ಸುದ್ದಿ

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

ಮಂಗಳೂರು: ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದನೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ ಎಂಬ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲ್ದನೆಯ ಕರುಣಾಕರ ಶೆಟ್ಟಿಯ ಮನೆಯ […]

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ Read More »

ಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವು

ರಾಜಧಾನಿಯಲ್ಲಿ ಅವಾಂತರಗಳ ಸರಮಾಲೆ ಸೃಷ್ಟಿಸಿದ ಮಳೆ ಬೆಂಗಳೂರು : ಬೆಂಗಳೂರಿನಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಕಳೆದ ನಾಲ್ಕು ದಿನಗಳಿಂದ ಚುರುಕಾಗಿರುವ ಮಳೆ ಗುಡುಗು, ಮಿಂಚು ಸಹಿತ ಸುರಿಯುತ್ತಿದೆ. ಮೊನ್ನೆ ಸುರಿದ ಮಳೆಯ ಅವಾಂತರ, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅದಾಗಲೇ ಮಂಗಳವಾರ ಬೆಳ್ಳಂಬೆಳ್ಳಗ್ಗೆ ಬರೋಬ್ಬರಿ 135 ಮಿಲಿ ಮೀಟರ್ ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ನಗರಾದ್ಯಂತ ಇಂದು ಬೆಳಗ್ಗೆ ಸುರಿದ ಮಳೆ ವಿವರ ಹೀಗಿದೆ: ಬೆಂಗಳೂರಿನಲ್ಲಿ ರಾಜರಾಜೇಶ್ವರಿ

ಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವು Read More »

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ನಿನ್ನೆಯಿಂದೀಚೆಗೆ ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಭಾರಿ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳು ಸಂಭವಿಸಿವೆ. ಹಲವೆಡೆ ನೀರು ಜಮೆಯಾಗಿ ಜನರು ಸಮಕಷ್ಟಕ್ಕೀಡಾದರು. ಮೇ 20ರಿಂದ 22ರ ತನಕ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನಲೆ ಭಾರತ

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ Read More »

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ವಿಚಾರಣಾಧೀನ ಕೈದಿಗಳು ಮಂಗಳೂರು : ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಿನ್ನೆ ಕೊಲೆ ಆರೋಪಿ ಚೊಟ್ಟೆ ನೌಷದ್‌ ಮೇಲೆ ಹಲ್ಲೆಯಾದ ಬೆನ್ನಿಗೆ ಕೈದಿಗಳ ನಡುವೆ ಹೊಡೆದಾಟ ನಡೆದ ಘಟನೆ ಸಂಭವಿಸಿದೆ. ಸಂಜೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ವಾಗ್ವಾದ ನಡೆದಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಾರಾಮಾರಿಯಲ್ಲಿ ಓರ್ವ ಒಬ್ಬ ಕೈದಿಗೆ ಗಾಯವಾಗಿದೆ. ಜೈಲಿನ ಅದಿಕಾರಿಗಳು ಗಲಭೆ ಕುರಿತು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.ಸಂಜೆ 6.40ರ ಸುಮಾರಿಗೆ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿ ಮಾರಾಮಾರಿ

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ Read More »

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಪೊಲೀಸರ ಎದುರೇ ಕಲ್ಲು ಎಸೆದ ದಾಳಿ ಮಾಡಿದ ಕೈದಿಗಳು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ಎದುರೇ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವನನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಸೆಂಟ್ರಲ್‌ ಜೈಲಿನ ಬಿ ಬ್ಯಾರಕ್‌ನ ಹಲವು ಸಹಕೈದಿಗಳು ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ.ಚೊಟ್ಟೆ ನೌಷಾದ್‌ನ

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್‍ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಬಸ್ಸು ಚಾಲಕ  ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ತಾಕಿಬೆಟ್ಟು ನಿವಾಸಿ, ಪ್ರಣಯ್ ಮತ್ತು ಶನಕಪುರ ನಿವಾಸಿ ಮಂಜುನಾಥ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ’ರಿಸರ್ಚ್ ಇನ್ಫೋರ್ಮೇಟಿಕ್ಸ್: ಸಂಶೋಧನಾ ವಿಧಾನಕ್ರಮ, ಸಂಶೋಧನಾ ಬರಹ’ ಕಾರ್ಯಗಾರ

ಪುತ್ತೂರು: ’ರಿಸರ್ಚ್‌ ಇನ್ಫೋರ್ಮೇಟಿಕ್ಸ್ :  ಸಂಶೊಧನಾ ವಿಧಾನಶಾಸ್ತ್ರ ಮತ್ತು ಸಂಶೋಧನಾ ಬರಹ’ ವಿಷಯದಲ್ಲಿ ಒಂದು ದಿವಸದ ಕಾರ್ಯಗಾರವ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ  ರಿಸರ್ಚ್‌ಡೆವಲಪ್ ಮೆಂಟ್ಟ್ ಸೆಲ್ಲ್, ಇನ್ಸ್ಟಿಟ್ಯೂಶನ್ ಇನ್ನೋವೇಸನ್ ಕೌನ್ಸಿಲ್ ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ಸಹಯೋಗದಲ್ಲಿ ಹೊಸ ಸಂಶೋಧಕರನ್ನುಉತ್ತೇಜಿಸುವ ಹಾಗೂ ಅದ್ಯಾಪಕರ ಸಂಶೋಧನಾ ಕೌಸಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಚಾರ್ಯ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ತಯಾರಾಗದೆ ಇದ್ದರೆ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಲು

ಸಂತ ಫಿಲೋಮಿನಾ ಕಾಲೇಜಿನಲ್ಲಿ’ರಿಸರ್ಚ್ ಇನ್ಫೋರ್ಮೇಟಿಕ್ಸ್: ಸಂಶೋಧನಾ ವಿಧಾನಕ್ರಮ, ಸಂಶೋಧನಾ ಬರಹ’ ಕಾರ್ಯಗಾರ Read More »

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿ ಯಲ್ಲಿ 76ನೇ ಕಾರ್ಯಕ್ರಮವಾಗಿ ಕವಿ ಶ್ರೀ ಶ್ರೀಧರ ಡಿ. ಯಸ್  ರಚಿತ    ಯಕ್ಷಪ್ರಶ್ನೆ    ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.           ಭಾಗವತರಾಗಿ ಪದ್ಮನಾಭ ಕುಲಾಲ್,  ಸುರೇಶ್ ರಾವ್. ಬಿ,  ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪರೀಕ್ಷಿತ್. ಯಚ್, ಅರ್ಥಧಾರಿಗಳಾಗಿ    ಪಾತಾಳ ಅಂಬಾಪ್ರಸಾದ್ (ಧರ್ಮರಾಯ, ಕೃತ್ಯ )ದಿವಾಕರ ಆಚಾರ್ಯ ಗೇರುಕಟ್ಟೆ(ಶಕುನಿ, ಯಕ್ಷ), ಜಿನೇಂದ್ರ ಜೈನ್ ಬಳ್ಳಮಂಜ(ಮಂತ್ರವಾದಿ), ರವೀಂದ್ರ ದರ್ಬೆ

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ Read More »

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು

ಮಂಗಳೂರು : ರೈಲಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಹೃದಯಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‍ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ  ಆರ್‍ಪಿಎಫ್‍ ಇನ್ಸ್‍ಪೆಕ್ಟರ್‍ ಮನೋಜ್‍ ಕುಮಾರ್‍ ಯಾದವ್‍ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್‍ ಕೊಡಿಸಿ ಸರ್ಕಾರಿ ವೆನ್ಲಾಕ್‍ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ  ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು Read More »

ಆಕ್ಷೇಪಾರ್ಹ ಫೇಸ್‌ಬುಕ್‌ ಪೋಸ್ಟ್‌ : ಬಿಜೆಪಿ ಮಾಜಿ ಕಾರ್ಪೋರೇಟರ್‌ ವಿರುದ್ಧ ಕೇಸ್‌

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಆಕ್ಷೇಪಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವೇತಾ ಪೂಜಾರಿ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡುರಾವ್ ಇವರ ಭಾವ ಚಿತ್ರದ ಕೆಳಗಡೆ ಅವಹೇಳನಕಾರಿ ಪೋಸ್ಟ್, ಮಾಡಿರುವ ಆಧಾರದಲ್ಲಿ ಸುರತ್ಕಲ್

ಆಕ್ಷೇಪಾರ್ಹ ಫೇಸ್‌ಬುಕ್‌ ಪೋಸ್ಟ್‌ : ಬಿಜೆಪಿ ಮಾಜಿ ಕಾರ್ಪೋರೇಟರ್‌ ವಿರುದ್ಧ ಕೇಸ್‌ Read More »

error: Content is protected !!
Scroll to Top