ಸುದ್ದಿ

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು?

ನವದೆಹಲಿ: ಅಮೆರಿಕಾ ಜೊತೆಗಿನ ಭಾರತದ ಸಂಬಂಧದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿಕೆಯ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಯ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತನಾಡಿದ್ದಾರೆ. ಅಮೆರಿಕಾದೊಂದಿಗೆ ಭಾರತದ ಪಾಲುದಾರಿಕೆಯ ಬಗ್ಗೆ ಪ್ರಧಾನಿ ಮೋದಿ ಅವರು ಪ್ರಾಮುಖ್ಯತೆ ನೀಡುತ್ತಾರೆ. ಅಮೆರಿಕಾದ ಅಧ್ಯಕ್ಷ ಟ್ರಂಪ್ ಜೊತೆಗೆ ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಉತ್ತಮ ಸಮೀಕರಣ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರ ಭಾವನೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಸಕಾರಾತ್ಮಕ ಮೌಲ್ಯಮಾಪನವನ್ನು ಅವರು ಆಳವಾಗಿ ಮೆಚ್ಚುತ್ತಾರೆ […]

ಟ್ರಂಪ್ ಜೊತೆಗಿನ ಪ್ರಧಾನಿ ಮೋದಿ ಸಂಬಂಧ: ಜೈಶಂಕರ್ ‌ಹೇಳಿದ್ದೇನು? Read More »

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಹಾಗೆ ಸಿ ಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ R. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಸಚಿವ ಚೆಲುವರಾಯಸ್ವಾಮಿ ಅವರಿಗೆ ಅನುದಾನಕ್ಕೆ ಸಂಬಂಧಿಸಿದ ಹಾಗೆ ಸಿದ್ದರಾಮಯ್ಯ ಮನವಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೃಷಿ ಸಚಿವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿಗಾಗಿ ಸಿಎಂ ಬಳಿ

ರಾಜ್ಯ ಉಳಿಸಲು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: R. ಅಶೋಕ್ Read More »

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದು ಸಂಪೂರ್ಣ ಕಳಪೆಯಾಗಿದೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ರಸ್ತೆಯಲ್ಲಿ ಸುಮಾರು 40 ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, 50% ಸಹ ಸಂಪೂರ್ಣವಾಗಿ ಕಾಮಗಾರಿ ನಡೆಯದೇ ಇದ್ದು, ವಾಹನ ಸಂಚಾರ ಆರಂಭವಾದ ಎರಡನೇ ದಿನದಲ್ಲಿ ಇಂಟರ್ಲಾಕ್ ಕಿತ್ತುಕೊಂಡು ಬರುತ್ತಿದೆ. ಇದರಿಂದ ವಾಹನ ಸವಾರರು ಪೇಚಾಡುವ ಪರಿಸ್ಥಿತಿ ಉಂಟಾಗಿದೆ. ಇದು ಕಳಪೆ ಕಾಮಗಾರಿ ಎನ್ನುವುದಕ್ಕೆ

ಬೆದ್ರಾಳ ರಸ್ತೆ ಅವ್ಯವಸ್ಥೆ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಅರುಣ್ ಕುಮಾರ್ ಪುತ್ತಿಲ Read More »

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌

ಬುರುಡೆ ಗ್ಯಾಂಗ್‌ ಕಮ್ಯುನಿಸ್ಟ್‌ ಸಂಸದನ ನೆರವು ಕೋರಿದ ವಿಚಾರ ಬಹಿರಂಗ ಧರ್ಮಸ್ಥಳ : ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಕೇರಳದ ಯೂಟ್ಯೂಬರ್‌ ಮನಾಫ್‌ ಎಂಬವನ ಹೆಸರು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಕೇರಳದ ಕಮ್ಯುನಿಸ್ಟ್‌ ಸಂಸದರೊಬ್ಬರ ಹೆಸರು ಕೇಳಿಬಂದಿದೆ. ಕಮ್ಯೂನಿಸ್ಟ್ ಪಕ್ಷದ (ಸಿಪಿಐ) ರಾಜ್ಯಸಭಾ ಸದಸ್ಯ ಸಂತೋಷ್ ಕುಮಾರ್ ಎಂಬವರಿಗೆ ಬುರುಡೆ ಪ್ರಕರಣದ ಜೊತೆ ಲಿಂಕ್‌ ಇದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಬುರುಡೆ ಗ್ಯಾಂಗ್‌ ತಲೆಬುರುಡೆಯನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ

ಧರ್ಮಸ್ಥಳ ಪ್ರಕರಣ : ಬುರುಡೆ ಕೇಸ್‌ಗೆ ಕೇರಳದ ರಾಜ್ಯಸಭಾ ಸದಸ್ಯನ ಲಿಂಕ್‌ Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ

136 ಶಾಸಕರು ಶಾಸಕರು ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದು ಸವಾಲು ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತಯಂತ್ರಗಳ ಬದಲಾಗಿ ಹಿಂದಿನ ಕಾಲದ ಮತಪತ್ರಗಳನ್ನು ಬಳಸುವ ರಾಜ್ಯ ಸರ್ಕಾರದ ನಿರ್ಧಾರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಇದು ನಮ್ಮ ಅನುಭವದ ಮೇಲೆ ಕೈಗೊಂಡ ನಿರ್ಧಾರ ಎಂದು ಸಮರ್ಥಿಸಿದ್ದರೂ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸಿದ್ದರಾಮಯ್ಯ ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ಬಿಜೆಪಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಯಂತ್ರ ಬದಲಾಗಿ ಮತಪತ್ರ : ಸರ್ಕಾರದ ನಿಧಾರಕ್ಕೆ ಬಿಜೆಪಿ ಟೀಕೆ Read More »

ನಾಳೆ ಖಗ್ರಾಸ ಚಂದ್ರ ಗ್ರಹಣ : 5.27 ಗಂಟೆ ನಭದಲ್ಲಿ ಬೆಳಕು-ನೆರಳಿನ ಕೌತುಕದಾಟ

ಸುಬ್ರಹ್ಮಣ್ಯ, ತಿರುಪತಿ ಸೇರಿ ದೇವಳಗಳಲ್ಲಿ ಪೂಜಾ ಸಮಯ ಬದಲಾವಣೆ ಬೆಂಗಳೂರು: ಭಾನುವಾರ ರಾತ್ರಿ ನಭದಲ್ಲಿ ಕೌತುಕದ ರಕ್ತಚಂದನ ಚಂದ್ರಗ್ರಹಣ ಸಂಭವಿಸಲಿದೆ. ಸುದೀರ್ಘ 5 ಗಂಟೆ 27 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ನಾಳೆ ರಾತ್ರಿ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ರಾತ್ರಿ ಚಂದ್ರ ಪೂರ್ತಿಯಾಗಿ ಭೂಮಿಯ ನೆರಳಿನಲ್ಲಿ ಬರುವ ಕಾರಣ ಖಗ್ರಾಸ ಚಂದ್ರಗ್ರಹಣ ಎಂದು ಇದನ್ನು ಕರೆಯುತ್ತಾರೆ. ಭೂಮಿಯು ಚಂದ್ರನ ಮೇಲೆ ನೇರವಾಗಿ

ನಾಳೆ ಖಗ್ರಾಸ ಚಂದ್ರ ಗ್ರಹಣ : 5.27 ಗಂಟೆ ನಭದಲ್ಲಿ ಬೆಳಕು-ನೆರಳಿನ ಕೌತುಕದಾಟ Read More »

ಪುತ್ತೂರಿನ ಕಿನ್ನಿಪಿಲಿ ರಾಧಾಕೃಷ್ಣ ಶೆಟ್ಟಿ ನಿಧನ

ಪುತ್ತೂರು : ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ಪುತ್ತೂರಿನ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (60) ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ನಿನ್ನೆ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ಇವರು ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಸಣ್ಣ ಹುಡುಗ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡರು. ಮೃತರು ಪತ್ನಿ ಸುನಂದ,

ಪುತ್ತೂರಿನ ಕಿನ್ನಿಪಿಲಿ ರಾಧಾಕೃಷ್ಣ ಶೆಟ್ಟಿ ನಿಧನ Read More »

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ದೂರು ದಾಖಲಿಸಿದ ಸೌಜನ್ಯಾ ತಾಯಿ

13 ಪೇಜ್‌ಗಳಲ್ಲಿ ಅವಮಾನಕಾರಿ ಸಂದೇಶ ಪೋಸ್ಟ್‌ ಎಂದು ಆರೋಪ ಬೆಳ್ತಂಗಡಿ: ತನ್ನ ವಿರುದ್ದ ಹಾಗೂ ಸೌಜನ್ಯಾ ಪರ ಹೋರಾಟಗಾರರ ವಿರುದ್ಧ ಅಶ್ಲೀಲವಾದ ಬರಹ, ಮಾನಹಾನಿಕರವಾದ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವ ಕುರಿತು ಸೌಜನ್ಯಾ ತಾಯಿ ಕುಸುಮಾವತಿ ಸಾಮಾಜಿಕ ಜಾಲತಾಣದ 13 ಖಾತೆಗಳ ವಿರುದ್ಧ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕುಸುಮಾವತಿ ಅವರು ಸಾಮಾಜಿಕ ಜಾಲತಾಣದಲ್ಲಿನ 13 ಪೇಜ್‌ಗಳ ವಿರುದ್ಧ ದೂರು ನೀಡಿದ್ದಾರೆ. ಅದರಂತೆ ಶುಭಾ ರೈ, ಯಶವಂತ ಗಟ್ಟಿ ಕೊಕ್ಕಡ, ದೀಪಕ್

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ ದೂರು ದಾಖಲಿಸಿದ ಸೌಜನ್ಯಾ ತಾಯಿ Read More »

ಮಂಗಳೂರು: ಕಾಣೆಯಾಗಿದ್ದ ಕಾರ್ಮಿಕನ ಮೃತದೇಹ ಎರಡು ತಿಂಗಳ ಬಳಿಕ ನೀರಿನ ಟಾಂಕಿಯಲ್ಲಿ ಪತ್ತೆ

ಸುರತ್ಕಲ್ : ಮುಕ್ಕದಲ್ಲಿರುವ ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್‌ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರದ ರತುವಾ ನಿವಾಸಿ ಮುಖೇಶ್ ಮಂಡಲ್ (27) ಎಂಬಾತನನ್ನು ಕೊಲೆಗೈದ ಆರೋಪದಲ್ಲಿ ಪಶ್ಚಿಮ‌ ಬಂಗಾಲ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.‌ ಮುಕ್ಕದಲ್ಲಿರುವ ರೋಹನ್ ಎಸ್ಟೇಟ್‌ನಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ ಜೂನ್ 24ರಂದು ಕಾಣೆಯಾಗಿದ್ದು, ಈ ಬಗ್ಗೆ

ಮಂಗಳೂರು: ಕಾಣೆಯಾಗಿದ್ದ ಕಾರ್ಮಿಕನ ಮೃತದೇಹ ಎರಡು ತಿಂಗಳ ಬಳಿಕ ನೀರಿನ ಟಾಂಕಿಯಲ್ಲಿ ಪತ್ತೆ Read More »

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌

ಷಡ್ಯಂತ್ರದ ಇನ್ನಷ್ಟು ರಹಸ್ಯಗಳು ಬಯಲು ಮಂಗಳೂರು: ಧರ್ಮಸ್ಥಳದ ಬುರುಡೆ ಈಗ ಗಿರೀಶ್ ಮಟ್ಟಣ್ಣನವರ್ ಬುಡಕ್ಕೆ ಬಂದುನಿಂತಿದೆ. ಹೋರಾಟಗಾರ ಜಯಂತ್‌ ಟಿ. ವಿಚಾರಣೆ ವೇಳೆ ಎಸ್ಐಟಿ ಮುಂದೆ ನನಗೆ ಬುರುಡೆ ಕೊಟ್ಟಿದ್ದೇ ಗಿರೀಶ್ ಮಟ್ಟಣ್ಣನವರ್ ಎಂದಿದ್ದಾರೆ. ಬುರುಡೆ ಮೂಲ ಕೆದಕಲು ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್‌ರನ್ನು ಶುಕ್ರವಾರ ವಿಚಾರಣೆಗೆ ಕರೆಯಲಾಗಿತ್ತು. ಬೆಳ್ತಂಗಡಿಯ ಎಸ್ಐಟಿ ಠಾಣೆಯಲ್ಲಿ ತಡರಾತ್ರಿವರೆಗೂ ಇಬ್ಬರನ್ನು ಪ್ರತ್ಯೇಕವಾಗಿ ಕೂರಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ನನಗೆ ಬುರುಡೆ ಕೊಟ್ಟಿದ್ದು ಗಿರೀಶ್ ಮಟ್ಟಣ್ಣನವರ್‌ ಎಂದು ಜಯಂತ್ ಹೇಳಿದ್ದಾರೆ. ಆದರೆ ಗಿರೀಶ್ ಮಟ್ಟಣ್ಣನವರ್

ಧರ್ಮಸ್ಥಳ ಪ್ರಕರಣ : ಬುರುಡೆಯನ್ನು ಮಟ್ಟಣ್ಣವರ್‌ ಮಡಿಲಿಗೆ ಹಾಕಿದ ಜಯಂತ್‌ Read More »

error: Content is protected !!
Scroll to Top