ಸುದ್ದಿ

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ

ಭಾರತ ಮಾತೆಯ ಚಿತ್ರವುಳ್ಳ ನಾಣ್ಯ ಇತಿಹಾಸಲ್ಲೇ ಮೊದಲು ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದೆ. ಸಂಘಟನೆಯನ್ನು ಭಾರತದ ಪ್ರತಿಯೊಂದು ಅಂಶದ ಮೇಲೆ ಪ್ರಭಾವ ಬೀರಿದ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದೇ ವೇಳೆ ಆರ್‌ಎಸ್‌ಎಸ್‌ ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ 100 ರೂಪಾಯಿಯ ವಿಶೇಷ ನಾಣ್ಯವನ್ನು ಪ್ರಧಾನಿ ಬಿಡುಗಡೆಗೊಳಿಸಿದರು. ಇದು ಆರ್‌ಎಸ್‌ಎಸ್‌ ಶತಮಾನೋತ್ಸವದ ನಾಣ್ಯ ಎಂದು ಮಾತ್ರವಲ್ಲ ಇನ್ನೂ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದೇ ಮೊದಲ […]

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ Read More »

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ ಬಂದಿದೆ. ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪೂ ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ Read More »

ಕಾಂಗ್ರೆಸ್‌ನಲ್ಲಿ ಮತ್ತೆ ಸದ್ದು ಮಾಡಲಾರಂಭಿಸಿದ ಕ್ರಾಂತಿ ವಿಚಾರ

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮತ್ತೆ ಕ್ರಾಂತಿ ಸದ್ದು ಮಾಡಲಾರಂಭಿಸಿದೆ. ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದ ಸೆಪ್ಟೆಂಬರ್ ಕ್ರಾಂತಿ ನಡೆಯದಿದ್ದರೂ ಈಗ ನವೆಂಬರ್ ಕ್ರಾಂತಿ ಎಂಬ ಚರ್ಚೆ ಶುರುವಾಗಿದೆ. ಹಲವು ಕಾಂಗ್ರೆಸ್‌ ಶಾಸಕರು ಮುಖ್ಯಮಂತ್ರಿ ಬದಲಾವಣೆ ಕುರಿತು ಮತ್ತೆ ಮಾತನಾಡಲಾರಂಭಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂವರೆ ವರ್ಷ ನಾನೇ ಇದ್ದೆ, ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದಿದ್ದಾರೆ. ನವೆಂಬರ್ ಕ್ರಾಂತಿ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್​

ಕಾಂಗ್ರೆಸ್‌ನಲ್ಲಿ ಮತ್ತೆ ಸದ್ದು ಮಾಡಲಾರಂಭಿಸಿದ ಕ್ರಾಂತಿ ವಿಚಾರ Read More »

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ

ದೇಶ ವಿದೇಶಗಳಿಂದ ಜನ ಆಗಮನ-ಭಾರಿ ಪೊಲೀಸ್‌ ಬಂದೋಬಸ್ತು ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಸಜ್ಜಾಗಿದ್ದು, ಐತಿಹಾಸಿಕ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ದಿನವಾದ ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರವಣಿಗೆಯನ್ನು ನೋಡಲು ಲಕ್ಷಾಂತರ ಮಂದಿ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸಿದ್ದಾರೆ. ಗುರುವಾರ ಮಧ್ಯಾಹ್ನ 1ರಿಂದ 1.18ರೊಳಗೆ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಎನ್. ಎಸ್. ಎಸ್. ಕಾರ್ಯ ಚಟುವಟಿಗಳ ಉದ್ಘಾಟನೆ

ಎನ್. ಎಸ್. ಎಸ್. ಕಾರ್ಯ ಚಟುವಟಿಗಳ ಉದ್ಘಾಟನೆ ಸವಣೂರು ವಿದ್ಯಾರಶ್ಮಿ ಕಾಲೇಜಿನಲ್ಲಿ ನಡೆಯಿತು. NSS ದಿನಾಚರಣೆಯು ಸವಣೂರು  ವಿದ್ಯಾರಶ್ಮಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವುದು ನಮ್ಮ ಚಟುವಟಿಕೆಗಳ ಆರಂಭದ ಭಾಗವಾಗಿರುವುದಕ್ಕೆ ಹೆಮ್ಮೆ ಇದೆ.  ಸಾಕಷ್ಟು  NSS ಕ್ಯಾಂಪ್ ಗಳ ಮೆಲುಕು ಹಾಕಿದರು  ವಿದ್ಯಾರ್ಥಿಗಳು ಸ್ಯಚ್ಚತೆ ಬಗ್ಗೆ ಕಾಳಜಿ ವಹಿಸಿ  ಶೈಕ್ಷಣಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ  ಹೇಳಿದರು. NSS  ರಾಷ್ಟ್ರ ದ ನಿರ್ಮಾಣ ಮಾಡಿದರೆ NSS ರಾಷ್ಟ್ರದ ರಕ್ಷಣೆ ಮಾಡುತ್ತದೆ ಎಂದು ಶ್ರೀ ವೆಂಕಟರಮಣ ರವರು ಹೇಳಿದರು ಕಾರ್ಯಕ್ರಮದ ಅಧ್ಯಕ್ಷೆ

ಸವಣೂರು ವಿದ್ಯಾರಶ್ಮಿಯಲ್ಲಿ ಎನ್. ಎಸ್. ಎಸ್. ಕಾರ್ಯ ಚಟುವಟಿಗಳ ಉದ್ಘಾಟನೆ Read More »

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ

ಸರ್ಕಾರಕ್ಕೆ ರಾಷ್ಟ್ರೀಯ ಮಾನವಾಧಿಕಾರಗಳ ಆಯೋಗದಿಂದ ನೋಟಿಸ್‌ ಭೋಪಾಲ್:‌ ಮಧ್ಯಪ್ರದೇಶದಲ್ಲಿ ಹಿಂದೂ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂದು ದೂರು ನೀಡಲಾಗಿದೆ. ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ (NHRC) ನೋಟಿಸ್ ನೀಡಿ 15 ದಿನಗಳಲ್ಲಿ ಈ ಕುರಿತು ವಿವರವಾದ ಮಾಹಿತಿ ನೀಡುವಂತೆ ಸೂಚಿಸಿದೆ. ರಾಜ್ಯದ ಹಲವಾರು ಮದರಸಾಗಳು ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ ಮಾಡಲು ಒತ್ತಾಯಿಸುತ್ತಿವೆ. ಇಸ್ಲಾಂ

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ Read More »

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ.

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಶಾರದೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟನ ಸ್ವರ್ಣ ಮಹೋತ್ಸವದ ಶ್ರೀ ಮಹಾಭಾರತ ಸರಣಿಯ ನೂರನೇ ಕಾರ್ಯಕ್ರಮದ ಶುಭಾಸಂಶನೆ, ಗೌರವಾರ್ಪಣೆ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಉಮೇಶ ಶೆಣೈ ರಾಮನಗರ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಮತ್ತು ಸಾಹಿತಿಗಳಾದ ಟಿ. ನಾರಾಯಣ ಭಟ್ ರಾಮಕುಂಜ ಮಾತನಾಡಿ ರಾಮಾಯಣ,ಮಹಾಭಾರತದ ಸಂದೇಶಗಳನ್ನು ಜನರು ತಿಳಿದು ಒಳ್ಳೆಯ ಸಂಸ್ಕಾರವನ್ನು ರೂಪಿಸಿಕೊಳ್ಳಲು ಹಿಂದಕ್ಕೆ ಅನುಕೂಲವಿತ್ತು. ಇಂದಿನ ಯುವ ಪೀಳಿಗೆ

ಉಪ್ಪಿನಂಗಡಿಯ ಶ್ರೀ ಶಾರದೋತ್ಸವದಲ್ಲಿ ಶ್ರೀ ಮಹಾಭಾರತ ಸರಣಿಯ ಶತಕ ಸಂಭ್ರಮಾಚರಣೆ. Read More »

ಕರ್ನಾಟಕದ ಶಕ್ತಿ ಯೋಜನೆಗೆ ಇನ್ನೊಂದು ವಿಶ್ವ ದಾಖಲೆಯ ಗರಿ

ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್ ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್ ಲಭಿಸಿದೆ. 500 ಕೋಟಿ‌ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾ ರೆಡ್ಡಿ ಧನ್ಯವಾದ

ಕರ್ನಾಟಕದ ಶಕ್ತಿ ಯೋಜನೆಗೆ ಇನ್ನೊಂದು ವಿಶ್ವ ದಾಖಲೆಯ ಗರಿ Read More »

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು

ನಡುರಾತ್ರಿ ಸಂಭವಿಸಿದ ಭೂಕಂಪದಿಂದ ಅಲ್ಲೋಲಕಲ್ಲೋಲ ಮನಿಲಾ: ಫಿಲಿಪಿನ್ಸ್‌ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು ಜನರು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಭೂಮಿಯ ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ. ಬೊಗೊದಲ್ಲಿ ಕನಿಷ್ಠ 14

ಫಿಲಿಫಿನ್ಸ್‌ನಲ್ಲಿ ಪ್ರಬಲ ಭೂಕಂಪ : 50ಕ್ಕೂ ಅಧಿಕ ಮಂದಿ ಸಾವು Read More »

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top