ಸುದ್ದಿ

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ| ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ

ಪುತ್ತೂರು: ಎ ಗ್ರೇಡ್ ದೇವಸ್ಥಾನಗಳಲ್ಲಿ ಸೇವೆಗಳ ಶುಲ್ಕ ಪರಿಷ್ಕರಣೆಯನ್ನು ಅಲ್ಲಿನ ಆಡಳಿತ ಸಮಿತಿಯವರು ಮಾಡಿದ್ದಾರೆ. ಇದರಲ್ಲಿ ಸರಕಾರದ ಪಾತ್ರವಿಲ್ಲ. ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುತ್ತದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಅಪಪ್ರಚಾರ ಮಾಡುವವರಲ್ಲಿ ದೇವಸ್ಥಾನದ ಹಣ ಸರಕಾರಕ್ಕೆ ಹೋಗುವ ಬಗ್ಗೆ ದಾಖಲೆಗಳಿದ್ದರೆ ಬಹಿರಂಗ ಚರ್ಚೆಗೆ ಬರಲಿ. ಅವರು ದಾಖಲೆ ಸಹಿತ ಸಾಬೀತು ಮಾಡಲಿ. ಚರ್ಚೆಗೆ ನಾವು ಸಿದ್ದ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ್ ರೈ ಮೇಗಿನಗುತ್ತು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎ […]

ದೇವಸ್ಥಾನಗಳ ಸೇವೆಗಳ ದರ ಏರಿಕೆಯಲ್ಲಿ ಸರಕಾರದ ಪಾತ್ರವಿಲ್ಲ| ದೇವಸ್ಥಾನದ ಹಣ ಮುಸ್ಲಿಂಮರ ಕಲ್ಯಾಣ ನಿಧಿಗೆ ಹೋಗುವುದಾಗಿ ಅಪಪ್ರಚಾರ ಮಾಡುವವರು ಬಹಿರಂಗ ಚರ್ಚೆಗೆ ಬರಲಿ – ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ Read More »

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ

ಪುತ್ತೂರು: ರಾಜ್ಯಾದ್ಯಂತ ಆರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿದ್ದು ಸೆ.25ರಂದು ಪುತ್ತೂರು ತಾಲೂಕಿನಲ್ಲಿ ಶಿಕ್ಷಕರು ಗಣತಿ ಕಾರ್ಯಕ್ಕೆ ಹೋಗದೆ ಹಲವಾರು ಶಿಕ್ಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಹಾಜರಾಗಿ ತಮ್ಮ ಗಣತಿ ಕಾರ್ಯದಲ್ಲಿನ ಸಮಸ್ಯೆಗಳನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.3 ದಿನಗಳಲ್ಲಿ ಸಮೀಕ್ಷೆಗೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಮೀಕ್ಷೆ ಕಾರ್ಯ ನಡೆದಿಲ್ಲ. ಸಮೀಕ್ಷೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರೂಪಿಸಿದ ಆ್ಯಪ್ಗೆ ಕಾಡುತ್ತಿರುವ ಸರ್ವರ್ ಸಮಸ್ಯೆ, ನೆಟ್ವರ್ಕ್ ಸಮಸ್ಯೆ,

ಗಣತಿ ಕಾರ್ಯದ ಅವ್ಯವಸ್ಥೆ ಸರಿಪಡಿಸುವಂತೆ ಗಣತಿದಾರ ಶಿಕ್ಷಕರಿಂದ ಪುತ್ತೂರಿನ ಬಿ.ಇ.ಒ.ಗೆ ಮನವಿ Read More »

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ

ಸಿನಿಮಾ ನಟ-ನಟಿಯರಿಂದ ಕಾರ್ಯಕ್ರಮಕ್ಕೆ ಮೆರುಗು ಪುತ್ತೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್‌ಗೆ ಚಾಲನೆ ನೀಡಲಾಗುವುದು. ಪತ್ರಿಕಾಗೋಷ್ಟಿಯಲ್ಲಿ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರೂ ಮತ್ತು ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷರಾಗಿರುವ ಸಹಜ್ ರೈ ಬಳಜ್ಜ ಅವರು ಮಾತನಾಡಿ, ಕಳೆದ ಎರಡು ವರ್ಷದಿಂದ

ಸೆ.28-29: ಪುತ್ತೂರಿನಲ್ಲಿ ಪಿಲಿಗೊಬ್ಬು, ಫುಡ್ ಫೆಸ್ಟ್ ಸಂಭ್ರಮ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಅನ್ಯಾನ್ಯ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾರ್ಮಿಕರಿಗೆ ಸನ್ಮಾನ

ಪುತ್ತೂರು: ನವರಾತ್ರಿಯ ಸುಸಂದರ್ಭದಲ್ಲಿ ಶಾರದೋತ್ಸವ, ಭಜನೋತ್ಸವ, ಅಕ್ಷರಾಭ್ಯಾಸ, ಆಯುಧ ಪೂಜೆ ಮತ್ತು ವಾಹನ ಪೂಜೆಗಳ ಸಹಿತ ಅರ್ಥವತ್ತಾಗಿ ನಡೆದಾಗ ಜರುಗಿದ ಸನ್ಮಾನ ಕಾರ್ಯಕ್ರಮಕ್ಕೆ ನೂರಾರು ಜನರು ಸಾಕ್ಷಿಯಾದರು. ಕಾರ್ಮಿಕರಿಗೆ ಸನ್ಮಾನಈ ಸಂದರ್ಭದಲ್ಲಿ ಶಾಲಾಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಎವಿಜಿ ಅಸೋಸಿಯೇಟ್ಸ್ ಸಂಸ್ಥೆಯ ಕಚೇರಿ ವ್ಯವಸ್ಥಾಪಕ ಚೇತನ್ ಕುಮಾರ್ ಮತ್ತು ಮರದ ಕೆಲಸಗಳ ಕೌಶಲ್ಯಮಯಿ ಉಮೇಶ್ ಇವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯವರಾಗಿ ಮಾತನಾಡಿದ ರಾಜ್ಯ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರಾದ ಮುರಳೀಕೃಷ್ಣ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಅನ್ಯಾನ್ಯ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಾರ್ಮಿಕರಿಗೆ ಸನ್ಮಾನ Read More »

ಅ.೧೦: ೨ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ

ಪುತ್ತೂರು: ಕಡಲ ತೀರದ ಭಾರ್ಗವ ಡಾ. ಶಿವರಾಮಕಾರಂತ ಅವರ ೧೨೪ನೇ ಜನ್ಮದಿನೋತ್ಸವ ಹಾಗೂ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.೧೦ ರಂದು ಕಾರಂತರ ಕರ್ಮಭೂಮಿ ಪುತ್ತೂರಿನ ಪರ್ಲಡ್ಕದ ಬಾಲವನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ೨೦೨೪ ಹಾಗೂ ೨೫ ಎರಡೂ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಸಕ ಅಶೋಕ್ ರೈ ತಿಳಿಸಿದರು.ಮಂಗಳವಾರ ಉಪವಿಭಾಗಾಧಿಕಾರಿ ಕಛೇರಿ ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯ

ಅ.೧೦: ೨ ವರ್ಷಗಳ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರದಾನ Read More »

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ

ಪಿಐಎಲ್‌ ವಜಾ ಆಗಿರುವುದು ಗೊತ್ತಿದ್ದೂ ಎಸ್‌ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು

ಧರ್ಮಸ್ಥಳ ಷಡ್ಯಂತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಬಿಜೆಪಿ ಆರೋಪ Read More »

ಪೌರ ಕಾರ್ಮಿಕರ ದಿನಾಚರಣೆ |ಮಹತ್ವದ ಸ್ವಚ್ಛತಾ ಕೆಲಸ ಮಾಡುವವರನ್ನು ಗೌರವದಿಂದ ಕಾಣಬೇಕು: ಅಶೋಕ್ ರೈ

ಪುತ್ತೂರು: ಪೌರ ಕಾರ್ಮಿಕರ ಮಹತ್ವ ಬಹಳಷ್ಟು ಜನರಿಗೆ ಗೊತ್ತಿಲ್ಲ. ಪರಿಸರ ಸ್ವಚ್ಛತೆ ಇದ್ದರೆ ಅಲ್ಲಿ ಓಡಾಡುವ ಜನರ ಮನಸ್ಸು ಸ್ವಚ್ಛ ಆಗುತ್ತದೆ. ಸ್ವಚ್ಛತಾ ಕೆಲಸ ಮಾಡುವವರನ್ನು ಕೀಳು ಮನೋಭಾವನೆಯಲ್ಲಿ ನೋಡದೆ ಗೌರವದಿಂದ ಕಾಣಬೇಕು. ಸರಕಾರವೂ ಪೌರ ಕಾರ್ಮಿಕರನ್ನು ಗುರುತಿಸುವುದರೊಂದಿಗೆ ಧೈರ್ಯ, ಸ್ಥೈರ್ಯ ತುಂಬುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನಗರದ ಪುರಭವನದಲ್ಲಿ ಮಂಗಳವಾರ ನಗರಸಭೆ ವತಿಯಿಂದ ಆಯೋಜಿಸಿದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ತ್ಯಾಜ್ಯ ವಿಲೇವಾರಿ ಎಂಬುದು ಸವಾಲಿನ ಕೆಲಸ. ಸ್ವಚ್ಛತಾ

ಪೌರ ಕಾರ್ಮಿಕರ ದಿನಾಚರಣೆ |ಮಹತ್ವದ ಸ್ವಚ್ಛತಾ ಕೆಲಸ ಮಾಡುವವರನ್ನು ಗೌರವದಿಂದ ಕಾಣಬೇಕು: ಅಶೋಕ್ ರೈ Read More »

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ

ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಮೇಲೆ ಶೇ.100 ಸುಂಕ ವಾಷಿಂಗ್ಟನ್ : ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಭಾರತದ ಎಲ್ಲ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಆದರೆ ಔಷಧ ಕಂಪನಿಗಳು ಅಮೆರಿಕದಲ್ಲಿ ಔಷಧ ಉತ್ಪಾದನಾ ಘಟಕ ಸ್ಥಾಪಿಸಿದರೆ ಸುಂಕ ಅನ್ವಯಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ Read More »

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ

ಸರಸ್ವತಿ ವರಪುತ್ರನ ಅಗಲಿಕೆಗೆ ಕಂಬನಿ ಮಿಡಿದ ಕರುನಾಡು ಮೈಸೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ವರಪುತ್ರನ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಬರವಣಿಗೆಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ 94 ವರ್ಷದ ಭೈರಪ್ಪ ಬುಧವಾರ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ. ಇಂದು 11.30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ. ಪದ್ಮಭೂಷಣ ಎಸ್‌.ಎಲ್

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ Read More »

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌

ಬದ್ಧ ಎದುರಾಳಿಗಳ ಇನ್ನೊಂದು ಮುಖಾಮುಖಿಯತ್ತ ಎಲ್ಲರ ಚಿತ್ತ ದುಬೈ: ಮುಂದಿನ ಭಾನುವಾರ ಇನ್ನೊಮ್ಮೆ ಭಾರತ ಮತ್ತು ಪಾಕಿಸ್ತಾನದ ನಡುವೆ ಇನ್ನೊಂದು ಹೈವೋಲ್ಟೇಜ್‌ ಪಂದ್ಯ ನಡೆಯಲು ವೇದಿಕೆ ಸಿದ್ಧವಾಗಿದೆ. ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ ಪಾಕಿಸ್ತಾನ 11 ರನ್‌ಗಳ ಸೋಲುಣಿಸಿ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ಫೈನಲ್‌ ನಡೆಯುವುದು ಪಕ್ಕಾ ಆಗಿದೆ. ಇದೇ ಮೊದಲ ಬಾರಿಗೆ ಏಷ್ಯಾ ಕಪ್‌ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್‌

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌ Read More »

error: Content is protected !!
Scroll to Top