ಸುದ್ದಿ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ

ರಾಜಕೀಯ ಒತ್ತಡದಿಂದ ಸುಳ್ಳು ಪ್ರಕರಣಗಳು ದಾಖಲು ಎಂದು ಆರೋಪ ಮಂಗಳೂರು: ತನ್ನ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಇನ್ನೊಂದು ಪ್ರಕರಣ ದಾಖಲಾದ ಬೆನ್ನಿಗೆ ಮಹೇಶ್‌ ಶೆಟ್ಟಿ ತಿಮರೋಡಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಬಾಗಿಲು ತಟ್ಟಿದ್ದಾರೆ. ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿ ಆಯೋಗಕ್ಕೆ ಅವರು ದೂರು ನೀಡಿದ್ದಾರೆ. ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳ ಬಗ್ಗೆ ಸ್ವತಂತ್ರ ತನಿಖೆ […]

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ Read More »

ಕರ್ನಾಟಕದಲ್ಲೂ ನಡೆಯಲಿದೆ ಎಸ್‌ಐಆರ್‌

ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಿದ್ಧತೆ ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ (ಎಸ್‌ಐಆರ್‌) ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿದೆ. ರಾಜ್ಯ ಶಾಸಕಾಂಗ ಮತ್ತು ಸಂಸತ್ತಿಗೆ ನಿಯತಕಾಲಿಕವಾಗಿ ಚುನಾವಣೆಗಳನ್ನು ನಡೆಸಲು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದಾಗಲೆಲ್ಲ ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ. ಭಾರತ ಸಂವಿಧಾನದ

ಕರ್ನಾಟಕದಲ್ಲೂ ನಡೆಯಲಿದೆ ಎಸ್‌ಐಆರ್‌ Read More »

ಧರ್ಮಸ್ಥಳ ಪ್ರಕರಣ : ಪತ್ತೆಯಾದ ಮೂಳೆಗಳ ವೈಜ್ಞಾನಿಕ ಪರೀಕ್ಷೆ ಮೇಲೆ ನಿಂತಿದೆ ತನಿಖೆಯ ಗತಿ

ಬಂಗ್ಲೆಗುಡ್ಡೆ ಮಹಜರು ಬಳಿಕ ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಕೆಲವು ತಲೆಬುರುಡೆ ಮತ್ತು ಮೂಳೆಗಳು ಸಿಗುವುದರೊಂದಿಗೆ ಧರ್ಮಸ್ಥಳ ಶವ ಶೋಧ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತದೆ ಎಂದು ವೀಡಿಯೋ ಹೇಳಿಕೆ ನೀಡಿದ ಬಳಿಕ ಎಸ್‌ಐಟಿ ಇಲ್ಲಿ ನಿನ್ನೆ ಮಹಜರು ಪ್ರಕ್ರಿಯೆ ನಡೆಸಿದೆ. ನೇತ್ರಾವತಿ ನದಿ ದಡದಲ್ಲೆ ಇರುವ ಬಂಗ್ಲೆಗುಡ್ಡೆಯಲ್ಲಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ನಿನ್ನೆ

ಧರ್ಮಸ್ಥಳ ಪ್ರಕರಣ : ಪತ್ತೆಯಾದ ಮೂಳೆಗಳ ವೈಜ್ಞಾನಿಕ ಪರೀಕ್ಷೆ ಮೇಲೆ ನಿಂತಿದೆ ತನಿಖೆಯ ಗತಿ Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ ನಶಾ ಮುಕ್ತ ಭಾರತ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಜಿಡೆಕಲ್ಲು ನಲ್ಲಿ ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನದ ಭಾಗವಾಗಿ ಮಾದಕ ದ್ರವ್ಯ ವ್ಯಸನ ವಿರೋಧಿ ಸಮಿತಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ಯೂತ್ ರೆಡ್ ಕ್ರಾಸ್ ಸೊಸೈಟಿ ಮತ್ತು ಐಕ್ಯೂ ಎಸಿ ಸಹಯೋಗದೊಂದಿಗೆ ಪುತ್ತೂರು ಪೊಲೀಸ್ ಠಾಣೆಯ ಸಹಕಾರದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ಕಾರ್ಯಕ್ರಮದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿ ಶ್ರೀ. ಆಂಜನೇಯ ರೆಡ್ಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳ

ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ ನಶಾ ಮುಕ್ತ ಭಾರತ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ. Read More »

ತಾಲೂಕು ಮಟ್ಟದ ಸ್ವಚ್ಛತಾ ಹೀ ಸೇವಾ- ಸ್ವಚ್ಛತೆಯೇ ಸೇವೆ -2025 ಪಾಕ್ಷಿಕಕ್ಕೆ ಚಾಲನೆ | ಕಸ ಎಸೆಯುವವರ ವಿರುದ್ಧ ದಂಡ‌‌ ಪ್ರಯೋಗ: ವಿಷ್ಣು ಪ್ರಸಾದ್

ಸ್ವಚ್ಛತೆ ಎಂದಾಕ್ಷಣ ಪ್ರತೀ ಬಾರಿ ಗ್ರಾಮ ಪಂಚಾಯತ್ ನಿಂದ ರಸ್ತೆ ಬದಿ ಅಥವಾ ಸುತ್ತಮುತ್ತಲಿನ ವಾತಾವರಣದಲ್ಲಿ ಬಿದ್ದಿರುವ‌ ಕಸ ಶುಚಿಗೊಳಿಸುವುದು ಒಂದೇ ಅಲ್ಲ. ಬದಲಾಗಿ ಸ್ವಚ್ಛತೆಯ ಬಗ್ಗೆ ಅರಿವು ಮೂಡುವಂತಾಗಬೇಕು. ಅದಕ್ಕೆ ಪ್ರಸ್ತುತ ಕಸ ಸುರಿಯುವವರಿಗೆ ದಂಡ ವಿಧಿಸುವ ಮೂಲಕ ಕಾನೂನುಕ್ರಮ ಜರಗಿಸುವುದು ಒಂದೇ ಮಾರ್ಗ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಗ್ರಾ.ಪಂ. ನೋಡಲ್ ಅಧಿಕಾರಿ ವಿಷ್ಣು ಪ್ರಸಾದ್ ಅಭಿಪ್ರಾಯಪಟ್ಟರು. ಅವರು ಸೆ. 17 ರಂದು ಸ್ವಚ್ಛ ಭಾರತ ಮಿಷನ್ ಗ್ರಾಮೀಣ ದಕ್ಷಿಣ ಕನ್ನಡ ಜಿಲ್ಲಾ

ತಾಲೂಕು ಮಟ್ಟದ ಸ್ವಚ್ಛತಾ ಹೀ ಸೇವಾ- ಸ್ವಚ್ಛತೆಯೇ ಸೇವೆ -2025 ಪಾಕ್ಷಿಕಕ್ಕೆ ಚಾಲನೆ | ಕಸ ಎಸೆಯುವವರ ವಿರುದ್ಧ ದಂಡ‌‌ ಪ್ರಯೋಗ: ವಿಷ್ಣು ಪ್ರಸಾದ್ Read More »

ಪುತ್ತೂರಿನ ಪ್ರೇರಣಾ ಸಂಸ್ಥೆ 4ನೇ ವರುಷಕ್ಕೆ ಪಾದಾರ್ಪಣೆ

ಪುತ್ತೂರು: ಸುಮಾರು ಮೂರು ವರುಷಗಳಿಂದ ಅನೇಕ ವಿದ್ಯಾರ್ಥಿಗಳಿಗೆ NEET /CET ಸ್ಪರ್ಧಾತ್ಮಕ ತರಬೇತಿ ನೀಡುವುದರ ಜೊತೆಗೆ ಉನ್ನತ ಶಿಕ್ಷಣದ ಮಾಹಿತಿ, ಭಾಷಣ ಮತ್ತುನಿರ್ವಹಣೆತರಬೇತಿ, ವಿದ್ಯಾರ್ಥಿವೇತನ ಹಾಗೂ ಇನ್ನಿತರ ಕ್ಯಾಂಪ್ ಗಳನ್ನು ಮಾಡುತ್ತ ಬಂದಿರುವ ನಗರದ ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸೆ. 18 ರಂದು ಬೆಳಗ್ಗೆ 08:00ಗಂಟೆಗೆ ಲಕ್ಷ್ಮಿಪೂಜೆ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನ ಪ್ರೇರಣಾ ಸಂಸ್ಥೆ 4ನೇ ವರುಷಕ್ಕೆ ಪಾದಾರ್ಪಣೆ Read More »

ಮನೆಯಂಗಳದಿಂದ ಗೋವನ್ನು ಕದ್ದ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಗೋ ಕಳ್ಳತನ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಅಡ್ಯಾರು ನಿವಾಸಿಗಳಾದ ಶಾಬಾಜ್ ಅಹ್ಮದ್, ವಳಚ್ಚಿಲ್ ಖಾದರ್ ಮೊಹಮ್ಮದ್, ಅರ್ಕುಳ ವಳಚ್ಚಿಲ್ ನಿವಾಸಿ ಮೊಹಮ್ಮದ್ ಸುಹಾನ್ ಎಂದು ಗುರುತಿಸಲಾಗಿದೆ. ಅಡ್ಯಾರ್‌ನ ತಜಿಪೋಡಿ ನಿವಾಸಿ ಉಮೇಶ್ ಆಳ್ವ ಅವರ ಮನೆಯಿಂದ ಗೋವು ಕಳ್ಳತನವಾದ ಬಗ್ಗೆ ಸೆ. 13 ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಗೋವನ್ನು ‌ಜೀವಂತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮನೆಯಂಗಳದಿಂದ ಗೋವನ್ನು ಕದ್ದ ಆರೋಪಿಗಳು ಪೊಲೀಸ್ ಬಲೆಗೆ Read More »

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು

ಭಗವಂತನ ಅನುಗ್ರಹವನ್ನು ಪಡೆಯಲು ಭಕ್ತಿಯೇ ಮುಖ್ಯ. ಭಕ್ತಿಯ ಮೂಲಕವೇ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರೆಲ್ಲ ಒಗ್ಗೂಡಿ ಪೂಜೆ ಉತ್ಸವ ಸತ್ಸಂಗದಲ್ಲಿ ಭಾಗವಹಿಸುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಲು ಸಾಧ್ಯವೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು ತಿಳಿಸಿದರು. ಉಪ್ಪಿನಂಗಡಿಗೆ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಭದ್ರತಾ ಕೋಶದ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತೆಯರು ನವದುರ್ಗೆಯರ ರೂಪದಲ್ಲಿ ಸಮಾಜಕ್ಕೆ ಬರುವ ಕಂಟಕಗಳನ್ನು ದೂರ ಪಡಿಸುವ ಶಕ್ತಿ ಸ್ವರೂಪಿಗಳಾಗಬೇಕೆಂದು

ಧಾರ್ಮಿಕ ಕೇಂದ್ರಗಳು ನಮ್ಮನ್ನು ಒಗ್ಗೂಡಿಸುತ್ತದೆ : ಸಂಜೀವ ಮಠಂದೂರು Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ತಿಯಾಗದೆ ಖಾಲಿ ಉಳಿದಿರುವ 5267 ಶಿಕ್ಷಕರ ಹುದ್ದೆ ಭರ್ತಿಗೆ ‌ಕ್ರಮ ಕೈಗೊಳ್ಳುವುದಾಗಿ ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದಲ್ಲಿ SSLC ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ನೂತನವಾಗಿ ವಸತಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ Read More »

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು

ಪಾಟ್ನಾ: ಪ್ರಧಾನಿ ಮೋದಿ ಮತ್ತು ಅವರ ತಾಯಿಯ AI ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಿಂದಲೂ ತೆಗೆದು ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ಪಾಟ್ನಾ ಹೈಕೋರ್ಟ್ ಆದೇಶ ನೀಡಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ಬಜಂತ್ರಿ ಅವರು ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಅಳಿಸಿ ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡಿರುವುದಾಗಿದೆ. ಸೆ. 10 ರಂದು ಬಿಹಾರದ ಕಾಂಗ್ರೆಸ್ ಘಟಕ 36

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು Read More »

error: Content is protected !!
Scroll to Top