಕ್ರಮವಾಗಿ, ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು,

ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು Read More »

ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಹೊಸ ಆಫರ್ ಕುರಿತಂತೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಕೊನೆಯಾಗುವ ಕಾಲದಲ್ಲಿ ಪಕ್ಷಕ್ಕೆ ನಿಷ್ಟೆ ತೋರಿ ಜೈಲು ವಾಸವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು‌‌‌. ಆ ಸಮಯದಲ್ಲಿ ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ಮತ್ತೆ ಕ್ವಾಟ್ರಸ್‌ಗೆ ಕರೆ ತಂದೆ‌. ಆಗ ನನಗೊಬ್ಬ ಇನ್‌ಕಂ ಟ್ಯಾಕ್ಸ್ ಅಧಿಕಾರಿ ಕರೆ ಮಾಡಿದ್ದರು.

ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್ Read More »

ಮುಖ್ಯಮಂತ್ರಿಗೆ ಇನ್ನೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲು ಆಗ್ರಹ ಬೆಂಗಳೂರು : ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಿಜೆಪಿ ಮತ್ತು ಸಂಘ ಪರಿವಾರದ ಆಕ್ರೋಶಕ್ಕೆ ಗುರಿಯಾಗಿರುವ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದು ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರಿ

ಮುಖ್ಯಮಂತ್ರಿಗೆ ಇನ್ನೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ Read More »

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ

ಪೌರಾಣಿಕ, ತುಳು ಪ್ರಸಂಗಗಳ ಅಮೋಘ ಭಾಗವತಿಕೆಯ ಪರಂಪರೆ ಕೊನೆಯ ಕೊಂಡಿ ಮಂಗಳೂರು : ರಸರಾಗ ಚಕ್ರವರ್ತಿ ಎಂದು ಅರಿಯಲ್ಪಡುತ್ತಿದ್ದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿ ಯಕ್ಷಗಾನ ಕ್ಷೇತ್ರಕ್ಕೆ ಹೊಸ ದಿಕ್ಕು ತೋರಿಸಿದ್ದರು. ಯಕ್ಷಗಾನ ಕ್ಷೇತ್ರದ ಹಿರಿಯ

ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ್‌ ಅಮ್ಮಣ್ಣಾಯ ಇನ್ನಿಲ್ಲ Read More »

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ

ಬೆದರಿಕೆ ಹಿನ್ನೆಲೆ ಸಚಿವರಿಗೆ ಭದ್ರತೆ ಹೆಚ್ಚಳ ಬೆಂಗಳೂರು: ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಬೇಕೆಂದು ಪತ್ರ ಬರೆದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಪ್ರಿಯಾಂಕ್ ಖರ್ಗೆ ದೂರು ನೀಡಲು

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ Read More »

1.50 ಲಕ್ಷದತ್ತ ಚಿನ್ನದ ಬೆಲೆ : ಬೆಳ್ಳಿ 2 ಲಕ್ಷ ತಲುಪುವ ಸಾಧ್ಯತೆ

ಹಬ್ಬದ ಸಂದರ್ಭದಲ್ಲೇ ಬೆಲೆ ಏರಿಕೆಯ ಬಿಸಿ ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಾಲೋಟವೂ ಮುಂದುವರಿದಿದೆ. ಚಿನ್ನ 10 ಗ್ರಾಂಗೆ ಈಗಾಗಲೇ 1.20 ಲ.ರೂ. ಆಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದು 1.50 ಲ.ರೂ. ಆಗಬಹುದು ಎನ್ನಲಾಗುತ್ತಿದೆ. ದೀಪಾವಳಿ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಒಡವೆ ಖರೀದಿಸುವುದು ವಾಡಿಕೆ. ಆದರೆ ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗುತ್ತಿರುವುದರಿಂದ ಜನರು ಚಿನ್ನದಂಗಡಿಗಳತ್ತ ಸುಳಿಯಲು ಹಿಂದೇಟು

1.50 ಲಕ್ಷದತ್ತ ಚಿನ್ನದ ಬೆಲೆ : ಬೆಳ್ಳಿ 2 ಲಕ್ಷ ತಲುಪುವ ಸಾಧ್ಯತೆ Read More »

ದೀಪಾವಳಿಗೂ ಇಲ್ಲ ಗೃಹಲಕ್ಷ್ಮೀ ಹಣ

ನಾಲ್ಕು ತಿಂಗಳಿಂದ ಖಾತೆಗೆ ಹಣ ಬಂದಿಲ್ಲ ಎಂದು ಮಹಿಳೆಯರ ದೂರು ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ 3-4 ತಿಂಗಳಿಂದ ಮಹಿಳೆಯರ ಅಕೌಂಟ್‌ಗೆ ಜಮೆಯಾಗಿಲ್ಲ. ದೀಪಾವಳಿ ಸಮಯದಲ್ಲಾದರೂ ಗೃಹಲಕ್ಷ್ಮೀ ಹಣ ಸಿಗಬಹುದು ಎಂದು ಕಾದಿದ್ದವರಿಗೆ ನಿರಾಸೆಯಾಗಿದೆ. ಸರ್ಕಾರದಿಂದ ಇನ್ನೂ ಹಣ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯೇ ಹೆಚ್ಚು ಜನರನ್ನು ತಲುಪಿತ್ತು. ಮಹಿಳೆಯರ ಮನಗೆದ್ದಿದ್ದ ಈ ಯೋಜನೆ ಈಗ ಕುಂಟಲಾರಂಭಿಸಿದೆ. ಕಳೆದ 4

ದೀಪಾವಳಿಗೂ ಇಲ್ಲ ಗೃಹಲಕ್ಷ್ಮೀ ಹಣ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು Read More »

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ

ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ ಎಂದು ಹಿಂದೇಟು ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ನಡೆಸುತ್ತಿರುವ ಜಾತಿ ಗಣತಿಗೆ ಮಾಹಿತಿ ನೀಡಲು ಇನ್ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದ್ದು, ನಾರಾಯಣ ಮೂರ್ತಿ ದಂಪತಿ ಈ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎನ್‌.ಆರ್‌. ನಾರಾಯಣಮೂರ್ತಿ ಸ್ವಯಂ ದೃಢೀಕರಣ

ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ಇನ್ಫೋಸಿಸ್‌ ನಾರಾಯಣ ಮೂರ್ತಿ ದಂಪತಿ Read More »

error: Content is protected !!
Scroll to Top