ಸುದ್ದಿ

ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಮೋದಿ ಬಯೋಪಿಕ್‌

ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾ ಘೋಷಣೆ, ಮೋದಿಯಾಗಲಿರುವುದು ಇವರೇ… ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಬದುಕು ಇನ್ನೊಮ್ಮೆ ಬೆಳ್ಳಿತೆರೆ ಮೇಲೆ ಬರಲಿದೆ. ಮೋದಿಯವರ ಜನ್ಮದಿನವಾದ ಇಂದೇ ಅವರ ಕುರಿತು ಇನ್ನೊಂದು ಸಿನಿಮಾ ಘೋಷಣೆಯಾಗಿದೆ. ಈಗಾಗಲೇ ನರೇಂದ್ರ ಮೋದಿ ಜೀವನ ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿತ್ತು. ನರೇಂದ್ರ ಮೋದಿ ಪಾತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸಿದ್ದರು. ಆದರೆ ಬಾಕ್ಸಾಫೀಸಿನಲ್ಲಿ ಈ ಚಿತ್ರ ಹೇಳಿಕೊಳ್ಳುವಷ್ಟು ಗಳಿಕೆ ಮಾಡಿರಲಿಲ್ಲ. ಇದೀಗ ಮತ್ತೊಮ್ಮೆ ನರೇಂದ್ರ […]

ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ರಾರಾಜಿಸಲಿದೆ ಮೋದಿ ಬಯೋಪಿಕ್‌ Read More »

ಸಿ ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಮೇಲೆ ಕಾಳಜಿ ಇಲ್ಲ: ಯತ್ನಾಳ್

ಗಂಗಾವತಿ: ಸಿ ಎಂ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರು ಹೇಳುವ ಮೂಲಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಸರ್ಕಾರ ನಡೆಸುತ್ತಿದ್ದಾರೆ. ಹಿಂದೂಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಸಿ ಎಂ ಕಚೇರಿಯಲ್ಲೂ ಮುಸ್ಲಿಂ ಆಡಳ್ತವೇ ‌ನಡೆಯುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರು ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಿ ಎಂ ಸಿದ್ದರಾಮಯ್ಯ ಅವರಿಗೆ ಚಿಂತೆ ಕೇವಲ ಮುಸ್ಲಿಮರದ್ದು ಮಾತ್ರ. ಎಲ್ಲಾ ರೀತಿಯ ಆರ್ಥಿಕ ಅನುಕೂಲಗಳನ್ನು ಮುಸ್ಲಿಮರಿಗೆ

ಸಿ ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಮೇಲೆ ಕಾಳಜಿ ಇಲ್ಲ: ಯತ್ನಾಳ್ Read More »

ಧರ್ಮಸ್ಥಳ ಪ್ರಕರಣ : ಬಂಗ್ಲೆಗುಡ್ಡೆ ಸ್ಥಳ ಮಹಜರಿಗೆ ಅನುಮತಿ

ವಿಠಲ ಗೌಡ ತಲೆಬುರುಡೆ ಅಡಗಿಸಿಟ್ಟ ಸ್ಥಳದ ಮಹಜರು ಮಾಡಲಿರುವ ಎಸ್‌ಐಟಿ ಧರ್ಮಸ್ಥಳ : ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ ಸ್ಥಳ ಮಹಜರು ನಡೆಸಲು ಎಸ್​​ಐಟಿಗೆ ಅರಣ್ಯ ಇಲಾಖೆ ಹಸಿರು ನಿಶಾನೆ ತೋರಿದೆ. ಬಂಗ್ಲೆಗುಡ್ಡೆಯಲ್ಲಿ ವಿಠಲ್ ಗೌಡ ಬುರುಡೆ ತಂದ ಹಾಗೂ ಅಡಗಿಸಿಟ್ಟಿದ್ದ ಸ್ಥಳದ ಸುತ್ತ ಎಸ್​ಐಟಿ ಮಹಜರು ನಡೆಸಲಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದ್ದು ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, SOCO ಟೀಮ್ , ಕಂದಾಯ ಸೇರಿದಂತೆ

ಧರ್ಮಸ್ಥಳ ಪ್ರಕರಣ : ಬಂಗ್ಲೆಗುಡ್ಡೆ ಸ್ಥಳ ಮಹಜರಿಗೆ ಅನುಮತಿ Read More »

ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಪುನರಾರಂಭ

ಶ್ರೀನಗರ: ನಿರಂತರವಾದ ಮಳೆ, ಭೂಕುಸಿತ ಕಾರಣದಿಂದ ಸ್ಥಗಿತವಾಗಿದ್ದ ವೈಷ್ಣೋದೇವಿ ಯಾತ್ರೆಯನ್ನು 22 ದಿನಗಳ ಬಳಿಕ ಈಗ ಮತ್ತೆ ಆರಂಭ ಮಾಡಲಾಗಿದೆ. ಈ ಸಂಬಂಧ ಶ್ರೀ ಮಾತಾ ವೈಷ್ಣೋದೇವಿ ಯಾತ್ರಾ ಮಂಡಳಿಯು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದು, ಯಾತ್ರಾ ಪ್ರದೇಶದಲ್ಲಿ ಪರಿಸ್ಥಿತಿ ಸುಧಾರಣೆ ಕಂಡಲ್ಲಿ ಯಾತ್ರಾ ಮಾರ್ಗವನ್ನು ಮುಕ್ತಗೊಳಿಸುವುದಾಗಿಯೂ ಅಧಿಕಾರಿಗಳು ಹೇಳಿದ್ದಾರೆ. ಆ. 26 ರಂದು ಇಂದ್ರಪ್ರಸ್ಥದ ಭೋಜಶಾಲ ಬಳಿ ಭೂ ಕುಸಿತ ನಡೆದಿತ್ತು. ಆ ಬಳಿಕ ಯಾತ್ರೆಯನ್ನು ಮುಂದೂಡುತ್ತಲೇ ಬರಲಾಗುತ್ತಿತ್ತು. ಸುಮಾರು 34 ಜನರು ಭೂಕುಸಿತದಲ್ಲಿ ಮೃತಪಟ್ಟಿದ್ದರು.

ಸ್ಥಗಿತಗೊಂಡಿದ್ದ ವೈಷ್ಣೋದೇವಿ ಯಾತ್ರೆ ಪುನರಾರಂಭ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಆರ್ಥಿಕ ಸಹಾಯ ಹಸ್ತಾಂತರ

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ನೆಕ್ಕರಾಜೆಯ ರಮೇಶ್ ಪರಂದಾಜೆಯವರು ತೆಂಗಿನಕಾಯಿ ಕೀಳುವಾಗ ಆಕಸ್ಮಿತ ವಾಗಿ ಕಾಲುಜಾರಿ ಬಿದ್ದು ಕೈ, ಕಾಲು ಹಾಗೂ ಸೊಂಟ ಜಖಂಗೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಈಗ ಮನೆಯಲ್ಲಿಯೇ ಮಲಗಿದ ಸ್ಥಿತಿಯಲ್ಲಿ,ಚಿಕಿತ್ಸೆ ಪಡೆಯುತಿದ್ದು,ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಅವರ ಮನೆಗೆ ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿ ಅವರಿಗೆ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಶ್ರೀರಾಮ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಆರ್ಥಿಕ ಸಹಾಯ ಹಸ್ತಾಂತರ Read More »

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ

ನವದೆಹಲಿ: ಪ್ರಧಾನಿ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟ್ಯಂತರ ಭಾರತೀಯರಿಗೆ ಪ್ರಧಾನಿ ಮೋದಿ ಅವರು ಸ್ಫೂರ್ತಿ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ತ್ಯಾಗ ಮತ್ತು ಸಮರ್ಪಣೆಗಳ ಸಂಕೇತ. ಕೋಟ್ಯಂತರ ದೇಶವಾಸಿಗಳಿಗೆ ‌ಸ್ಪೂರ್ತಿ. 75 ನೇ ಜನ್ಮದಿನವನ್ನು ಆಚರಣೆ ಮಾಡಿಕೊಳ್ಳುತ್ತಿರುವ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಸುಮಾರು ಐದು ದಶಕಗಳಿಗೂ ಹೆಚ್ಚಿನ

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ Read More »

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆಯಲ್ಲಿ ಅಮೆರಿಕಾದ ಪಾತ್ರ ಇಲ್ಲ ಎಂದು ಸ್ವತಃ ಪಾಕಿಸ್ತಾನವೇ ಒಪ್ಪಿಕೊಂಡಿದೆ. ಪಾಕ್ ನಡೆಸಿದ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೊಟ್ಟ ಆಪರೇಷನ್ ಸಿಂಧೂರ್ ಎಂಬ ಶಾಕ್‌ನ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಈ ಮಾತುಗಳನ್ನು ಹೇಳಿದ್ದಾರೆ. ನಾವು ಭಾರತದ ಜೊತೆಗೆ ಮಾತುಕತೆ ನಡೆಸಲು ಬಯಸುತ್ತೇವೆ. ಆದರೆ ಈ ಸಂಬಂಧ ಭಾರತದಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗೆಯೇ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಯಾವ

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ Read More »

ಪ್ರಧಾನಿ ಮೋದಿ ಜನ್ಮದಿನ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶುಭಾಶಯ

ನವದೆಹಲಿ: ಇಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾಗಿದ್ದು, ಅವರು ತಮ್ಮ 75 ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರು ತಮ್ಮ ಅಸಾಧಾರಣ ನಾಯಕತ್ವ ಗುಣಗಳ ಮೂಲಕ ಭಾರತದಲ್ಲಿ ಮಹಾನ್ ಗುರಿಗಳನ್ನು ಸಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದ್ದಾರೆ. ಕಠಿಣ ಪರಿಶ್ರಮದ ಪರಾಕಾಷ್ಠೆಯ ಮೂಲಕ ಮಾದರಿಯಾಗಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರಧಾನಿ ಮೋದಿ ಜನ್ಮದಿನ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶುಭಾಶಯ Read More »

ಒಂದೇ ದಿನದಲ್ಲಿ ಪಾಕ್‌ ಯೂ ಟರ್ನ್‌ : ಯುಎಇ ವಿರುದ್ಧ ಇಂದಿನ ಪಂದ್ಯ ಆಡಲು ನಿರ್ಧಾರ

ಭಾರತದಿಂದಾದ ಅವಮಾನದ ಹಿನ್ನೆಲೆಯಲ್ಲಿ ಏಷ್ಯಾ ಕಪ್‌ ಬಹಿಷ್ಕರಿಸುತ್ತೇನೆ ಎಂದು ಹೇಳಿದ್ದ ಪಾಕ್‌ ದುಬೈ: ಭಾರತದಿಂದ ಆಗಿರುವ ಅವಮಾನದ ಹಿನ್ನೆಲೆಯಲ್ಲಿ ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್‌ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ ಒಂದೇ ದಿನದಲ್ಲಿ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್‌ ತಂಡ ಆಡಲು ನಿರ್ಧರಿಸಿದೆ. ಸತತ ಚರ್ಚೆಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಈ ನಿರ್ಧಾರವನ್ನು ತೆಗೆದುಕೊಂಡಿದೆ.‌ ಆದರೆ ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು

ಒಂದೇ ದಿನದಲ್ಲಿ ಪಾಕ್‌ ಯೂ ಟರ್ನ್‌ : ಯುಎಇ ವಿರುದ್ಧ ಇಂದಿನ ಪಂದ್ಯ ಆಡಲು ನಿರ್ಧಾರ Read More »

ಇಂದು ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ : ದೇಶಾದ್ಯಂತ ಸೇವಾ ಕಾರ್ಯಗಳು

ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ 75 ವರ್ಷ ತುಂಬಿದ್ದು, ಇದರ ಭಾಗವಾಗಿ ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಗಳಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸುವ ತನಕ ವಿವಿಧ ರಾಜ್ಯಗಳು ನಾನಾ ಯೋಜನೆ ಜಾರಿ ಸೇರಿದಂತೆ ಅನೇಕ ಜನಪರವಾದ ಸೇವೆಗಳನ್ನು ಮಾಡಲಾಗುತ್ತದೆ. ಪ್ರತಿವರ್ಷದಂತೆ ಸೆ.17ರಿಂದ ತೊಡಗಿ ಗಾಂಧಿ ಜಯಂತಿ ದಿನವಾದ ಅ.2ರ ತನಕ ಸೇವಾ ಪಾಕ್ಷಿಕ ನಡೆಯಲಿದೆ. ಸ್ವಚ್ಛತೆ ಸೇರಿದಂತೆ

ಇಂದು ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ : ದೇಶಾದ್ಯಂತ ಸೇವಾ ಕಾರ್ಯಗಳು Read More »

error: Content is protected !!
Scroll to Top